• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈತರ ಸಮಸ್ಯೆ ಆಲಿಸಲು ಸರ್ಕಾರ ಸಿದ್ಧವಾಗಿದೆ: ಅಮಿತ್ ಶಾ

by
November 28, 2020
in ದೇಶ
0
ರೈತರ ಸಮಸ್ಯೆ ಆಲಿಸಲು ಸರ್ಕಾರ ಸಿದ್ಧವಾಗಿದೆ: ಅಮಿತ್ ಶಾ
Share on WhatsAppShare on FacebookShare on Telegram

ಕೇಂದ್ರವು ಇತ್ತೀಚೆಗೆ ಅಂಗೀಕರಿಸಿದ ಮೂರು ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಮತ್ತು ಹೊರಗೆ ಕ್ಯಾಂಪಿಂಗ್ ಮಾಡುತ್ತಿರುವ ಸಾವಿರಾರು ರೈತರ ಪ್ರತಿಭಟನೆಗೆ ಕೊನೆಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. “ರೈತರ ಪ್ರತಿಯೊಂದು ಸಮಸ್ಯೆ ಮತ್ತು ಬೇಡಿಕೆಯ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ” ಎಂದು ಅಮಿತ್‌ ಶಾ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

Also Read: ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದಿನಿಂದ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ

ಸರ್ಕಾರವು ಡಿಸೆಂಬರ್ 3 ರಂದು ಕೇಂದ್ರವು ಆಂದೋಲನ ನಡೆಸುತ್ತಿರುವ ರೈತ ಸಂಘಗಳೊಂದಿಗೆ ಮಾತುಕತೆ ನಡೆಸಲಿದೆ, ಅದಕ್ಕೂ ಮುನ್ನ ಅವರು ಚರ್ಚೆ ನಡೆಸಲು ಬಯಸಿದರೆ, ಸರ್ಕಾರ ನಿಗದಿಪಡಿಸಿರುವ ಸ್ಥಳದಲ್ಲಿ ತಮ್ಮ ಪ್ರತಿಭಟನೆಯನ್ನು ಸ್ಥಳಾಂತರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಡಿಸೆಂಬರ್ 3 ರ ಮೊದಲು ರೈತ ಸಂಘಗಳು ಚರ್ಚೆ ನಡೆಸಲು ಬಯಸಿದರೆ, ನಿಮ್ಮ ಪ್ರತಿಭಟನೆಯನ್ನು ಸರ್ಕಾರ ನಿಗದಿಪಡಿಸಿದ ಸ್ಥಳಕ್ಕೆ ಸ್ಥಳಾಂತರಿಸಿದ, ಮರುದಿನವೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮಾತುಕತೆ ನಡೆಸುತ್ತದೆ” ಎಂದು ಅವರು ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

Also Read: ದೆಹಲಿ ಚಲೋ; ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಕೇಂದ್ರ ಸರ್ಕಾರ ತರಹೊರಟಿರುವ ನೂತನ ಕೃಷಿ ಮಸೂದೆಗಳ ವಿರುದ್ಧ ಸಾವಿರಾರು ರೈತರು ದೆಹಲಿ ಚಲೋ ಅಭಿಯಾನ ಅಂಗವಾಗಿ ಮೆರವಣಿಗೆ ನಡೆಸಿದ್ದಾರೆ. ಶುಕ್ರವಾರ ದೆಹಲಿ ಗಡಿಯನ್ನು ತಲುಪಿದ್ದ ರೈತರ ಮೇಲೆ ಪೊಲೀಸರು ಜಲ ಫಿರಂಗಿಗಳನ್ನು ಪ್ರಯೋಗಿಸಿದ್ದಾರೆ. ದೆಹಲಿಯ ಕಾನೂನು ಸುವ್ಯವಸ್ಥೆಯನ್ನು ನೋಡಿಕೊಳ್ಳುವ ಕೇಂದ್ರವು ರೈತರನ್ನು ದೆಹಲಿಗೆ ತಲುಪಲು ಅವಕಾಶ ಕೊಡದೆ, ರಕ್ಷಣಾ ಪಡೆಯ ಮೂಲಕ ಬಲಪ್ರಯೋಗಿಸಿದೆ.

ಆದಾಗ್ಯೂ, ನೂರಾರು ಪ್ರತಿಭಟನಾಕಾರರು ದೆಹಲಿಯ ಹೊರಗೆ ಸರ್ಕಾರ ನಿಗದಿಪಡಿಸಿದ ಪ್ರತಿಭಟನಾ ಸ್ಥಳಕ್ಕೆ ಹೋಗಲು ನಿರಾಕರಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಹೊರವಲಯದಲ್ಲಿರುವ ಹಲವಾರು ಸ್ಥಳಗಳಲ್ಲಿ ಬಿಡಾರ ಹೂಡಿದ್ದಾರೆ.

Also Read: ತಮ್ಮನ್ನು ಹಿಂಸಿಸಿದ ಪೊಲೀಸರಿಗೇ ಆಹಾರ, ನೀರು ನೀಡಿದ ಪ್ರತಿಭಟನಾನಿರತ ರೈತರು

Previous Post

BBMP ಕಸ ನಿರ್ವಹಣೆ ದರ ಹೆಚ್ಚಳದ ವಿರುದ್ದ ಆಪ್ ನಿಂದ ಕರ ನಿರಾಕರಣೆ ಚಳುವಳಿ

Next Post

ಸಿಎಂ ಆಪ್ತ ಸಂತೋಷ್ ಗೆ ದಿಢೀರ್ ಬೆಳವಣಿಗೆಯ ಹಿಂದಿನ ರಹಸ್ಯವೇ ಕುತ್ತಾಯಿತೆ?

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಸಿಎಂ ಆಪ್ತ ಸಂತೋಷ್ ಗೆ ದಿಢೀರ್ ಬೆಳವಣಿಗೆಯ ಹಿಂದಿನ ರಹಸ್ಯವೇ ಕುತ್ತಾಯಿತೆ?

ಸಿಎಂ ಆಪ್ತ ಸಂತೋಷ್ ಗೆ ದಿಢೀರ್ ಬೆಳವಣಿಗೆಯ ಹಿಂದಿನ ರಹಸ್ಯವೇ ಕುತ್ತಾಯಿತೆ?

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada