• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಹಾಗೂ ಹಾಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್‌ಕುಮಾರ್ ಗರಂ ಆಗಿದ್ದಾರೆ.

Any Mind by Any Mind
January 11, 2024
in ಕರ್ನಾಟಕ, ದೇಶ, ರಾಜಕೀಯ
0
ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಹಾಗೂ ಹಾಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್‌ಕುಮಾರ್ ಗರಂ ಆಗಿದ್ದಾರೆ.
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಹಾಗೂ ಹಾಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್‌ಕುಮಾರ್ ಗರಂ ಆಗಿದ್ದಾರೆ. ಗ್ಯಾರೆಂಟಿಗಳ ಮೇಲೆ ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಬಗ್ಗೆ ಎಸ್.ಸುರೇಶ್‌ಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸರ್ಕಾರದ ಕಿವಿ ಹಿಂಡುವ ಕೆಲಸಕ್ಕೆ ಮುಂದಾಗಿದ್ದಾರೆ‌.

ADVERTISEMENT

ಇನ್ನು ಸುರೇಶ್‌ಕುಮಾರ್ ಅವರ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿರುವುದು ಏನೆಂದರೆ – ರಾಜ್ಯ ಸರ್ಕಾರ ಮಾಡ ಹೊರಟಿರುವ 216 ಗ್ಯಾರಂಟಿ ಕಮಿಟಿಗಳ ಯೋಜನೆ ಅತ್ಯಂತ ವಿನಾಶಕಾರಿ ಯೋಜನೆ.
ರಾಜ್ಯದ ತೆರಿಗೆದಾರರ ಹಣ ಇರುವುದು ರಾಜ್ಯದ ಜನತೆಯ ಕಲ್ಯಾಣಕ್ಕಾಗಿಯೋ ಅಥವಾ ಕಾಂಗ್ರೆಸ್ ಕಾರ್ಯಕರ್ತರ ಕಲ್ಯಾಣಕ್ಕಾಗಿಯೋ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ನೀಲಿ ನಕ್ಷೆ ಎಂದು ಹೇಳಲಾಗುತ್ತಿರುವ ಈ ಕ್ರಮ ಜವಾಬ್ದಾರಿ ರಹಿತ ಅಧಿಕಾರವನ್ನು (Power without responsibility) ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲು ಹೊರಟಿರುವ ಒಂದು ವಿವೇಚನಾರಹಿತ ಕ್ರಮ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಮಾರಕವಾಗಲಿರುವ ಈ ರೀತಿಯ ಯೋಜನೆಯ ಕಲ್ಪನೆಯನ್ನು ನೀಡಿರುವುದು ಮುಖ್ಯಮಂತ್ರಿಗಳ ಅಸಂಖ್ಯಾತ ಸಲಹೆಗಾರರ ಪೈಕಿ ಯಾವ ಸಲಹೆಗಾರನೋ ತಿಳಿಯದು. ಕರ್ನಾಟಕದ ಈ ನೂತನ ಪುನರ್ವಸತಿ ಯೋಜನೆ ರಾಜ್ಯಕ್ಕೆ ವಿವಿಧ ರೀತಿಯಲ್ಲಿ ಮಾರಕವಾಗುವುದು ಗ್ಯಾರಂಟಿ.

ಇನ್ನು ಸುರೇಶ್‌ಕುಮಾರ್ ಅವರ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿರುವುದು ಏನೆಂದರೆ – ರಾಜ್ಯ ಸರ್ಕಾರ ಮಾಡ ಹೊರಟಿರುವ 216 ಗ್ಯಾರಂಟಿ ಕಮಿಟಿಗಳ ಯೋಜನೆ ಅತ್ಯಂತ ವಿನಾಶಕಾರಿ ಯೋಜನೆ.
ರಾಜ್ಯದ ತೆರಿಗೆದಾರರ ಹಣ ಇರುವುದು ರಾಜ್ಯದ ಜನತೆಯ ಕಲ್ಯಾಣಕ್ಕಾಗಿಯೋ ಅಥವಾ ಕಾಂಗ್ರೆಸ್ ಕಾರ್ಯಕರ್ತರ ಕಲ್ಯಾಣಕ್ಕಾಗಿಯೋ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ನೀಲಿ ನಕ್ಷೆ ಎಂದು ಹೇಳಲಾಗುತ್ತಿರುವ ಈ ಕ್ರಮ ಜವಾಬ್ದಾರಿ ರಹಿತ ಅಧಿಕಾರವನ್ನು (Power without responsibility) ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲು ಹೊರಟಿರುವ ಒಂದು ವಿವೇಚನಾರಹಿತ ಕ್ರಮ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಮಾರಕವಾಗಲಿರುವ ಈ ರೀತಿಯ ಯೋಜನೆಯ ಕಲ್ಪನೆಯನ್ನು ನೀಡಿರುವುದು ಮುಖ್ಯಮಂತ್ರಿಗಳ ಅಸಂಖ್ಯಾತ ಸಲಹೆಗಾರರ ಪೈಕಿ ಯಾವ ಸಲಹೆಗಾರನೋ ತಿಳಿಯದು. ಕರ್ನಾಟಕದ ಈ ನೂತನ ಪುನರ್ವಸತಿ ಯೋಜನೆ ರಾಜ್ಯಕ್ಕೆ ವಿವಿಧ ರೀತಿಯಲ್ಲಿ ಮಾರಕವಾಗುವುದು ಗ್ಯಾರಂಟಿ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ನಕಲಿ ಇನ್‌ವಾಯ್ಸ್‌ ಸೃಷ್ಟಿಸಿ 14 ಕೋಟಿ ವಂಚನೆ: ಕೇಂದ್ರೀಯ ತೆರಿಗೆ ಅಧಿಕಾರಿಗಳಿಂದ ಓರ್ವನ ಬಂಧನ

Next Post

*ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ*: *ಸಿಎಂ ಸಿದ್ದರಾಮಯ್ಯ*

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಅಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್‌ ನಿರ್ಧಾರ ಸರೀನಾ..? ಎಡವಿದ್ದೆಲ್ಲಿ ಕಾಂಗ್ರೆಸ್‌..?

*ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ*: *ಸಿಎಂ ಸಿದ್ದರಾಮಯ್ಯ*

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada