• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಾಸ್ಕ್ ಧರಿಸದೇ ಇರುವುದಕ್ಕೆ ತೇಜಸ್ವಿ ಸೂರ್ಯಗೆ ದಂಡ ವಿಧಿಸಿದ್ದೀರಾ? – ಹೈಕೋರ್ಟ್ ಪ್ರಶ್ನೆ

by
November 6, 2020
in ಕರ್ನಾಟಕ
0
ಮಾಸ್ಕ್ ಧರಿಸದೇ ಇರುವುದಕ್ಕೆ ತೇಜಸ್ವಿ ಸೂರ್ಯಗೆ ದಂಡ ವಿಧಿಸಿದ್ದೀರಾ? - ಹೈಕೋರ್ಟ್ ಪ್ರಶ್ನೆ
Share on WhatsAppShare on FacebookShare on Telegram

ಮಾಸ್ಕ್‌ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ರಾಜಕೀಯ ನಾಯಕರ, ಚಲನಚಿತ್ರ ತಾರೆಯರ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

ADVERTISEMENT

ಕೋವಿಡ್‌ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕೆಂದು ಕೋರಿದ ಲೆಟ್ಸ್ಕಿಟ್‌ ಫೌಂಡೇಶನ್‌ ಅರ್ಜಿಯನ್ನು ಅಭಯ್‌ ಓಕಾ ಹಾಗೂ ಜಸ್ಟೀಸ್‌ ಎಸ್‌ ವಿಶ್ವಜಿತ್ ಶೆಟ್ಟಿ ಅವರನ್ನು ಒಳಗೊಂಡ ದ್ವಿಸದಸ್ಯ ವಿಭಾಗೀಯ ಪೀಠ ಆಲಿಸಿತು.

Also Read: ಬೆಂಗಳೂರು ಕುರಿತ ಅವಹೇಳನಕಾರಿ ಹೇಳಿಕೆ: ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ

ಉಪಚುನಾವಣೆ ಪ್ರಚಾರದ ಸಂಧರ್ಭದಲ್ಲಿ ಕೋವಿಡ್‌ ಮಾನದಂಡಗಳನ್ನು ಪಾಲಿಸದೆ ಹಲವಾರು ಪ್ರಚಾರಕರು, ಕಾರ್ಯಕರ್ತರು ಮಾಸ್ಕ್‌ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಭಾಗಿಯಾಗಿದ್ದರು. ಈ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲ ರಮೇಶ್ ಪುತ್ತಿಗೆ ಅವರ ಮೂಲಕ ಲೆಟ್ಸ್ಕಿಟ್‌ ಫೌಂಡೇಶನ್ ಪ್ರತಿಭಟನಾ ಅರ್ಜಿ ಸಲ್ಲಿಸಿತ್ತು.

Also Read: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ: ತೇಜಸ್ವಿ ಸೂರ್ಯಗೆ ಮುಖಭಂಗ

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೋವಿಡ್‌ ನಿರ್ವಹಣೆಗೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನಗಳನ್ನು ಕರ್ನಾಟಕದಲ್ಲಿ ಜಾರಿಗೆ ತರಲಾಗಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಸಾಮಾಜಿಕ ದೂರ ಕಾಪಡದ ಒಬ್ಬನೇ ಒಬ್ಬ ಪ್ರಸಿದ್ಧ ವ್ಯಕ್ತಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ, ಆದರೆ ಸಾಮಾನ್ಯ ನಾಗರಿಕರಿಂದ ದಂಡ ವಸೂಲಿ ಮಾಡುತ್ತಿದೆ ಎಂದು ಅರ್ಜಿದಾರ ಪರ ವಕೀಲ ನ್ಯಾಯಪೀಠದ ಎದುರು ವಾದ ಮಂಡಿಸಿದ್ದಾರೆ.

ಮಾಸ್ಕ್‌ ಧರಿಸದ ಸಂಸತ್‌ ಸದಸ್ಯ (ತೇಜಸ್ವಿ ಸೂರ್ಯ) ಹಾಗೂ ಇತರೆ ರಾಜಕೀಯ ನಾಯಕರಿಂದ ದಂಡ ಸಂಗ್ರಹಿಸಿದ್ದೀರಾ? ನೀವು ಯಾವ ಸಂದೇಶಗಳನ್ನು ನೀಡಲು ಬಯಸುತ್ತೀರಿ ಎಂದು ಕೋರ್ಟ್‌ ಕೇಳಿದೆ.

Also Read: ತೇಜಸ್ವಿ ಸೂರ್ಯ ವಿರುದ್ಧ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ HM ವೆಂಕಟೇಶ್

ತೇಜಸ್ವಿ ಸೂರ್ಯ ಅವರ ಮೆರವಣಿಗೆಯು ಚಿಕ್ಕಜಾಲಾ ಟೋಲ್‌ಗೇಟ್‌ನಿಂದ ಮಲ್ಲೇಶ್ವರಂ ವರೆಗೆ ಸಾಗಿದೆ. ಈ ಸಂಧರ್ಭದಲ್ಲಿ ಅವರು ಸಾಮಾಜಿಕ ಅಂತರವನ್ನು ಉಲ್ಲಂಘಿಸಿಲ್ಲ, ತೇಜಸ್ವಿಯ ಚಿತ್ರವನ್ನು ಎಲ್ಲಿ ಸೆರೆ ಹಿಡಿಯಲಾಗಿದೆ ಎಂದು ಸರ್ಕಾರ ಪರ ವಕೀಲ ವಿಕ್ರಮ್‌ ಹುಯಿಲ್‌ಗೋಲ್‌ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಸೆಪ್ಟೆಂಬರ್ 29 ರಂದು ನಡೆದ ರ್ಯಾಲಿಯ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಮಾಸ್ಕ್‌ ಧರಿಸಿದ್ದರು ಎಂದು ಪೊಲೀಸ್ ಉಪ ಆಯುಕ್ತರು (ಅಪರಾಧ) ಹೇಗೆ ಹೇಳಬಹುದು ಎಂದು ನ್ಯಾಯಪೀಠ ಆಶ್ಚರ್ಯಪಟ್ಟಿದೆ. ರ್ಯಾಲಿಯು ಚಿಕ್ಕಜಲಾ ಟೋಲ್ ಗೇಟ್‌ನಿಂದ ಪ್ರಾರಂಭವಾಗಿ ಮಲ್ಲೇಶ್ವರಂ ವರೆಗೆ ಪ್ರಯಾಣಿಸಿದೆ ಎಂದು ಡಿಸಿಪಿ (ಈಶಾನ್ಯ) ಕಳುಹಿಸಿದ ಇನ್ಪುಟ್ ಆಧರಿಸಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ ಎಂದು ಸರ್ಕಾರಿ ವಕೀಲ ವಿಕ್ರಮ್ ಹುಯಿಲ್ಗೋಲ್ ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

Also Read: ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದು: ತೇಜಸ್ವಿ ಸೂರ್ಯ

ಚಿತ್ರಗಳಲ್ಲಿ ಸಂಸದ ತೇಜಸ್ವಿ ಸೂರ್ಯ ಮಾಸ್ಕ್‌ ಧರಿಸದಿರುವುದು ಕಂಡು ಬಂದಿದ್ದಾಗಿಯೂ ಪೊಲೀಸರು ಮಾಸ್ಕ್‌ ಧರಿಸಿರುವುದಾಗಿ ಹೇಗೆ ಹೇಳುತ್ತಾರೆ ಎಂದು ಕೋರ್ಟ್‌ ಪ್ರಶ್ನಿಸಿದೆ. ಅಲ್ಲದೆ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಚುನಾವಣಾ ರ್ಯಾಲಿಗಳನ್ನು ನಡೆಸಲು ಎಷ್ಟು ಅನುಮತಿಗಳನ್ನು ನೀಡಲಾಗಿದೆ ಎಂಬುದರ ಬಗ್ಗೆ ನ್ಯಾಯಪೀಠ ರಾಜ್ಯ ಸರ್ಕಾರವನ್ನು ಕೇಳಿದೆ. ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನವೆಂಬರ್ 9 ರಂದು ಈ ವಿಷಯವನ್ನು ನಿಗದಿಪಡಿಸಿದೆ.

Also Read: ಮುಳುವಾದ ತೇಜಸ್ವಿ ಸೂರ್ಯ ʼಮಹಿಳಾ ವಿರೋಧಿʼ ಟ್ವೀಟ್;‌ ಟ್ವಿಟ್ಟರ್‌ನಿಂದಲೇ ಮುಕ್ತಿ ಕೊಡಿಸಿದ ಕೇಂದ್ರ ಸರಕಾರ

ತೇಜಸ್ವಿ ಸೂರ್ಯ ಮಾಸ್ಕ್‌ ಧರಿಸದೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವುದು ಇದೇ ಮೊದಲಲ್ಲ. ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಬೆಂಗಳೂರಿಗೆ ಮೊದಲ ಬಾರಿ ಬಂದಾಗಲೂ ಮಾಸ್ಕ್‌ ಧರಿಸದೆ ಸಭೆಯಲ್ಲಿ ಪಾಲ್ಗೊಂಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

Tags: ಸಂಸದ ತೇಜಸ್ವಿ ಸೂರ್ಯಹೈಕೋರ್ಟ್
Previous Post

ನ್ಯಾಯಾಲಯದ ಘನತೆ ಕಾಪಾಡಿ, ಆರೋಪಿಯಂತೆ ವರ್ತಿಸಿ – ಅರ್ನಾಬ್‌ಗೆ ನ್ಯಾಯಾಧೀಶರ ಎಚ್ಚರಿಕೆ

Next Post

ಬಿಹಾರ ಚುನಾವಣೆ: ಫಲಿತಾಂಶದ ಮೊದಲು ಲಾಲೂಗಿಲ್ಲ ಬಿಡುಗಡೆ ಭಾಗ್ಯ!

Related Posts

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
0

ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada season 12)ಈಗಾಗಲೇ ಎಂಬತ್ತು ದಿನಗಳನ್ನು ಪೂರೈಸಿದ್ದು, ಶತಕದ ದಿನದತ್ತ ಸಾಗುತ್ತಿದೆ. ಸದ್ಯ ಆಟ ಇಂಟ್ರಸ್ಟಿಂಗ್‌ ಆಗಿದ್ದು, ಈ...

Read moreDetails
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
Next Post
ಬಿಹಾರ ಚುನಾವಣೆ: ಫಲಿತಾಂಶದ ಮೊದಲು ಲಾಲೂಗಿಲ್ಲ ಬಿಡುಗಡೆ ಭಾಗ್ಯ!

ಬಿಹಾರ ಚುನಾವಣೆ: ಫಲಿತಾಂಶದ ಮೊದಲು ಲಾಲೂಗಿಲ್ಲ ಬಿಡುಗಡೆ ಭಾಗ್ಯ!

Please login to join discussion

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada