• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೂರನೇ ಬಾರಿಗೆ ದೇಶದ್ಯಾಂತ ಲಾಕ್‌ಡೌನ್‌ ವಿಸ್ತರಣೆ..!

by
May 1, 2020
in ದೇಶ
0
ಮೂರನೇ ಬಾರಿಗೆ ದೇಶದ್ಯಾಂತ ಲಾಕ್‌ಡೌನ್‌ ವಿಸ್ತರಣೆ..!
Share on WhatsAppShare on FacebookShare on Telegram

ಕರೋನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಅಷ್ಟೇ ಮದ್ದು ಎಂದು ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ ಮಾರ್ಚ್ 24 ರಿಂದ ಏಪ್ರಿಲ್ 14ರ ತನಕ ದೇಶವನ್ನು ಲಾಕ್‌ಡೌನ್‌ ಮಾಡಿ ಆದೇಶ ಹೊರಡಿಸಿತ್ತು. ಆ ಬಳಿಕ ಲಾಕಲ್ಡೌನ್ ಮಾಡಿದ್ರಿಂದ ಭಾರತದಲ್ಲಿ ಕರೋನಾ ನಿಯಂತ್ರಣಕ್ಕೆ ಬಂದಿದೆ. ಅದನ್ನೇ ಮುಂದುವರಿಸಲು ಲಾಕ್‌ಡೌನ್‌ ಮುಂದುವರಿಕೆ ಅನಿವಾರ್ಯ ಎಂದು 2ನೇ ಬಾರಿಗೆ ಲಾಕ್‌ಡೌನ್‌ ವಿಸ್ತರಣೆ ಮಾಡಿ ಆದೇಶ ಮಾಡಿದ್ದರು. ಏಪ್ರಿಲ್ 14 ರಿಂದ ಮೇ 3 ರ ತನಕ ಲಾಕ್‌ಡೌನ್‌ ವಿಸ್ತರಣೆ ಮಾಡಲಾಗಿತ್ತು. ಇದೀಗ ಮೂರನೇ ಬಾರಿಗೆ ಲಾಕ್‌ಡೌನ್‌ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಎರಡು ವಾರಗಳಿಗೆ ಲಾಕ್‌ಡೌನ್‌ ದೇಶಾದ್ಯಂತ ವಿಸ್ತರಣೆಯಾಗಿದೆ.

ADVERTISEMENT

ದೇಶಾದ್ಯಂತ ಈಗಾಗಲೇ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಕೆಲವೊಂದು ಸಡಿಲಿಕೆಗಳನ್ನು ಕೇಂದ್ರ ಸರ್ಕಾರವೇ ಘೋಷಣೆ ಮಾಡಿದೆ. ಇಂದಿನ ಆದೇಶದಲ್ಲಿ ಏಪ್ರಿಲ್ 30ರಂದು ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿರುವ ಮಾನದಂಡಗಳನ್ನೇ ಅನುಸರಿಸುವಂತೆ ಕೇಂದ್ರ ಗೃಹ ಇಲಾಖೆ ಆದೇಶ ಮಾಡಿದೆ. ಕೆಂಪು ವಲಯ, ಕಿತ್ತಳೆ ವಲಯ, ಹಸಿರು ವಲಯಗಳಾಗಿ ವಿಂಗಡಿಸಬೇಕು. ಯಾವುದೇ ಸೋಂಕು ಇಲ್ಲದಿದ್ದರೆ ಹಸಿರು ವಲಯ. 21 ದಿನಗಳಲ್ಲಿನ ಬದಲಾವಣೆಗಳನ್ನು ನೋಡಿಕೊಂಡು ವಲಯಗಳನ್ನು ಬದಲಾವಣೆ ಮಾಡಬಹುದು ಎಂದು ತಿಳಿಸಿದೆ. ಮೇ 3 ರ ತನಕ ಅಧಿಕಾರಿಗಳು ನಿರ್ವಹಿಸಬೇಕಾದ ಶಿಷ್ಟಾಚಾರ (SOP)ದ ಅನ್ವಯ ಕರ್ತವ್ಯ ಮಾಡಲು ಸೂಚಿಸಲಾಗಿದೆ. ದೇಶದ ಇತರೆ ಭಾಗದಲ್ಲಿ ಸಿಕ್ಕಿಬಿದ್ದಿರುವ ವಲಸೆ ಕಾರ್ಮಿಕರು, ಪ್ರವಾಸಿಗರು, ವಿದ್ಯಾರ್ಥಿಗಳನ್ನು ವಾಪಸ್ ರಾಜ್ಯಕ್ಕೆ ಕರೆತರಲು ರಸ್ತೆ ಮಾರ್ಗ ಅಥವಾ ರೈಲು ಮಾರ್ಗವನ್ನು ಬಳಸಬಹುದು ಎಂದಿದೆ.

