• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವರುಣಾಘಾತದಿಂದ ನಲುಗಿದ ಕಲ್ಯಾಣ ಕರ್ನಾಟಕ

by
October 16, 2020
in ಕರ್ನಾಟಕ
0
ವರುಣಾಘಾತದಿಂದ ನಲುಗಿದ ಕಲ್ಯಾಣ ಕರ್ನಾಟಕ
Share on WhatsAppShare on FacebookShare on Telegram

ಮಹಾರಾಷ್ಟ್ರದ ಉಜ್ಜೈನಿ ಮತ್ತು ವೀರಭಟ್ಕಲ ಜಲಾಶಯದಿಂದ ಭೀಮಾ ನದಿಗೆ ಹೆಚ್ಚು ನೀರು ಹರಿಸಿದ್ದರಿಂದ ಅಂದಾಜು 150 ಗ್ರಾಮಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ಮಳೆ ಕೊಂಚ ಮಟ್ಟಿಗೆ ನಿಂತಿದೆ ಆದರೂ ಜಲಾಶಯದ ನೀರಿನ ಹರಿವು ಹೆಚ್ಚಾಗಿದ್ದರಿಂದ ಕಲ್ಯಾಣ ಕರ್ನಾಟಕ ನಲುಗಿ ಹೋಗಿದೆ. ಕಳೆದ ನಾಲ್ಕು ದಿನ ಭಾರಿ ಮಳೆಯಾಯಿತು ನಂತರ ಗುರುವಾರ ಬಹುತೇಕ ಭಾಗಗಳಲ್ಲಿ ಮಳೆ ನಿಂತಿದೆ.

ADVERTISEMENT

ಭೀಮಾ ನದಿ ಮಟ್ಟ ಹೆಚ್ಚಾಗಿದ್ದು ಅದರ ತೀರದಲ್ಲಿರುವ ಕಲಬುರಗಿ, ಜೇವರ್ಗಿ, ಅಫಜಲಪುರ ಮತ್ತು ಚಿತ್ತಾಪುರ ತಾಲೂಕಿನ ನದಿ ಪಾತ್ರದ ಜನರಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದ್ದು ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇತ್ತ ರಾಯಚೂರು ಜಿಲ್ಲೆಯಲ್ಲಿ ಭತ್ತ, ಮೆಣಸಿನಕಾಯಿ ಮತ್ತು ಹತ್ತಿ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿವೆ. ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು ನಾರಾಯಣಪುರದ ಬಸವ ಸಾಗರ ಹಾಗೂ ಸೊನ್ನಾ ಜಲಾಶಯ ಗಳೂ ಭರ್ತಿಯಾಗಿವೆ.

ಕಲಬುರಗಿಯ ಜಿಲ್ಲೆಯಲ್ಲಿ 1058 ಮನೆಗಳು ಕುಸಿದಿವೆ ಮತ್ತು 518 ಜಾನುವಾರಗಳು ಮೃತಪಟ್ಟಿವೆ ಮತ್ತು ಜಿಲ್ಲಾಡಳಿತವು ಒಟ್ಟು 48 ಗಂಜಿ ಕೇಂದ್ರಗಳನ್ನು ತೆರೆದು 7600 ಜನರಿಗೆ ಸೌಲಭ್ಯ ಒದಗಿಸಿದೆ.

ಹವಾಮಾನ ಇಲಾಖೆಯು ಇನ್ನೂ ಮೂರು ದಿನಗಳು ಮಳೆ ಮುಂದುವರೆಯಬಹುದು ಎಂದು ಮುನ್ಸೂಚನೆ ನೀಡಿದ್ದರಿಂದ ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ರಕ್ಷಣಾ ತಂಡಗಳಿಗೆ ಮೆಚ್ಚುಗೆಯ ಮಹಾಪೂರ:

ಮಳೆ ಮತ್ತು ಪ್ರವಾಹ ಭೀತಿ ಹಾಗೂ ಜಲಾವೃತಗೊಂಡ ಪ್ರದೇಶಗಳಲ್ಲಿ ಎನ್. ಡಿ. ಆರ್. ಎಫ್ ತಂಡ ಮತ್ತು ಎಸ್.ಡಿ. ಆರ್. ಎಫ್ ತಂಡಗಳು ಹಗಲಿರುಳು ಶ್ರಮಿಸುತ್ತಿದ್ದು, ಮೂಲಗಳ ಪ್ರಕಾರ 50 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಎರಡೂ ತಂಡಗಳ ಕಾರ್ಯಕ್ಕೆ ಅನೇಕ ಗ್ರಾಮಗಳಲ್ಲಿ ಅವರ ಅವಿರತ ಪ್ರಯತ್ನ ಹಾಗೂ ಸೇವೆಗೆ ಮೆಚ್ಚುಗೆ ಸಲ್ಲಿಸುತ್ತಿದ್ದಾರೆ. ಭೀಮಾ ತೀರದಲ್ಲಿ ಈಗ ನಿರಾಶ್ರಿತರ ಸಂಖ್ಯೆ 8 ಸಾವಿರಕ್ಕೂ ಹೆಚ್ಚಾಗಿದ್ದು 1.07 ಹೆಕ್ಟರ್ ಬೆಳೆ ನಾಶವಾಗಿದೆ ಎಂದು ಅಂದಾಜಿಸಲಾಗಿದೆ.

ಇಷ್ಟೇ ಅಲ್ಲ, ಇನ್ನೂ ಮಳೆಯಾದರೆ ಈ ಸಂಖ್ಯೆ ಹೆಚ್ಚಾಗುವುದು, ಮನೆ ಕಳೆದುಕೊಂಡ ಜನರು ಈಗ ಕರೋನಾ ಹಾಗೂ ಪ್ರವಾಹದಿಂದ ಈಗ ಸಂಕಟ ಅನುಭಸುತ್ತಿದ್ದಾರೆ.

ಅರುಣ ಹೊಳೆಯಣ್ಣವರ, ಬೀದರ ನ ಸಾಮಾಜಿಕ ಕಾರ್ಯಕರ್ತ ಪ್ರತಿದ್ವನಿ ತಂಡ ದ ಜೊತೆ ಮಾತನಾಡಿ, “ಕಳೆದ ವರ್ಷವು ಮಳೆ ಪ್ರವಾಹದಿಂದ ಜನರು ತೊಂದರೆಗೀಡಾದರು ಈಗ ಮತ್ತೆ ಅದೇ ಸ್ಥಿತಿ. ಮೊದಲೆ ಕೋವಿಡಾತಂಕ, ಮಳೆ ಹೆಚ್ಚಾಗಿ ಜನರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ವರ್ಷ ಬೆಳೆಯೂ ಅಷ್ಟಕ್ಕಷ್ಟೇ, ಹೀಗಾದರೆ ಬದುಕುದಾದರೂ ಹೇಗೆ. ಸರ್ಕಾರಗಳು ಯೋಜನೆಗಳನ್ನು ಹಾಗೂ ಪ್ಯಾಕೇಜ್ ಗಳನ್ನು ಘೋಷಿಸುತ್ತಿವೆ ಆದರೆ ಅವು ಎಷ್ಟರ ಮಟ್ಟಿಗೆ ನಿಜವಾಗಿ ತೊಂದರೆ ಆದವರಿಗೆ ಮುಟ್ಟುತ್ತವೆ ಎನ್ನುವುದನ್ನೂ ಗಮನಿಸುತ್ತಿರಬೇಕು. ಪ್ರವಾಹ ಪೀಡಿತ ಜನರ ಧ್ವನಿ ಸರ್ಕಾರಕ್ಕೆ ಮುಟ್ಟಲಿ ಎಂಬುದು ನಮ್ಮ ಕಳಕಳಿ”, ಎಂದು ಹೇಳಿದ್ದಾರೆ.

ಕಲಬುರಗಿಯ ರೈತ ರಾಚಯ್ಯ ಅವರು, “ಮಳೆ ಕೆಲವು ಭಾಗಗಳಲ್ಲಿ ತಗ್ಗಿದ್ದರೂ, ಅಪಾಯ ಹಾಗೂ ಇನ್ನೂ ತಪ್ಪಿಲ್ಲ. ನದಿಗಳು ಉಕ್ಕುತ್ತಲೇ ಇವೆ. ಈಗಾಗಲೇ ರೈತರು ನಲುಗಿ ಹೋಗಿದ್ದಾರೆ. ಜಲಾಶಯಗಳಿಂದ ಇನ್ನೂ ನೀರು ಬಿಟ್ಟರೆ, ಅಪಾರ ಪ್ರಮಾಣದಲ್ಲಿ ಹೊಲಗದ್ದೆಗಳು ನಾಶವಾಗುವ ಪರಿಸ್ಥಿತಿಯಿದೆ. ಕಳೆದ ಪ್ರವಾಹದ ಹೊಡೆತಕ್ಕೆ ಸಿಕ್ಕವರು ಇನ್ನೂ ಸುಧಾರಿಸಿಕೊಂಡಿಲ್ಲ. ನಮ್ಮ ಭಾಗದಲ್ಲಿ ದಿನಕ್ಕೆ ಕೋವಿಡ್‌ ಪ್ರಕರಣ ಇನ್ನು ಹೆಚ್ಚಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ನೆರೆ ಭೀತಿಯೂ ಶುರುವಾಗಿದೆ”, ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ನೆರೆ ಪೀಡಿತ ಸ್ಥಳಗಳಿಗೆ ಕಂದಾಯ ಸಚಿವರ ಭೇಟಿ:

ನೆರೆಯಿಂದ ತತ್ತರಿಸಿದ್ದ ಉತ್ತರ ಕರ್ನಾಟಕದ ಪ್ರದೇಶಗಳಿಗೆ ಕಂದಾಯ ಸಚಿವ ಆರ್‌ ಅಶೋಕ್‌ ಭೇಟಿ ನೀಡಿದ್ದಾರೆ. ಮಳೆಯಿಂದಾಗಿ ತತ್ತರಿಸಿದ್ದ ಜನರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಿದ್ದಾರೆ.

Tags: ಕಲ್ಯಾಣ ಕರ್ನಾಟಕನೆರೆ ಹಾವಳಿ
Previous Post

ಹಾಥ್ರಾಸ್‌: ವೈರಲ್‌ ಚಿತ್ರದಲ್ಲಿರುವ ಮಹಿಳೆ ತನ್ನ ಪತ್ನಿ ಎಂದು ಕೋರ್ಟ್‌ ಮೊರೆ ಹೋದ ವ್ಯಕ್ತಿ

Next Post

ಚುನಾವಣಾ ಪ್ರಚಾರ ರ‍್ಯಾಲಿ ವಿಚಾರದಲ್ಲಿ ಬಯಲಾದ ಡಾ. ಸುಧಾಕರ್‌ ದ್ವಂದ್ವ ನೀತಿ

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post
ಚುನಾವಣಾ ಪ್ರಚಾರ ರ‍್ಯಾಲಿ ವಿಚಾರದಲ್ಲಿ ಬಯಲಾದ ಡಾ. ಸುಧಾಕರ್‌ ದ್ವಂದ್ವ ನೀತಿ

ಚುನಾವಣಾ ಪ್ರಚಾರ ರ‍್ಯಾಲಿ ವಿಚಾರದಲ್ಲಿ ಬಯಲಾದ ಡಾ. ಸುಧಾಕರ್‌ ದ್ವಂದ್ವ ನೀತಿ

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada