ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ನಾಡಗೌಡ, ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
Shivaraj Kumar: ʼಏಳುಮಲೆʼ ಟೈಟಲ್ ಟೀಸರ್ ರಿಲೀಸ್.. ತರುಣ್ ಸುಧೀರ್ ಸಿನಿಮಾಗೆ ಶಿವಣ್ಣ-ಪ್ರೇಮ್ ಸಾಥ್
ತರುಣ್ ಸುಧೀರ್ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್ ಸಾಥ್..ʼಏಳುಮಲೆʼ ಟೈಟಲ್ ಟೀಸರ್ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...
Read moreDetails