ಆಟೋ, ಟ್ಯಾಕ್ಸಿ ಸಂಚಾರಕ್ಕೂ ಈ ಬಾರಿಯ ಲಾಕ್‌ಡೌನ್‌ನಲ್ಲಿ ಅವಕಾಶ ಕೊಡಲಾಗಿದೆ. ಆದರೆ ಕೆಂಪು ವಲಯದಲ್ಲಿ ಈ ಸೇವೆ ಇರುವುದಿಲ್ಲ. ಚಾಲಕನನ್ನು ಹೊರತು ಪಡಿಸಿ ಇಬ್ಬರು ಪ್ರಯಾಣಿಕರು ಕಾರಿನಲ್ಲಿ ಪ್ರಯಾಣ ಮಾಡಬಹುದು. ಇದು ಹಸಿರು ಮತ್ತು ಕಿತ್ತಳೆ ವಲಯಕ್ಕೆ ಮಾತ್ರ ಅನ್ವಯ. ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಆದರೆ ಶೇಕಡ 50 ರಷ್ಟು ಪ್ರಯಾಣಿಕರು ಮಾತ್ರ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಇನ್ನುಳಿದಂತೆ ಸರಕು ಸಾಗಣೆ ವಾಹನಗಳಿಗೆ ಯಾವುದೇ ಜಿಲ್ಲೆ, ರಾಜ್ಯದಲ್ಲೂ ತಡೆಯುವಂತಿಲ್ಲ ಎಂದು ತಿಳಿಸಲಾಗಿದೆ.

ಹೊಸ ಮಾರ್ಗಸೂಚಿಗಳ ಅಡಿಯಲ್ಲಿ, ಸೀಮಿತ ಸಂಖ್ಯೆಯ ಚಟುವಟಿಕೆಗಳಿಗೆ ಅವಕಾಶ ಕೊಡಲಾಗಿದೆ. ಆದರೆ ರಸ್ತೆ, ರೈಲು, ಮೆಟ್ರೋ ಮತ್ತು ಅಂತರ್-ರಾಜ್ಯ ಸಂಚಾರ, ಚಳವಳಿ, ಶಾಲೆಗಳು, ಕಾಲೇಜುಗಳು ಮತ್ತು ಇತರ ಶೈಕ್ಷಣಿಕ ಮತ್ತು ತರಬೇತಿ ಸಂಸ್ಥೆಗಳು, ಹೋಟೆಲ್‌ಗಳು ಸೇರಿದಂತೆ ಆತಿಥ್ಯ ಸೇವೆಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ. ರೆಸ್ಟೋರೆಂಟ್‌ಗಳು, ಸಿನೆಮಾ ಹಾಲ್‌ಗಳು, ಮಾಲ್‌ಗಳು, ಜಿಮ್ನಾಷಿಯಂಗಳು, ಕ್ರೀಡಾ ಸಂಕೀರ್ಣಗಳು, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಇತರ ರೀತಿಯ ಸಭೆಗಳು, ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಪೂಜಿಸುವ ಅವಕಾಶ ಇಲ್ಲ. ಆದಾಗ್ಯೂ, ವಾಯು, ರೈಲು ಮತ್ತು ರಸ್ತೆಯ ಮೂಲಕ ವ್ಯಕ್ತಿಗಳ ಸಂಚಾರಕ್ಕೆ ಆಯ್ದ ಉದ್ದೇಶಗಳಿಗೆ ಅವಕಾಶವಿದ್ದು ಕೇಂದ್ರ ಗೃಹ ಇಲಾಖೆಯಿಂದ (MHA) ಅನುಮತಿ ಅವಶ್ಯಕ. ಎಲ್ಲಾ ಅನಿವಾರ್ಯಗಳ ಚಟುವಟಿಕೆಗಳು ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲ್ಪಟ್ಟಿವೆ. ಸ್ಥಳೀಯ ಅಧಿಕಾರಿಗಳು ಕಾನೂನಿನ ಅನ್ವಯ ಸೂಕ್ತ ನಿಬಂಧನೆಗಳ ನೀಡುತ್ತಾರೆ ಎಂದಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಪ್ರದೇಶದಲ್ಲಿ (ಕರ್ಫ್ಯೂ) ಎಲ್ಲಾ ವಲಯಗಳಲ್ಲೂ 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಕೆಲವೊಂದು ಸೈಹಿಕ ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಇರಬೇಕು ಎಂದು ಆದೇಶಿಸಲಾಗಿದೆ

ಒಟ್ಟಾರೆ, ಮೊದಲು ಹಾಗೂ 2ನೇ ಬಾರಿ ಲಾಕ್‌ಡೌನ್‌ ಘೋಷಣೆ ಮಾಡಲು ಪ್ರಧಾನಿ ನರೇಂದ್ರ ಮೋದಿಯೇ ಸ್ವತಃ ದೇಶದ ಜನರ ಮುಂದೆ ಬಂದಿದ್ದರು. ಆದರೆ ಮೂರನೇ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಅವರೇ ದೇಶದವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಕೇಂದ್ರ ಗೃಹ ಇಲಾಖೆ ಕೇವಲ ಆದೇಶ ಹೊರಡಿಸಿದ್ದು, ಮಾಧ್ಯಮ ಪ್ರಕರಣೆಗಾಗಿ ರವಾನಿಸಿದೆ. ಮೋದಿ ದೇಶದ ಜನರ ಎದುರು ಯಾಕೆ ಬಾರಲಿಲ್ಲ ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ. ಸಾಕಷ್ಟು ರಿಯಾಯಿತಿ ಕೊಟ್ಟು ಲಾಕ್‌ಡೌನ್‌ ಮಾಡಿದರೂ ಪ್ರಯೋಜನ ಆಗುತ್ತಾ ಎನ್ನುವ ಪ್ರಶ್ನೆ ಸಾರ್ವಜನಿಕರದ್ದಾಗಿದೆ.

Tags: coronavirusCovid 19india lockdownLockdown extensionಕೇಂದ್ರ ಆರೋಗ್ಯ ಇಲಾಖೆಕೇಂದ್ರ ಸರ್ಕಾರಲಾಕ್‌ಡೌನ್‌ಲಾಕ್‌ಡೌನ್‌ ವಿಸ್ತರಣೆ
Previous Post

ಯೋಗರಾಜ್‌ ಭಟ್‌ ರಚನೆಯ ಕರೋನಾ ಜಾಗೃತಿ ಹಾಡು ಮೇ 2ರಂದು ಬಿಡುಗಡೆ

Next Post

ಭಾರತೀಯರು ಕರೋನಾವನ್ನು ಕಂಡು ಹೆದರುವ ಅಗತ್ಯವೇ ಇಲ್ಲ! ಏಕೆ ಗೊತ್ತಾ?

Related Posts

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!
ಇದೀಗ

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

by ಪ್ರತಿಧ್ವನಿ
February 2, 2026
0

ಬೆಂಗಳೂರು : 2026 ರ ಜಾಗತಿಕ ಜಿಡಿಪಿ ಕೊಡುಗೆ ನೀಡುವಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂದು ಜಾಗತಿಕ ಅಂಕಿಅಂಶಗಳ ವರದಿಯೊಂದು ಪ್ರಕಟವಾಗಿದೆ, ಇದೇ ವಿಚಾರಕ್ಕೆ ಟೆಸ್ಲಾ ಸಿಇಒ...

Read moreDetails
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ಭಾರತೀಯರು ಕರೋನಾವನ್ನು ಕಂಡು ಹೆದರುವ ಅಗತ್ಯವೇ ಇಲ್ಲ! ಏಕೆ ಗೊತ್ತಾ?

ಭಾರತೀಯರು ಕರೋನಾವನ್ನು ಕಂಡು ಹೆದರುವ ಅಗತ್ಯವೇ ಇಲ್ಲ! ಏಕೆ ಗೊತ್ತಾ?

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada