• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮುಂಬೈ ಪೊಲೀಸರ ಮಾನಹಾನಿ ಮಾಡಿದವರು ಕ್ಷಮೆ ಯಾಚಿಸಲಿ- ಶಿವಸೇನೆ

by
October 5, 2020
in ದೇಶ
0
ಮುಂಬೈ ಪೊಲೀಸರ ಮಾನಹಾನಿ ಮಾಡಿದವರು ಕ್ಷಮೆ ಯಾಚಿಸಲಿ- ಶಿವಸೇನೆ
Share on WhatsAppShare on FacebookShare on Telegram

ಸುಶಾಂತ್‌ ಸಿಂಗ್‌ ಮರಣ ಆತ್ಮಹತ್ಯೆಯೆಂದು ಏಮ್ಸ್‌ ವೈದ್ಯರು ಧೃಡಪಡಿಸಿದ ಬೆನ್ನಿಗೆ, ಶಿವಸೇನೆ ಮುಖವಾಣಿ ಸಾಮ್ನಾ, ಮುಂಬೈ ಪೊಲೀಸರ ಮಾನಹಾನಿ ಮಾಡಿದ ಚಾನೆಲ್‌ಗಳು ರಾಜಕಾರಣಿಗಳು ಕ್ಷಮೆ ಕೇಳಲಿ ಎಂದು ಆಗ್ರಹಿಸಿದೆ.

ADVERTISEMENT

ನಟನ ಸಾವಿನ ಕುರಿತ ಸತ್ಯ ಅಂತಿಮವಾಗಿ ಹೊರಬಿದ್ದಿದೆ. ನಟನ ಸಾವಿನ ಕುರಿತಂತೆ ವದಂತಿಗಳನ್ನು ಹಬ್ಬಿ ಆ ಮೂಲಕ ಮಹಾರಾಷ್ಟ್ರದ ಚಿತ್ರಣಗಳನ್ನು ಕೆಟ್ಟದಾಗಿ ಬಿಂಬಿಸಿದ ಸುದ್ದಿ ವಾಹಿನಿಗಳು, ರಾಜಕಾರಣಿಗಳು ಕ್ಷಮೆ ಕೇಳಬೇಕು ಎಂದು ಶಿವಸೇನೆ ಮುಖವಾಣಿ ಸಾಮ್ನಾ ತನ್ನ ಸಂಪಾದಕೀಯದಲ್ಲಿ ಬರೆದಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಅಲ್ಲದೆ, ಮಹಾರಾಷ್ಟ್ರ ಸರ್ಕಾರ ವದಂತಿಗಳನ್ನು ಹಬ್ಬಿಸಿ ಮಹಾರಾಷ್ಟ್ರದ ಘನತೆಗೆ ಧಕ್ಕೆ ತಂದವರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಬೇಕೆಂದು ಕೇಳಿದೆ.

ಸುಶಾಂತ್‌ ಸಿಂಗ್‌ ರಜಪೂತ್‌ರ ಮರಣೋತ್ತರ ವರದಿಯನ್ನು ಮರು ಮೌಲ್ಯಮಾಪನಗೊಳಿಸಿದ ಏಮ್ಸ್‌ ವೈದ್ಯರ ತಂಡ ನಟನದ್ದು ಆತ್ಮಹತ್ಯೆ, ಕೊಲೆಯಲ್ಲ ಎಂದು ಕಳೆದ ವಾರ ಹೇಳಿತ್ತು.

Also Read: ʻಮಹಾʼ ಹೈಡ್ರಾಮಕ್ಕೆ ನಟಿ ಕಂಗನಾ ರಣಾವತ್‌ ಕಂಗಾಲು..!

ಈ ವರದಿಯನ್ನು ಉಲ್ಲೇಖಿಸಿದ ಸಾಮ್ನಾ, ಸುಶಾಂತ್‌ ಸಾವಿನ ಕುರಿತಂತೆ ಏಮ್ಸ್‌ ನೀಡಿರುವ ವರದಿಯನ್ನು ಅಂಧ ಭಕ್ತರು ತಿರಸ್ಕರಿಸುತ್ತಾರೆಯೇ ಎಂದು ಪ್ರಶ್ನಿಸಿದೆ.

ಈ ಪ್ರಕರಣವನ್ನು ಹಿಡಿದುಕೊಂಡು ಮಹಾರಾಷ್ಟ್ರ ಪೊಲೀಸರ ಕಾರ್ಯಕ್ಷಮತೆಯನ್ನು ಪ್ರಶ್ನಿಸಿದ, ಪೊಲೀಸರ ಮೇಲೆ ಕಳಂಕ ತಂದ ರಾಜಕಾರಣಿಗಳು, ನಾಯಿಗಳಂತೆ ಅರಚಾಡಿದ ಸುದ್ದಿ ವಾಹಿನಿಗಳು ಮಹಾರಾಷ್ಟ್ರದ ಕ್ಷಮೆಯನ್ನು ಕೂಡಲೇ ಕೇಳಬೇಕು ಎಂದು ಸಾಮ್ನಾ ಸಂಪಾದಕೀಯ ಒತ್ತಾಯಿಸಿದೆ.

Also Read: ಸುಶಾಂತ್ ಸಿಂಗ್, ರಿಯಾ ಚಕ್ರವರ್ತಿ ಹಾಗೂ ನ್ಯಾಯಾಧೀಶ ಸಮಾಜ

ಹಥ್ರಾಸ್‌ ಸಾಮೂಹಿಕ ಅತ್ಯಾಚಾರದ ಕುರಿತು ತುಟಿ ಪಿಟಿಕ್ಕೆನ್ನದ ಮಂದಿ ಮಹಾರಾಷ್ಟ್ರವನ್ನು ಕೆಣಕಲು ಬರಬಾರದು ಎಂದೂ ಅದು ಎಚ್ಚರಿಸಿದೆ.

ಸುಶಾಂತ್‌ ಪ್ರಕರಣದಲ್ಲಿ ಆತನ ಗೌರವಕ್ಕೆ ಧಕ್ಕೆ ತರಬಾರದೆಂದು ಆತ ಡ್ರಗ್‌ ದಾಸ್ಯಕ್ಕೆ ಬಲಿಯಾದ ಕುರಿತು ಬಹಿರಂಗಪಡಿಸಿರಲಿಲ್ಲ. ಪ್ರಕರಣ ಸಿಬಿಐಗೆ ವರ್ಗಾವಣೆಯಾದ ಬೆನ್ನಿಗೆ ಅದು ಆ ವಿಚಾರ ಕುರಿತು ಅಗೆದು ಹಾಕಿದೆ ಎಂದು ಸಾಮ್ನಾ ಹೇಳಿದೆ.

Also Read: ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸುಶಾಂತ್ ಪೋಸ್ಟರ್: ಸಾವನ್ನು ಪ್ರಚಾರಕ್ಕೆ ಬಳಸಿದ ಬಿಜೆಪಿ

ಬಿಹಾರ ಚುನಾವಣೆ ಎದುರಿಸಲು ಯಾವುದೇ ವಿಷಯಗಳು ಇಲ್ಲದ್ದರಿಂದ ಸುಶಾಂತ್‌ ಪ್ರಕರಣವನ್ನು ಬಳಸಲಾಗಿದೆ ಎಂದು ನಿತೀಶ್‌ ಕುಮಾರ್‌ ವಿರುದ್ಧ ಟೀಕೆ ಮಾಡಿದ ಸಾಮ್ನಾ, ಸುಶಾಂತ್‌ ಸಾವಿನ ಕುರಿತ ರಹಸ್ಯ ಬಹಿರಂಗಗೊಳ್ಳಬೇಕೆಂದು ಕೇಳಿದ, ಮುಂಬೈಯನ್ನು ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ ಆ ʼಮಹಾನಟಿʼ ಹಥ್ರಾಸ್ ಸಂತ್ರಸ್ತೆಯ ಬಗ್ಗೆ ಗ್ಲಿಸರಿನ್‌ ಹಾಕಿಯಾದರೂ ಎರಡು ತೊಟ್ಟು ಕಣ್ಣೀರು ಹಾಕಿಲ್ಲವಲ್ಲ. ಅವರು ಈಗ ಎಲ್ಲಿ ಅಡಗಿ ಕೂತಿದ್ದಾರೆಂದು ಕಂಗನಾರ ಹೆಸರು ಉಲ್ಲೇಖಿಸದೆಯೇ ಕಂಗಾನರನ್ನು ಟೀಕಿಸಿದೆ.

Tags: ಕಂಗನಾ ರಣಾವತ್‌ಮಹಾರಾಷ್ಟ್ರಶಿವಸೇನೆಸಾಮ್ನಾಸುಶಾಂತ್ ಸಿಂಗ್ ರಜಪೂತ್ ಪ್ರಕರಣ
Previous Post

ಬಿಹಾರ: ಚುನಾವಣಾಧಿಕಾರಿಯಾಗಿ ತೃತೀಯಲಿಂಗಿ ಮಹಿಳೆ ನೇಮಕ

Next Post

ಹಥ್ರಾಸ್ ಪ್ರಕರಣ ಯೋಗಿ ವಿರುದ್ಧದ ಅಂತರಾಷ್ಟ್ರೀಯ ಸಂಚು – UP ಪೊಲೀಸ್

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post
ಹಥ್ರಾಸ್ ಪ್ರಕರಣ ಯೋಗಿ ವಿರುದ್ಧದ ಅಂತರಾಷ್ಟ್ರೀಯ ಸಂಚು - UP ಪೊಲೀಸ್

ಹಥ್ರಾಸ್ ಪ್ರಕರಣ ಯೋಗಿ ವಿರುದ್ಧದ ಅಂತರಾಷ್ಟ್ರೀಯ ಸಂಚು - UP ಪೊಲೀಸ್

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada