• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಪೂಜೆ ಮುಂದಾದ ಹಿಂದೂ ಕಾರ್ಯಕರ್ತರು – ಪೋಲಿಸರು ಫುಲ್ ಅಲರ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
March 8, 2024
in Top Story, ಇತರೆ / Others
0
ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಪೂಜೆ ಮುಂದಾದ ಹಿಂದೂ ಕಾರ್ಯಕರ್ತರು – ಪೋಲಿಸರು ಫುಲ್ ಅಲರ್ಟ್ !
Share on WhatsAppShare on FacebookShare on Telegram

ADVERTISEMENT

ಮಹಾ ಶಿವರಾತ್ರಿಯ ಪ್ರಯುಕ್ತ ಇಡೀ ದೇಶದೆಲ್ಲೆಡೆ ಶಿವನಾಮ ಮೊಳಗುತ್ತಿದೆ. ಆದ್ರೆ ಕಲಬುರಗಿ ಆಳಂದ ಪಟ್ಟಣದಲ್ಲಿ ಮಾತ್ರ ಆತಂಕದ ವಾತಾವರಣ. ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಪ್ರತಿವರ್ಷ ಹಿಂದೂಗಳು ಹೋರಬೇಕಿದೆ.. ಈ ಹಿಂದೆ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಕಿಡಿಗೆಡಿಗಳು ಅಪಮಾನ ಮಾಡಿದ್ದನ್ನ ಖಂಡಿಸಿ ಹಿಂದೂ ಸಂಘಟನೆಗಳು  ಶಿವರಾತ್ರಿಯಂದು ಶಿವಲಿಂಗ ಶುದ್ಧೀಕರಣ ಕಾರ್ಯಕ್ಕೆ ತೆರಳಿದ್ದ ವೇಳೆ ಇಲ್ಲಿ ದೊಡ್ಡಮಟ್ಟದ ಘರ್ಷಣೆ ಕಲ್ಲೂ ತೂರಾಟ ನಡೆದಿತ್ತು.

2022 ರಲ್ಲಿ ಹಿಂದೂ ಸಂಘಟನೆಗಳು ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಿ ಹೊರಬರುವಾಗ ಅನ್ಯ ಧರ್ಮದ ಜನ ಏಕಾಏಕಿ ಮಾರಕಾಸ್ತ್ರಗಳು, ಬಡಿಗೆ ಹಿಡಿದು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಸಚಿವ, ಸಂಸದರು, ಡಿಸಿ, ಎಸ್ಪಿ ಸೇರಿದಂತೆ ಅನೇಕರ ವಾಹನಗಳು ಜಖಂಗೊಂಡಿದ್ದವು. ಹೀಗಾಗಿ ಈ ಬಾರಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಲಾಡ್ಲೇ ಮಶಾಕ್ ದರ್ಗಾದ ಸುತ್ತ ಸಿಸಿ ಕ್ಯಾಮರಾಗಳನ್ನ ಅಳವಡಿಸಿ ಖಾಕಿ ಪಡೆ ಸರ್ಪಗಾವಲು ಹಾಕಲಾಗಿದೆ

ಈ ವಿವಾದ ಈಗಾಗಲೇ ಕೋರ್ಟ್​ ಮೆಟ್ಟಿಲೇರಿ ತೀರ್ಪು ಕೂಡ ಬಂದಿದ್ದು, ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಹೈಕೋರ್ಟ್ ಹದಿನೈದು ಜನಕ್ಕೆ ಮಾತ್ರ ಅವಕಾಶ ನೀಡಿದೆ. ಹಾಗಾಗಿ ಹಿಂದೂ ಮುಖಂಡರು, ಕಾರ್ಯಕರ್ತರು ಶಿವಮಾಲಾ ಧರಿಸಿ, ಆಳಂದ ಚಲೋಗೆ ಮುಂದಾಗಿದ್ದಾರೆ . ಇತ್ತ ಪೂಜೆ ವೇಳೆ ಅಹಿತಕರ ಘಟನೆ ನಡೆಯದಂತೆ ದರ್ಗಾ ಸುತ್ತಲೂ ಪೊಲೀಸ್ ಸಿಬ್ಬಂಧಿ ನಿಯೋಜನೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವರಿಂದ ಬಾಂಡ್ ಬರೆಯಿಸಿಕೊಂಡು ಕೆಲವರನ್ನ ಗಡಿಪಾರು ಮಾಡಲಾಗಿದೆ . ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸರು ಕಣ್ಗಾವಲಿರಿಸಿದ್ದಾರೆ. ಮಧ್ಯಾನ 2.30 ರ ನಂತರ ಪೂಜೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತೆ.

Tags: communal clashdargahHinduHindu MuslimLadle Mashak Dargah
Previous Post

ಶಿವರಾತ್ರಿ ಸಂಭ್ರಮ – ಗದಗದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ !

Next Post

ತುಮಕೂರಲ್ಲಿ ಕಮಲ ಕದನ ಕುತೂಹಲ ! ವಿ.ಸೋಮಣ್ಣ ಫುಲ್ ಆಕ್ಟಿವ್ 

Related Posts

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
0

ಅಂದರ್-ಬಾಹರ್ ನಲ್ಲಿ ತೊಡಗಿದ್ದವರನ್ನ ಬೇಟೆಯಾಡಿದ ಖಾಕಿ ಗದಗ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ಗದಗ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪೊಲೀಸರ ದಾಳಿ ಗದಗ ಎಸ್ಪಿ ರೋಹನ್ ಜಗದೀಶ್...

Read moreDetails
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
Next Post
ತುಮಕೂರಲ್ಲಿ ಕಮಲ ಕದನ ಕುತೂಹಲ ! ವಿ.ಸೋಮಣ್ಣ ಫುಲ್ ಆಕ್ಟಿವ್ 

ತುಮಕೂರಲ್ಲಿ ಕಮಲ ಕದನ ಕುತೂಹಲ ! ವಿ.ಸೋಮಣ್ಣ ಫುಲ್ ಆಕ್ಟಿವ್ 

Please login to join discussion

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada