• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾತ್ರಿ ಕರ್ಫ್ಯೂ: ಸಮಯ ಮತ್ತು ದಿನಾಂಕ ಬದಲಾವಣೆ ಮಾಡಿದ ರಾಜ್ಯ ಸರ್ಕಾರ

by
December 23, 2020
in ಕರ್ನಾಟಕ
0
ರಾತ್ರಿ ಕರ್ಫ್ಯೂ: ಸಮಯ ಮತ್ತು ದಿನಾಂಕ ಬದಲಾವಣೆ ಮಾಡಿದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ಹೊಸ ಪ್ರಬೇಧದ ಕರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಡಿ. 23 ರ ರಾತ್ರಿಯಿಂದ ಘೋಷಿಸಿದ್ದ ರಾತ್ರಿ ಕರ್ಫ್ಯೂವನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ಡಿ. 23 ರ ಬದಲಾಗಿ ಡಿ. 24 ರಿಂದ ರಾಜ್ಯದಲ್ಲಿ ರಾತ್ರಿ 11 ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪೂ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ಆಧಿಕೃತ ಘೋಷಣೆ ನೀಡಿದೆ. ಡಿ24 ರಿಂಧ ಜ1 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ.

ಬ್ರಿಟನ್ ನಲ್ಲಿ ಹೊಸ ಮಾದರಿಯ ಕೋವಿಡ್ ಸೋಂಕು ಕಂಡುಬಂದ ಹಿನ್ನಲೆ ಈಗಾಗಲೇ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡು ಯುಕೆಗೆ ವಿಮಾನ ಹಾರಾಟವನ್ನು ನಿರ್ಬಂಧಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಡಿ. 23 ರಿಂದ ಜ. 1 ರವರೆಗೆ ನೈಟ್‌ ಕರ್ಫ್ಯೂ ಘೋಷಿಸಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದಿನಾಂಕ ಮತ್ತು ಸಮಯ ಬದಲಾವಣೆಗೊಂಡಿರುವುದನ್ನು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ, ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದೂ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ. (1/2)

— CM of Karnataka (@CMofKarnataka) December 23, 2020


ADVERTISEMENT

ಕರ್ಪ್ಯೂ ಜಾರಿ ವೇಳೆ ಆಸ್ಪತ್ರೆ, ಮೆಡಿಕಲ್ ಶಾಪ್ಗಳು ಸೇರಿದಂತೆ ಅಗತ್ಯ ವಸ್ತುಗಳು ದೊರಕಲಿವೆ. ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ತೆರೆಯುವಂತಿಲ್ಲ ಎಂದು ಆದೇಶಿಸಲಾಗಿದೆ.

ಸರ್ಕಾರದ ಈ ಆದೇಶದಿಂದ ಹೊಸವರ್ಷದ ರಾತ್ರಿ ಆಚರಣೆಗೆ ಬ್ರೇಕ್ ಬಿದ್ದಿದೆ. ರಾತ್ರಿ11 ಗಂಟೆಯ ನಂತರ ಜನ ಹೊರಗೆ ಬರುವಂತಿಲ್ಲ, ಆದರೆ ಉಳಿದ ಸಮಯದಲ್ಲಿ ವ್ಯಾಪಾರ ವಹಿವಾಟಿಗೆ ಎಂದಿನಂತೆ ಅವಕಾಶ ಕಲ್ಪಿಸಲಾಗಿದೆ. ಕರ್ಪ್ಯೂ ಸಮಯ ಹೊರತು ಪಡಿಸಿ ಉಳಿದ ವೇಳೆ ಸಭೆ ಸಮಾರಂಭಗಳಿಗೆ ಅವಕಾಶವಿದೆ ಎಂದು ತಿಳಿಸಲಾಗಿದೆ.

Tags: Karnatakanight curfewರಾತ್ರಿ ಕರ್ಫ್ಯೂ
Previous Post

ಪ್ರತಿಭಟನಾ ನಿರತ ರೈತನ ಫೋಟೋ ಬಳಸಿ ಪ್ರಚಾರಕ್ಕೆ ಯತ್ನಿಸಿದ ಬಿಜೆಪಿ; ನೋಟಿಸ್‌ ನೀಡಿದ ರೈತ

Next Post

ಬಂಡವಾಳ ಶಾಹಿಗಳ ಹೊದಿಕೆಯಲ್ಲಿ ಸರ್ಕಾರ; ದೆಹಲಿಯ ಚಳಿಗೆ ಥರಗುಟ್ಟಿದ ರೈತ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬಂಡವಾಳ ಶಾಹಿಗಳ ಹೊದಿಕೆಯಲ್ಲಿ ಸರ್ಕಾರ; ದೆಹಲಿಯ ಚಳಿಗೆ ಥರಗುಟ್ಟಿದ ರೈತ

ಬಂಡವಾಳ ಶಾಹಿಗಳ ಹೊದಿಕೆಯಲ್ಲಿ ಸರ್ಕಾರ; ದೆಹಲಿಯ ಚಳಿಗೆ ಥರಗುಟ್ಟಿದ ರೈತ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada