• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಕಿಪೀಡಿಯಾ: ಕನ್ನಡದಲ್ಲಿ ಅತೀ ಹೆಚ್ಚು ಹುಡುಕಾಡಲ್ಪಟ್ಟ ಅಂಬೇಡ್ಕರ್‌

by
August 17, 2020
in ಕರ್ನಾಟಕ
0
ವಿಕಿಪೀಡಿಯಾ: ಕನ್ನಡದಲ್ಲಿ ಅತೀ ಹೆಚ್ಚು ಹುಡುಕಾಡಲ್ಪಟ್ಟ ಅಂಬೇಡ್ಕರ್‌
Share on WhatsAppShare on FacebookShare on Telegram

ಬಹುತೇಕ ಇಂಟರ್‌ನೆಟ್‌ ಬಳಕೆದಾರರು ಮಾಹಿತಿಗಳನ್ನು ಹುಡುಕಲು ಮೊದಲ ಪ್ರಾಶಸ್ತ್ಯ ನೀಡುವುದು ವಿಕಿಪೀಡಿಯಾ ವೆಬ್‌ಸೈಟಿಗೆ. ಇಂಟರ್‌ನೆಟ್‌ ಸಲಕರಣೆಗಳಿಗೆ ಭಾರತ ಒಂದು ದೊಡ್ಡ ಮಾರುಕಟ್ಟೆ. ಹಾಗಾಗಿಯೇ ತನ್ನ ಬಳಕೆದಾರರನ್ನು ತೃಪ್ತಿಪಡಿಸಲು ವಿಕಿಪೀಡಿಯಾ ಭಾರತೀಯ ಸ್ಥಳೀಯ ಭಾಷೆಗಳಲ್ಲೂ ಮಾಹಿತಿ, ಲೇಖನಗಳನ್ನು ನೀಡುತ್ತಿವೆ. ಇತ್ತೀಚೆಗೆ ಭಾರತೀಯ ಭಾಷೆಗಳ ಆವೃತ್ತಿಯನ್ನು ಬಳಸುವ ಭಾರತೀಯರ ಪ್ರಮಾಣ ಹೆಚ್ಚುತ್ತಿದೆ.

ADVERTISEMENT

ಲೈವ್‌ ಮಿಂಟ್‌ ನೀಡಿರುವ ವರದಿ ಪ್ರಕಾರ ವೀಕಿಪೀಡಿಯಾದಲ್ಲಿ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಹುಡುಕಾಡಿರುವುದು ಡಾ. ಬಿ ಆರ್‌ ಅಂಬೇಡ್ಕರ್‌ ಕುರಿತಾದ ಮಾಹಿತಿಗಳನ್ನು. ಅಲ್ಲದೆ ಅಂಬೇಡ್ಕರ್‌ ಕುರಿತಾದ ಮಾಹಿತಿಗಳನ್ನು ಅತೀ ಹೆಚ್ಚು ಹುಡುಕಲ್ಪಟ್ಟಿರುವ ಸ್ಥಳೀಯ ಭಾಷೆಗಳಲ್ಲಿ ಕನ್ನಡವೇ ಮೊದಲ ಸ್ಥಾನದಲ್ಲಿದೆ.

2020 ರ ಜನವರಿಯಿಂದ ಜೂನ್‌ವರೆಗಿನ ಅಂಕಿ ಅಂಶದ ಪ್ರಕಾರ ವೀಕಿಪೀಡಿಯಾ ಕನ್ನಡ ಆವೃತ್ತಿಯಲ್ಲಿ ಅಂಬೇಡ್ಕರ್‌ ಕುರಿತಾದ ಮಾಹಿತಿಯಿರುವ ಲೇಖನ 1,39,836 ಬಾರಿ ತೆರೆಯಲ್ಪಟ್ಟಿದೆ. ಮಳೆಯಾಲಂ ಆವೃತ್ತಿಯಲ್ಲಿ ಕಥೆಗಾರ ವೈಕ್ಕಂ ಮಹಮ್ಮದ್‌ ಬಶೀರ್‌ ಅವರ ಬಗೆಗಿನ ಲೇಖನವನ್ನು ಅತೀ ಹೆಚ್ಚು ಓದಲಾಗಿದೆ. ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಕುರಿತಾದ ಲೇಖನ ಹೆಚ್ಚು ಓದಲ್ಪಟ್ಟಿದ್ದರೆ, ತಮಿಳುನಾಡಲ್ಲಿ ಕಾಮರಾಜರ್‌ ಕುರಿತಾದ ಲೇಖನ ಓದಿದ್ದಾರೆ.

Tags: ಕನ್ನಡಡಾ.ಬಿಆರ್‌ ಅಂಬೇಡ್ಕರ್‌ವಿಕಿಪೀಡಿಯಾ
Previous Post

ಭಯಪಡದೆ ನಮ್ಮ ಆಸ್ಪತ್ರೆಗೆ ಬನ್ನಿ: ಖಾಸಗಿ ಆಸ್ಪತ್ರೆಗಳಿಗೆ ಮಾದರಿಯಾದ ಬಾಲು ಆಸ್ಪತ್ರೆ

Next Post

ಶಾಹೀನ್ ಭಾಗ್: ಬಿಜೆಪಿ ಪಾಲಿಗೆ ದೇಶದ್ರೋಹಿಗಳಾಗಿದ್ದವರು ಒಳ್ಳೆಯವರು ಆಗಿದ್ದು ಯಾವಾಗ..?

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಶಾಹೀನ್ ಭಾಗ್: ಬಿಜೆಪಿ ಪಾಲಿಗೆ ದೇಶದ್ರೋಹಿಗಳಾಗಿದ್ದವರು ಒಳ್ಳೆಯವರು ಆಗಿದ್ದು ಯಾವಾಗ..?

ಶಾಹೀನ್ ಭಾಗ್: ಬಿಜೆಪಿ ಪಾಲಿಗೆ ದೇಶದ್ರೋಹಿಗಳಾಗಿದ್ದವರು ಒಳ್ಳೆಯವರು ಆಗಿದ್ದು ಯಾವಾಗ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada