• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಾನಹಾನಿ ವರದಿ: ರಿಪಬ್ಲಿಕ್ ಟಿವಿಯ ಸಂಪೂರ್ಣ ಸಂಪಾದಕೀಯ ಮಂಡಳಿ ವಿರುದ್ಧ ಪ್ರಕರಣ ದಾಖಲು

by
October 29, 2020
in ದೇಶ
0
ಮಾನಹಾನಿ ವರದಿ: ರಿಪಬ್ಲಿಕ್ ಟಿವಿಯ ಸಂಪೂರ್ಣ ಸಂಪಾದಕೀಯ ಮಂಡಳಿ ವಿರುದ್ಧ ಪ್ರಕರಣ ದಾಖಲು
Share on WhatsAppShare on FacebookShare on Telegram

ಮುಂಬೈ ಪೊಲೀಸರ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಅರ್ನಾಬ್‌ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್‌ ಟಿವಿಯ ಸಂಪೂರ್ಣ ಸಂಪಾದಕೀಯ ಮಂಡಳಿಯ ವಿರುದ್ದ ಮುಂಬೈ ನಗರ ಪೋಲಿಸ್‌ ಜಾಮೀನು ರಹಿತ ಪ್ರಕರಣ ದಾಖಲಿಸಿದೆ.

ಸ್ಪೆಷಲ್‌ ಬ್ರಾಂಚ್ ಸಬ್ ಇನ್ಸ್‌ಪೆಕ್ಟರ್ ಶಶಿಕಾಂತ್ ಪವಾರ್ ಅವರ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 500 (ಮಾನಹಾನಿ) ಜೊತೆಗೆ 1922 ರ ಪೊಲೀಸ್ ಕಾಯ್ದೆಯ ಸೆಕ್ಷನ್ 3 (1) (ಅಸಮಾಧಾನಕ್ಕೆ ಪ್ರಚೋದನೆ) ರ ಅಡಿಯಲ್ಲಿ ಎನ್‌ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸ್ಪೆಷಲ್‌ ಬ್ರಾಂಚ್ ಪಿಎಸ್‌ಐ ಶಶಿಕಾಂತ್ ಪವಾರ್ ಅವರು ರಿಪಬ್ಲಿಕ್ ಟಿವಿ ಮತ್ತು ಅದರ ಸಿಬ್ಬಂದಿ ವಿರುದ್ಧ ದೂರು ನೀಡಿದ್ದಾರೆ. ಉಪ ಸುದ್ದಿ ಸಂಪಾದಕಿ ಸಾಗರಿಕಾ ಮಿತ್ರಾ, ನಿರೂಪಕ ಮತ್ತು ಸಹಾಯಕ ಸಂಪಾದಕ ಶಿವಾನಿ ಗುಪ್ತಾ, ಉಪ ಸಂಪಾದಕ ಶವಾನ್ ಸೇನ್, ಕಾರ್ಯನಿರ್ವಾಹಕ ಸಂಪಾದಕ ನಿರಂಜನ್ ನಾರಾಯಣಸ್ವಾಮಿ ಜೊತೆಗೆ ನ್ಯೂಸ್ ರೂಂ ಉಸ್ತುವಾರಿ ಮತ್ತು ಸಂಪಾದಕೀಯ ಸಿಬ್ಬಂದಿಗಳ ವಿರುದ್ಧ ದೂರು ನೀಡಲಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್ಪ್ರೆಸ್‌ ವರದಿ ಮಾಡಿದೆ.

Also Read: ರಿಪಬ್ಲಿಕ್‌ ಟಿವಿ ಮತ್ತು ಟೌಮ್ಸ್‌ ನೌ ವಿರುದ್ದ ಕೋರ್ಟ್‌ ಮೆಟ್ಟಿಲೇರಿದ ಬಾಲಿವುಡ್‌ ಘಟಾನುಘಟಿಗಳು

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ರಿಪಬ್ಲಿಕ್ ಟಿವಿ‌, ಇದು ಆಘಾತಕಾರಿ, ಮಾಧ್ಯಮ ಹಕ್ಕುಗಳ ಮೇಲಿನ ಆಕ್ರಮಣ ಎಂದು ಹೇಳಿದೆ.

ಅಕ್ಟೋಬರ್‌ 22 ರಂದು ಮುಂಬೈ ಪೊಲೀಸ್‌ ಮುಖ್ಯಸ್ಥ ಪರಮ್‌ ಬೀರ್‌ ಸಿಂಗ್‌ ಹಾಗೂ ಮುಂಬೈ ಪೊಲೀಸರ ವಿರುದ್ಧ ಅಪಮಾನಕಾರಿ ವರದಿ ಮಾಡಿದೆ ಎಂದು ಪವಾರ್‌ ದೂರಿನಲ್ಲಿ ಹೇಳಿದ್ದಾರೆ.

Also Read: ಟಿಆರ್‌ಪಿ ತಿರುಚಿದ ಆರೋಪ: ಅರ್ನಾಬ್‌ ಗೋಸ್ವಾಮಿ ನೇತೃತ್ವದ Republic TV ವಿರುದ್ದ ವಿಚಾರಣೆ

Mumbai police registered the serious non bailable offense against the Republic TV and it's staffers for airing concerned report that amounting incitement and dissatisfaction among Mumbai police force and defaming them @NewIndianXpress pic.twitter.com/5iRA1ajxzX

— Sudhir Suryawanshi (@ss_suryawanshi) October 23, 2020


ADVERTISEMENT

ರಿಪಬ್ಲಿಕ್ ಟಿವಿ ವರದಿಯು, ಮುಂಬೈ ಪೊಲೀಸ ಅಧಿಕಾರಿಗಳು ಆಯುಕ್ತರ ವಿರುದ್ಧ ದಂಗೆ ಏಳುತ್ತಿದೆ ಎಂದು ಹೇಳಿಕೊಂಡಿದೆ, ಅಧಿಕಾರಿಗಳು ಆಯುಕ್ತರ ಆದೇಶಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ರಿಪಬ್ಲಿಕ್‌ ಟಿವಿ ವರದಿ ಮಾಡಿತ್ತು. ಇದು ನಗರ ಪೊಲೀಸ್ ಪಡೆಯ ಚಿತ್ರಣವನ್ನು ಹಾಳು ಮಾಡಿದೆ ಎಂದು ಆರೋಪಿಸಲಾಗಿದೆ.

Tags: mumbai policeRepublic TVಅರ್ನಾಬ್ ಗೋಸ್ವಾಮಿರಿಪಬ್ಲಿಕ್ ಟಿವಿ
Previous Post

ಬ್ರಾಹ್ಮಣರಾಗಿ ಜನಿಸಿದ ಕಾರಣದಿಂದ ಹೆಚ್ಚು ಗೌರವಿಸಲಾಗುತ್ತದೆ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

Next Post

ಭ್ರಷ್ಟಾಚಾರ ಪ್ರಕರಣ: CBI ತನಿಖೆ ವಿರುದ್ದ ಸುಪ್ರಿಂ ಮೆಟ್ಟಿಲೇರಿದ ಉತ್ತರಾಖಂಡ್ ಸಿಎಂ

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಭ್ರಷ್ಟಾಚಾರ  ಪ್ರಕರಣ: CBI ತನಿಖೆ ವಿರುದ್ದ ಸುಪ್ರಿಂ ಮೆಟ್ಟಿಲೇರಿದ ಉತ್ತರಾಖಂಡ್ ಸಿಎಂ

ಭ್ರಷ್ಟಾಚಾರ ಪ್ರಕರಣ: CBI ತನಿಖೆ ವಿರುದ್ದ ಸುಪ್ರಿಂ ಮೆಟ್ಟಿಲೇರಿದ ಉತ್ತರಾಖಂಡ್ ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada