• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯತೀಂದ್ರ ಸಿದ್ದರಾಮಯ್ಯ ಗೆ ಗ್ರಾಮಸ್ಥರ ತರಾಟೆ.. ಜನರ ಆಕ್ರೋಶಕ್ಕೆ ಸಿಎಂ ಪುತ್ರ ತಬ್ಬಿಬ್ಬು..

ಪ್ರತಿಧ್ವನಿ by ಪ್ರತಿಧ್ವನಿ
April 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಯತೀಂದ್ರ ಸಿದ್ದರಾಮಯ್ಯ ಗೆ ಗ್ರಾಮಸ್ಥರ ತರಾಟೆ.. ಜನರ ಆಕ್ರೋಶಕ್ಕೆ ಸಿಎಂ ಪುತ್ರ ತಬ್ಬಿಬ್ಬು..
Share on WhatsAppShare on FacebookShare on Telegram

ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ADVERTISEMENT

ಚುನಾವಣಾ ಪ್ರಚಾರದ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು.ನಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ.

ಚಾಮರಾಜನಗರ ಲೋಕಸಭಾ ಚುನಾವಣಾ ಹಿನ್ನೆಲೆ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಮುಗಿಸಿ ಅದೇ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸಂದರ್ಭ ಪ್ರತಿಭಟನಾಕಾರರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಪ್ರತಿಭಟನಾಕಾರರನ್ನು ಭೇಟಿ ಮಾಡಿ ಓಲೈಸಲು ಮುಂದಾದ ಯತೀಂದ್ರ ಅವರಿಗೆ ಹಿಗ್ಗಾ ಮಗ್ಗಾ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು
ಚುನಾವಣೆ ಗೋಸ್ಕರ ಇಲ್ಲಿಗೆ ಬಂದಿದ್ದೀರಿ ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಛೇಡಿಸಿದ ಪ್ರತಿಭಟನಾಕಾರರು,ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಇದನ್ನು ನಮ್ಮ ತಂದೆ ಯವರ ಗಮನಕ್ಕೆ ತರುವುದಾಗಿ ಎಂದು ಹೇಳುತ್ತಿದ್ದಂತೆ ಕುಪಿತಗೊಂಡ ಪ್ರತಿಭಟನಾಕಾರರು ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವಾ ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದರು.ಇದನ್ನು ಖಂಡಿಸಿ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.ಪ್ರತಿಭಟನಕಾರರ ವಾಗ್ದಾಳಿಗೆ ತತ್ತರಿಸಿದ ಯತೀಂದ್ರ ಸಿದ್ದರಾಮಯ್ಯ ಬಂದ ದಾರಿಗೆ ಸುಂಕವಿಲ್ಲದಂತೆ ಅಲ್ಲಿಂದ ತರಾತುರಿಯಲ್ಲಿ ಕಾಲ್ಕಿತ್ತರು.

Tags: common peopleCongress PartyMysuruYatindra Siddaramaiahಸಿದ್ದರಾಮಯ್ಯ
Previous Post

ಬಿಜೆಪಿ ಭದ್ರಕೋಟೆಯಲ್ಲಿ ಭಾರೀ ಕಂಪನ ! ಉತ್ತರ ಕನ್ನಡವನ್ನ ಕಳೆದುಕೊಳ್ಳಲಿದ್ಯಾ ಕಮಲ ಪಡೆ ?!

Next Post

ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಜನರಿಗೆ ಮೋಸ ಮಾಡಿದ್ದಾರೆ ಎಂದ ಲಕ್ಷ್ಮಣ ಸವದಿ ! 

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಜನರಿಗೆ ಮೋಸ ಮಾಡಿದ್ದಾರೆ ಎಂದ ಲಕ್ಷ್ಮಣ ಸವದಿ ! 

ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಜನರಿಗೆ ಮೋಸ ಮಾಡಿದ್ದಾರೆ ಎಂದ ಲಕ್ಷ್ಮಣ ಸವದಿ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada