• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಲಾಕ್‌ಡೌನ್‌ ನಿಯಮ ಸಡಿಲಿಕೆ; ಏನು ಇರುತ್ತೆ? ಏನು ಇರಲ್ಲ?

by
April 22, 2020
in ಕರ್ನಾಟಕ
0
ರಾಜ್ಯದಲ್ಲಿ ಲಾಕ್‌ಡೌನ್‌ ನಿಯಮ ಸಡಿಲಿಕೆ; ಏನು ಇರುತ್ತೆ? ಏನು ಇರಲ್ಲ?
Share on WhatsAppShare on FacebookShare on Telegram

ಕರೋನಾ ಸೋಂಕು ತಡೆಗಾಗಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಜಾರಿ ಮಾಡಿದ್ದ ಲಾಕ್‌ಡೌನ್‌ ಅವಧಿ ಮೇ 3ರ ತನಕ ಜಾರಿಯಲ್ಲಿರಲಿದೆ. ಆದರೆ ಆ ನಡುವೆ ಏಪ್ರಿಲ್ 20 ರಿಂದ ಕೇಂದ್ರ ಸರ್ಕಾರ ಕೆಲವೊಂದು ನಿಯಮಗಳನ್ನು ಸಡಿಲ ಮಾಡಿ ಆದೇಶ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಏಪ್ರಿಲ್ 20 ರಿಂದ ಐಟಿ ಬಿಟಿ ಸೇರಿದಂತೆ ಕೆಲವೊಂದು ನಿಯಮಗಳನ್ನು ಸಡಿಲ ಮಾಡಲು ಮುಂದಾಗಿತ್ತು. ಆದರೆ ಜನಾಕ್ರೋಶ ವ್ಯಕ್ತವಾದ ಬಳಿಕ ನಿರ್ಧಾರದಿಂದ ಹಿಂದೆ ಸರಿಯಲಾಗಿತ್ತು. ಆದರೆ ಇಂದು ಮಧ್ಯರಾತ್ರಿಯಿಂದ ಸರ್ಕಾರದ ಹೊಸ ನಿಯಮಗಳು ಜಾರಿಗೆ ತರುತ್ತಿದೆ. ಲಾಕ್‌ಡೌನ್‌ ಸಡಿಲಿಕೆ ನಿಯಮ ಜಾರಿ ಮಾಡುತ್ತಿದ್ದು, ರೆಡ್ ಝೋನ್, ಕಂಟೈನ್ಮೆಂಟ್ ಝೋನ್, ಹಾಟ್‌ಸ್ಪಾಟ್‌ ಏರಿಯಾಗಳಲ್ಲಿ ಸಡಿಲಿಕೆ ಆದೇಶ ಜಾರಿ ಆಗುವುದಿಲ್ಲ.

ADVERTISEMENT

ಯಾವ ಕೆಲಸಗಳಿಗೆ ಅವಕಾಶ..?

