• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವರನಟ ಡಾ.ರಾಜ್‌ಕುಮಾರ್‌ ಪುಣ್ಯಸ್ಮರಣೆಗೂ ತಟ್ಟಿದ ಲಾಕ್‌ಡೌನ್‌ ಬಿಸಿ

by
April 12, 2020
in ಕರ್ನಾಟಕ
0
ವರನಟ ಡಾ.ರಾಜ್‌ಕುಮಾರ್‌ ಪುಣ್ಯಸ್ಮರಣೆಗೂ ತಟ್ಟಿದ ಲಾಕ್‌ಡೌನ್‌ ಬಿಸಿ
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದ ಹೆಸರಾಂತ ನಟ, ವರನಟ, ನಟಸಾರ್ವಭೌಮ ಬಿರುದಾಂಕಿತ ಡಾ. ರಾಜ್‌ ಕುಮಾರ್‌ ಅಗಲಿ ಇಂದಿಗೆ ಹದಿನಾಲ್ಕು ವರುಷಗಳು ಸಂದಿವೆ. ಐದು ದಶಕಗಳ ಕಾಲ ಚಿತ್ರರಂಗವನ್ನು ಅನಭಿಷಿಕ್ತ ದೊರೆಯಂತೆ ಆಳಿದ ಡಾ.ರಾಜ್‌ ಇನ್ನೂರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ತನ್ನ ನಟನೆಯ ಮೂಲಕವೇ ಇಡೀ ಭಾರತೀಯ ಚಿತ್ರರಂಗದಲ್ಲಿ ಮನೆಮಾತಾಗಿದ್ದ ರಾಜ್‌ ಕುಮಾರ್‌ ಅವರು, 2006 ಎಪ್ರಿಲ್‌ 12 ರಂದು ಇಹಲೋಕ ತ್ಯಜಿಸುವ ಸಮಯದಲ್ಲಿ ಅವರಿಗೆ 76 ವರ್ಷ ಪ್ರಾಯವಾಗಿತ್ತು. ಇಂದು ಅವರ ಪುಣ್ಯಸ್ಮರಣೆಯಾಗಿದ್ದು, ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ರಾಜ್ ಹಿರಿಯ‌ ಪುತ್ರ ಶಿವರಾಜ್‌ ಕುಮಾರ್‌ ಆಗಮಿಸಿ ಪುಷ್ಪ ನಮನ ಸಲ್ಲಿಸಿದರು.

ADVERTISEMENT

ಕರೋನಾ ಭೀತಿಯ ಲಾಕ್‌ಡೌನ್‌ ಬಿಸಿ ರಾಜ್‌ ಪುಣ್ಯಸ್ಮರಣೆಗೂ ತಟ್ಟಿದ್ದು, ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಹಾಗೂ ಕೆಲವರಷ್ಟೇ ಆಗಮಿಸಿ ಪುಣ್ಯಸ್ಮರಣೆ ಸಲ್ಲಿಸಿದ್ದಾರೆ. ಪ್ರತಿ ವರುಷ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ಸಲ್ಲಿಸುತ್ತಿದ್ದ ರಾಜ್‌ ಕುಟುಂಬ ಲಾಕ್‌ಡೌನ್‌ ಹಿನ್ನೆಲೆ ಸರಳ ರೀತಿಯ ಪೂಜೆ ನೆರವೇರಿಸಿತು.

ಹಿನ್ನೆಲೆ ಗಾಯಕರಾಗಿಯೂ ಹೆಸರುವಾಸಿಯಾಗಿದ್ದ ರಾಜ್‌ ಹಾಡಿದ್ದ ʼಯಾರೇ ಕೂಗಾಡಲಿ, ಊರೇ ಹೋರಾಡಲಿʼ ಸಾಕಷ್ಟು ಜನಪ್ರಯತೆ ಹಾಗೂ ರಾಜ್‌ ಅವರಿಗೆ ಪೂರ್ಣಪ್ರಮಾಣದ ಗಾಯಕರಾಗಲೂ ವೇದಿಕೆ ನೀಡಿತ್ತು. ತನ್ನ ವಿಭಿನ್ನ ಕಂಠದಿಂದ ಆ ನಂತರ ಅವರು ಹಲವಾರು ಸಂಗೀತಗಳಿಗೆ ಕಂಠದಾನ ಮಾಡಿದ್ದಾರೆ.

ನಾಡು, ನುಡಿ ವಿಚಾರದಲ್ಲೂ ಸದಾ ಕನ್ನಡಿಗರ ಜೊತೆ ನಿಲ್ಲುತ್ತಿದ್ದ ಡಾ. ರಾಜ್‌, 1981 ರಲ್ಲಿ ನಡೆದ ಗೋಕಾಕ್‌ ಚಳವಳಿಯಲ್ಲಿ ಭಾಗವಹಿಸಿ ಸಾಹಿತಿಗಳಿಗೆ ಬೆಂಬಲ ನೀಡಿದ್ದರ ಪರಿಣಾಮ, ರಾಜ್ಯಾದ್ಯಂತ ಗೋಕಾಕ್‌ ವರದಿ ಜಾರಿಗೊಳಿಸಲು ಆಗ್ರಹಿಸಿ ಬೃಹತ್‌ ಪ್ರತಿಭಟನೆಗಳು ನಡೆದವು. ಆ ಹೋರಾಟದಲ್ಲಿ ರಾಜ್ಯಾದ್ಯಂತ ವರನಟ ಡಾ.ರಾಜ್‌ ಕುಮಾರ್‌ ಸಂಚರಿಸಿ ಹೋರಾಟ ಸಂಘಟಿಸಿದ್ದರ ಪರಿಣಾಮ ಅಂದಿನ ರಾಜ್ಯ ಸರಕಾರ ವರದಿಯನ್ನ ಜಾರಿಗೊಳಿಸಿತ್ತು.

ಅತ್ಯಂತ ಸರಳತೆ ಹಾಗೂ ಕಿರಿಯ ಕಲಾವಿದರಿಗೆ ಸದಾ ಸ್ಫೂರ್ತಿದಾಯಕರಾಗಿದ್ದ ಡಾ.ರಾಜ್‌ ಕುಮಾರ್‌ ಅವರಿದೆ ದಾದಾ ಸಾಹೇಬ್‌ ಫಾಲ್ಕೆ, ಪದ್ಮಭೂಷಣ ಪ್ರಶಸ್ತಿ ಸಹಿತ ಹತ್ತು ಹಲವು ಪ್ರಶಸ್ತಿಗಳು ಸಂದಿವೆ. ಇಂದಿಗೂ ಕನ್ನಡ ಚಿತ್ರರಂಗದ ಯುವನಟರು ಡಾ.ರಾಜ್‌ ಕುಮಾರ್‌ ಅವರನ್ನ ಮಾದರಿಯಾಗಿಸಿಕೊಂಡಿದ್ದಾರೆ. ವರನಟ ರಾಜ್‌ ಕುಮಾರ್ ಅವರ ಮೂವರು ಗಂಡು ಮಕ್ಕಳಲ್ಲಿ ಶಿವರಾಜ್‌ ಕುಮಾರ್‌ ಹಾಗೂ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಈಗಲೂ ನಟನೆಯಲ್ಲಿ ಸಕ್ರಿಯರಾಗಿದ್ದಾರೆ.

Tags: ಕರೋನಾ ಭೀತಿಡಾ.ರಾಜ್‌ ಪುಣ್ಯಸ್ಮರಣೆಲಾಕ್‌ಡೌನ್‌ಶಿವರಾಜ್‌ ಕುಮಾರ್
Previous Post

ಬಡವರು ದೇಶದ ಯಾವ ಮೂಲೆಯಲ್ಲಿದ್ದರೂ ಬಡವರೇ ಅಲ್ಲವೇ?

Next Post

ಕೇಂದ್ರ ಸರಕಾರ ಬಾಕಿ ಹಣ ನೀಡಿದ್ದಲ್ಲಿ ರಾಜ್ಯಗಳ ಕರೋನಾ ವಿರುದ್ಧದ ಹೋರಾಟಕ್ಕೆ ಆನೆಬಲ!

Related Posts

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
0

ಬೆಂಗಳೂರು: ಸೈದ್ಧಾಂತಿಕ ನಾಯಕತ್ವ ಮತ್ತು ಸತೀಶ್ ಜಾರಕಿಹೊಳಿ ಬಗ್ಗೆ ಮಾತಾನಾಡಿದ್ದ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡಬೇಕೆಂದು ಡಿಕೆಶಿ ಬೆಂಬಲಿಗ ಶಾಸಕರು ಕಿಡಿಕಾರಿದ್ರು. ಈ ವಿಚಾರಕ್ಕೆ ಖುದ್ದು ಡಿಸಿಎಂ‌‌...

Read moreDetails
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
Next Post
ಕೇಂದ್ರ ಸರಕಾರ ಬಾಕಿ ಹಣ ನೀಡಿದ್ದಲ್ಲಿ ರಾಜ್ಯಗಳ ಕರೋನಾ ವಿರುದ್ಧದ ಹೋರಾಟಕ್ಕೆ ಆನೆಬಲ!

ಕೇಂದ್ರ ಸರಕಾರ ಬಾಕಿ ಹಣ ನೀಡಿದ್ದಲ್ಲಿ ರಾಜ್ಯಗಳ ಕರೋನಾ ವಿರುದ್ಧದ ಹೋರಾಟಕ್ಕೆ ಆನೆಬಲ!

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada