ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ನಾಡಗೌಡ, ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ಕನ್ನಡಿಗ ರಾಹುಲ್ ಅಬ್ಬರಕ್ಕೆ ಮಣಿದ ಆರ್ಸಿಬಿ ; ಡೆಲ್ಲಿಗೆ ರೋಚಕ ಜಯ..
ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...
Read moreDetails