  • ಕಟ್ಟಡ ನಿರ್ಮಾಣ ಕಾಮಗಾರಿಗೆ ಸಮಸ್ಯೆಯಿಲ್ಲ

  • ರಸ್ತೆ ಕಾಮಗಾರಿ ಗುತ್ತಿಗೆದಾರರು ಕೆಲಸ ಮಾಡಬಹುದು

  • ಕೃಷಿ, ಕೈಗಾರಿಕೆ, ತೋಟಗಾರಿಕೆ ಕೆಲಸಗಳಿಗೆ ಅಡ್ಡಿಯಿಲ್ಲ

  • ಗೂಡ್ಸ್ ಆಟೋ ಸಂಚಾರಕ್ಕೆ ಅವಕಾಶ ಇದೆ

  • ಮನರೇಗ ಯೋಜನೆಯಡಿ ಕೆಲಸಕ್ಕೆ ಅವಕಾಶ

  • ಅಗತ್ಯ ವಸ್ತುಗಳ ಆನ್ಲೈನ್ ಡೆಲಿವರಿಗೂ ಅವಕಾಶ

  • ಸಿಮೆಂಟ್, ಜಲ್ಲಿ ಸಾಗಾಟಕ್ಕೂ ಅನುಮತಿ

  • ಶೇಕಡ 50ರಷ್ಟು ಕಾರ್ಮಿಕರು ಕೆಲಸಕ್ಕೆ ಅವಕಾಶ

  • ಕೃಷಿ, ಮೀನುಗಾರಿಕೆ ವಲಯಕ್ಕೆ ಬಿಗ್ ರಿಲೀಫ್

  • ರಸಗೊಬ್ಬರ, ಔಷಧ ಪೂರೈಕೆ ಮಾಡಬಹುದು

  • ಟೀ, ಕಾಫಿ ಪ್ಲಾಂಟೇಷನ್ ಕೆಲಸಕ್ಕೂ ಅನುಮತಿ

  • ಕೃಷಿ, ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ

  • ಆಹಾರ ಸಂಸ್ಕರಣ ಘಟಕ, ಪ್ಯಾಕೇಜಿಂಗ್ ಮಾಡಬಹುದು

  • ಸರಕು, ಕಾರ್ಗೋ ಸಂಚಾರಕ್ಕೆ ಅನುಮತಿ

  • ಹೊಟೇಲ್ಗಳಲ್ಲಿ ಪಾರ್ಸೆಲ್ ಸೇವೆ ಲಭ್ಯ

  • ಆರೋಗ್ಯ ಕ್ಷೇತ್ರದ ಎಲ್ಲಾ ಸೇವೆಗಳು ಲಭ್ಯ

  • ಕೊರಿಯರ್ ಸೇವೆ ಆರಂಭಕ್ಕೆ ಅನುಮತಿ

  • ಕೇಬಲ್, ಡಿಟಿಹೆಚ್ ಆಪರೇಟರ್ಗೆ ಅನುಮತಿ

ಯಾವ ಕೆಲಸಕ್ಕೆ ಅವಕಾಶವಿಲ್ಲ..?

  • ಸ್ಪೋರ್ಟ್ಸ್ ಅಕಾಡೆಮಿಗಳು ತೆರೆಯುವಂತಿಲ್ಲ

  • ದೇವಸ್ಥಾನ, ಮಠ, ಮಸೀದಿ, ಚರ್ಚ್ ಬಂದ್

  • ಅಂತಿಮ ಸಂಸ್ಕಾರದಲ್ಲಿ 20 ಜನರಿಗೆ ಸೀಮಿತ

  • ಬಸ್ ಸಂಚಾರ, ರೈಲು, ಮೆಟ್ರೋ ರೈಲು ಇರಲ್ಲ

  • ವಿಮಾನ ಸಂಚಾರ ಕೂಡ ಸಂಪೂರ್ಣ ಬಂದ್

  • ಆಟೋ, ಕ್ಯಾಬ್, ಚಿತ್ರಮಂದಿರ, ಮಾಲ್ ಬಂದ್

  • ಮದ್ಯ ಮಾರಾಟ ಮೇ 3ರವರೆಗೆ ಅವಕಾಶವಿಲ್ಲ

  • ಧಾರ್ಮಿಕ ಸಭೆ ಸಮಾರಂಭಗಳಿಗೆ ನಿರ್ಬಂಧ

  • ಶಾಲಾ ಕಾಲೇಜು ಆರಂಭ ಮಾಡುವಂತಿಲ್ಲ

  • ಐಟಿಬಿಟಿ ವಲಯದ ತುರ್ತು ಸಿಬ್ಬಂದಿಗೆ ಅವಕಾಶ

Tags: Karnatakalockdown relaxationಲಾಕ್‌ಡೌನ್‌
Previous Post

ರಿಲಯನ್ಸ್ ಜಿಯೋ ಪಾಲು ಪಡೆದ ಫೇಸ್‌ಬುಕ್‌; ಗ್ರಾಹಕರಾದ ನಿಮಗಾಗುವ ಲಾಭ- ನಷ್ಟ ಎಷ್ಟು?

Next Post

ಕರೋನಾ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿ..!

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post
ಕರೋನಾ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿ..!

ಕರೋನಾ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿ..!

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada