• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಂಜನ್ ಗೊಗೊಯ್ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಆಗುವ ಸಾಧ್ಯತೆ ಇದೆ: ತರುಣ್ ಗೊಗೊಯ್

by
August 23, 2020
in ದೇಶ
0
ರಂಜನ್ ಗೊಗೊಯ್ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಆಗುವ ಸಾಧ್ಯತೆ ಇದೆ: ತರುಣ್ ಗೊಗೊಯ್
Share on WhatsAppShare on FacebookShare on Telegram

ಮುಂದಿನ ವರ್ಷದ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಬಿಜೆಪಿಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಎಂದು ಅಸ್ಸಾಂನ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ತರುಣ್ ಗೊಗೊಯ್ ಹೇಳಿದ್ದಾರೆ.

ADVERTISEMENT

“ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯಲ್ಲಿ ರಂಜನ್ ಗೊಗೊಯ್ ಅವರ ಹೆಸರು ಕೂಡಾ ಇದೆ ಎಂದು ನನ್ನ ಮೂಲಗಳಿಂದ ತಿಳಿದುಕೊಂಡಿದ್ದೇನೆ. ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಗೆ ಬಿಜೆಪಿ ಅವರನ್ನು ಯೋಜಿಸಬಹುದೆಂದು ನಾನು ಭಾವಿಸುತ್ತೇನೆ “ಎಂದು ಗೊಗೊಯ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಾಜಿ ಸಿಜೆಐ ರಾಜ್ಯಸಭೆಗೆ ಹೋಗಬಹುದಾದರೆ, ಬಿಜೆಪಿಯ ಮುಂದಿನ ‘ನಿರೀಕ್ಷಿತ’ ಸಿಎಂ ಅಭ್ಯರ್ಥಿಯಾಗಲು ಅವರು ಒಪ್ಪಿಕೊಳ್ಳಲೂಬಹುದು ಎಂದು ಅವರು ಹೇಳಿದ್ದಾರೆ.

Also Read: ರಂಜನ್ ಗೋಗಯ್ ಪ್ರಕರಣ: ಕಟಕಟೆಯಲ್ಲಿರುವ ವಿಶ್ವಾಸಾರ್ಹತೆ, ತೀರ್ಪು ನೀಡಬೇಕಿರುವ ಆತ್ಮಸಾಕ್ಷಿ

“ಅಯೋಧ್ಯ ರಾಮ್ ಮಂದಿರ ಪ್ರಕರಣ ತೀರ್ಪು ರಂಜನ್ ಗೊಗೊಯ್ ಅವರಲ್ಲಿ ಬಿಜೆಪಿಗೆ ತೃಪ್ತಿಹೊಂದುವಂತೆ ಮಾಡಿದೆ. ನಂತರ ರಾಜ್ಯಸಭಾ ನಾಮಪತ್ರ ಸ್ವೀಕರಿಸುವ ಮೂಲಕ ಗೊಗೊಯ್‌, ಬಿಜೆಪಿ ಮುಖಾಂತರ ಹಂತ ಹಂತವಾಗಿ ರಾಜಕೀಯ ಪ್ರವೇಶಿಸಿದರು. ಅವರಿಗೆ ಮಾನವ ಹಕ್ಕುಗಳ ಆಯೋಗ ಅಥವಾ ಇತರ ಹಕ್ಕುಗಳ ಸಂಸ್ಥೆಗಳ ಅಧ್ಯಕ್ಷರಾಗಬಹುದಿತ್ತು. ಆದರೂ ಅವರು ರಾಜ್ಯಸಭಾ ಸದಸ್ಯತ್ವವನ್ನು ಏಕೆ ನಿರಾಕರಿಸಲಿಲ್ಲ? ಅವರಿಗೆ ರಾಜಕೀಯ ಮಹತ್ವಾಕಾಂಕ್ಷೆ ಇದೆ. ಅದಕ್ಕಾಗಿಯೇ ಅವರು ರಾಜ್ಯಸಭಾ ಸದಸ್ಯನಾಗಿ ನಾಮನಿರ್ದೇಶನವನ್ನು ಸ್ವೀಕರಿಸಿದರು” ಎಂದು ತರುಣ್‌ ಗೊಗೊಯ್ ಹೇಳಿದ್ದಾರೆ.

ಅದೇ ವೇಳೆ, ಕಾಂಗ್ರೆಸ್‌ ನ ಮುಂದಿನ ಸಿಎಂ ಅಭ್ಯರ್ಥಿಯಾಗಲು ತಾನು ಹೋಗುವುದಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಗೊಗೊಯ್‌, ಬಿಜೆಪಿಯನ್ನು ಅಧಿಕಾರದಿಂದ ಕಿತ್ತುಹಾಕಲು ಬದ್ರುದ್ದೀನ್ ಅಜ್ಮಲ್ ನೇತೃತ್ವದ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್), ಎಡ ಮತ್ತು ಪ್ರಾದೇಶಿಕ ಪಕ್ಷಗಳು ಸೇರಿದಂತೆ ‘ಮಹಾ ಮೈತ್ರಿ’ ರಚಿಸಲು ಅವರು ಸಲಹೆ ನೀಡುತ್ತಿದ್ದಾರೆ.

“ನಾನು ರಾಜ್ಯದ ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ. ನಾನು ಮಾರ್ಗದರ್ಶಕ ಶಕ್ತಿಯಾಗಲು ಬಯಸುತ್ತೇನೆ ಅಥವಾ ಸಲಹೆಗಾರನಾಗಿ ಕಾರ್ಯನಿರ್ವಹಿಸುತ್ತೇನೆ. ಕಾಂಗ್ರೆಸ್‌ನಲ್ಲಿ ಹಲವಾರು ಅರ್ಹ ಅಭ್ಯರ್ಥಿಗಳಿದ್ದಾರೆ, ಅವರು ಅಧಿಕಾರ ವಹಿಸಿಕೊಳ್ಳಬಹುದು ”ಎಂದು ಗೊಗೊಯ್ ಹೇಳಿದ್ದಾರೆ. ಸಂಭಾವ್ಯ ಮೈತ್ರಿಕೂಟದ ಸಾಮಾನ್ಯ ಅಭ್ಯರ್ಥಿಯನ್ನು ಮಾತ್ರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರಕ್ಷೇಪಿಸಬೇಕು ಎಂದು ಕೂಡಾ ಅವರು ಹೇಳಿದ್ದಾರೆ.

Tags: ರಂಜನ್ ಗೊಗೊಯಿರಂಜನ್ ಗೊಗೊಯ್
Previous Post

ಹಿಂದಿ ಹೇರಿಕೆ ಯತ್ನ ಸಂವಿಧಾನ ವಿರೋಧಿ – ಹೆಚ್‌ಡಿಕೆ

Next Post

ಬಿಹಾರ ಚುನಾವಣೆ; JD(U), BJP ಮತ್ತು LJP ಮೈತ್ರಿ ನಿಶ್ಚಿತ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಬಿಹಾರ ಚುನಾವಣೆ; JD(U)

ಬಿಹಾರ ಚುನಾವಣೆ; JD(U), BJP ಮತ್ತು LJP ಮೈತ್ರಿ ನಿಶ್ಚಿತ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada