• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಜ್ಯಸಭೆಯ 26% ನೂತನ ಸಂಸದರ ಮೇಲಿದೆ ಗುರುತರ ಆರೋಪಗಳು

by
June 24, 2020
in ದೇಶ
0
ರಾಜ್ಯಸಭೆಯ 26% ನೂತನ ಸಂಸದರ ಮೇಲಿದೆ ಗುರುತರ ಆರೋಪಗಳು
Share on WhatsAppShare on FacebookShare on Telegram

ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಆಯ್ಕೆಯಾದ 26% ಸಂಸದರ ಮೇಲೆ ಕ್ರಿಮಿನಲ್‌ ಮೊಕದ್ದಮೆಗಳು ದಾಖಲಾಗಿವೆ. ಚುನಾವಣೆಗೂ ಮುನ್ನ ಅಭ್ಯರ್ಥಿಗಳು ನೀಡಿದಂತಹ ಅಫಿಡವಿಟ್‌ನಲ್ಲಿ ಈ ವಿಚಾರವು ಬಹಿರಂಗವಾಗಿದೆ.

ADVERTISEMENT

ಆಯ್ಕೆಯಾದ 62 ಹೊಸ ಸಂಸದರಲ್ಲಿ 16 ಸಂಸದರ ಮೇಲೆ ಕ್ರಿಮಿನಲ್‌ ಮೊಕದ್ದಮೆಗಳಿವೆ. ಅವರಲ್ಲಿ 11 ಸಂಸದರ ಮೇಲೆ ಅತೀ ಗಂಭೀರವಾದ ಪ್ರಕರಣಗಳು ಅಂದರೆ, ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಡಕಾಯಿತಿಯಂತಹ ಪ್ರಕರಣಗಳು ದಾಖಲಾಗಿವೆ.

ಇನ್ನು ಸಂಸದರ ಆಸ್ತಿ ಪಾಸ್ತಿ ವಿವರಗಳ ಕುರಿತ ಮಾಹಿತಿ ನೀಡುವುದಾದರೆ, ಶೇಕಡಾ 84 ಸಂಸದರು ಅಂದರೆ 52 ಜನರು ಕೋಟ್ಯಾಧೀಶರು. ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಅಲ್ಲ ಅಯೋಧ್ಯ ರಾಮಿ ರೆಡ್ಡಿ ಮತ್ತು ನಥ್ವಾಣಿ ಪರಿಮಾಲ್‌ ಅವರು ಕ್ರಮವಾಗಿ ರೂ. 2,577 ಕೋಟಿ ಮತ್ತು ರೂ. 396 ಕೋಟಿ ಆದಾಯವನ್ನು ಘೋಷಿಸಿಕೊಂಡಿದ್ದಾರೆ. ರೂ. 379 ಕೋಟಿ ಆದಾಯದೊಂದಿಗೆ ಮಧ್ಯಪ್ರದೇಶದ ಬಿಜೆಪಿ ಅಭ್ಯರ್ಥಿ ಜ್ಯೋತಿರಾದಿತ್ಯ ಸಿಂಧಿಯಾ ಮೂರನೇ ಸ್ಥಾನದಲ್ಲಿದ್ದಾರೆ. ಹೊಸದಾಗಿ ಆಯ್ಕೆಯಾದ ಸಂಸದರ ಸರಾಸರಿ ಆಸ್ತಿ ಮೌಲ್ಯ ಸುಮಾರು ರೂ. 74.04 ಕೋಟಿ.

ಇನ್ನು 62 ಜನರಲ್ಲಿ ಶೇಕಡಾ 50ರಷ್ಟು ಸಂಸದರು ಪದವಿಧರರಾಗಿದ್ದರೆ, ಶೇಕಡಾ 23ರಷ್ಟು ಸಂಸದರು ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ. 10% ಜನರಿಗೆ ಡಾಕ್ಟರೇಟ್‌ ಪದವಿ ದೊರೆತಿದೆ. ಇನ್ನು ಉಳಿದಿರುವ 16% ಸಂಸದರು ಎಂಟನೇ ತರಗತಿಯಿಂದ ಪದವಿ ಪೂರ್ವ ತರಗತಿಯವರೆಗಿನ ವಿದ್ಯಾರ್ಹತೆ ಹೊಂದಿದ್ದಾರೆ.

ಇನ್ನೊಂದು ಗಮನಾರ್ಹ ವಿಚಾರವೇನೆಂದರೆ, 62 ಸಂಸದರಲ್ಲಿ ಕೇವಲ 8 ಜನ ಸಂಸದರು ಮಹಿಳೆಯರು.

Tags: ಕ್ರಿಮಿನಲ್ ಮೊಕದ್ದಮೆರಾಜ್ಯಸಭೆಗೆ ಚುನಾವಣೆ
Previous Post

2020: ರುಪಾಯಿ, ಪೆಟ್ರೋಲ್ ಸೇರಿದಂತೆ ಪ್ರಧಾನಿ ಮೋದಿಯ ಅರ್ಧ ಡಜನ್ ದಾಖಲೆಗಳು!

Next Post

ಪರವಾನಿಗೆ ಪಡೆಯದೆ ಕೋವಿಡ್ ಔಷಧಿ ಬಿಡುಗಡೆ: ಪತಂಜಲಿಗೆ ಕಾನೂನು ಸಂಕಷ್ಟ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಪರವಾನಿಗೆ ಪಡೆಯದೆ ಕೋವಿಡ್ ಔಷಧಿ ಬಿಡುಗಡೆ: ಪತಂಜಲಿಗೆ ಕಾನೂನು ಸಂಕಷ್ಟ

ಪರವಾನಿಗೆ ಪಡೆಯದೆ ಕೋವಿಡ್ ಔಷಧಿ ಬಿಡುಗಡೆ: ಪತಂಜಲಿಗೆ ಕಾನೂನು ಸಂಕಷ್ಟ

Please login to join discussion

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada