• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯೇಂದ್ರರನ್ನು ಅನಗತ್ಯ ವೈಭವೀಕರಿಸಲಾಗುತ್ತಿದೆ- ಅಸಮಾಧಾನ ಹೊರ ಹಾಕಿದ ಈಶ್ವರಪ್ಪ

by
November 17, 2020
in ಕರ್ನಾಟಕ
0
ವಿಜಯೇಂದ್ರರನ್ನು ಅನಗತ್ಯ ವೈಭವೀಕರಿಸಲಾಗುತ್ತಿದೆ- ಅಸಮಾಧಾನ ಹೊರ ಹಾಕಿದ ಈಶ್ವರಪ್ಪ
Share on WhatsAppShare on FacebookShare on Telegram

ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಅನಗತ್ಯವಾಗಿ ವೈಭವೀಕರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್‌ ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ.

ADVERTISEMENT

Also Read: ಹಳೇ ಮೈಸೂರು ಭಾಗದ ಹಿಡಿತಕ್ಕೆ BY ವಿಜಯೇಂದ್ರ ತಯಾರಿ..!

ಶಿರಾ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಗೆಲುವಿನಲ್ಲಿ ವಿಜಯೇಂದ್ರ ಅವರ ಪಾಲು ದೊಡ್ಡದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಸಾಕಷ್ಟು ಕೇಳಿ ಬಂದಿದ್ದವು. ಅಲ್ಲದೆ, ವಿಜಯೋತ್ಸವದಲ್ಲಿ ವಿಜಯೇಂದ್ರ ಅವರನ್ನು ಅಭಿಮಾನಿಗಳು ಹೊತ್ತು ಸಂಭ್ರಮಾಚರಣೆ ಮಾಡಿದ್ದರು, ಇದು ಬಿಜೆಪಿ ಹಿರಿಯ ನಾಯಕರಲ್ಲಿ ಸಾಕಷ್ಟು ಇರಿಸು-ಮುರಿಸು ತಂದಿದೆ. ಅದರಲ್ಲಿ, ಕೆ ಎಸ್‌ ಈಶ್ವರಪ್ಪ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ವ್ಯಕ್ತ ಪಡಿಸಿದ್ದಾರೆ.

Also Read: ಬಿಜೆಪಿ ಗೆಲುವು: ವಿಜಯೇಂದ್ರರನ್ನು ಹೊತ್ತು ಸಂಭ್ರಮಾಚರಿಸಿದ ಕಾರ್ಯಕರ್ತರು

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದೆ ಈಶ್ವರಪ್ಪ, ಕೆಲವು ಮಾಧ್ಯಮಗಳು ವಿಜಯೇಂದ್ರ ಅವರನ್ನು ವಿಪರೀತವಾಗಿ ವೈಭವೀಕರಿಸುತ್ತಿದೆ. ಅದರ ಕುರಿತು ನನಗೇನು ಅಭ್ಯಂತರವಿಲ್ಲ. ಆದರೆ ಬಿಜೆಪಿ ಓರ್ವನ ಪ್ರಯತ್ನದಿಂದ ಗೆಲ್ಲುವುದಲ್ಲ, ಅದರಲ್ಲಿ ಹಲವಾರು ನಾಯಕರ, ಸಾವಿರಾರು ಕಾರ್ಯಕರ್ತರ ಪರಿಶ್ರಮವಿರುತ್ತದೆ. ಸಂಘಟಿತ ಪರಿಶ್ರಮದಿಂದ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ.

Also Read: ಭವಿಷ್ಯದಲ್ಲಿ ಕೆ.ಆರ್.ಪೇಟೆ ಮೇಲೆ ಕಣ್ಣಿಟ್ಟೇ ಬಿಜೆಪಿ ಗೆಲ್ಲಿಸಿದ ವಿಜಯೇಂದ್ರ

ಪ್ರತಿ ವಿಧಾನಸಬೆ ಚುನಾವಣೆಗೂ ನಾಲ್ಕರಿಂದ ಐದು ಮಂದಿಯನ್ನು ಉಸ್ತುವಾರಿಯಾಗಿ ನೇಮಿಸಲಾಗುತ್ತದೆ. ಅದೇ ಮಾದರಿಯಲ್ಲಿ ಆರ್‌ಆರ್‌ ನಗರ ಹಾಗೂ ಶಿರಾದಲ್ಲೂ ಉಸ್ತುವಾರಿ ನೇಮಿಸಲಾಗಿತ್ತು. ಈ ಕ್ಷೇತ್ರಗಳಲ್ಲಿ ಅಶ್ವಥ್‌ ನಾರಾಯಣ, ಅಶೋಕ್‌ ಮೊದಲಾದವರ ಪ್ರಯತ್ನವೂ ಇದೆ. ಹಾಗೆಯೇ ವಿಜಯೇಂದ್ರ ಅವರೂ ಪ್ರಯತ್ನ ಪಟ್ಟಿದ್ದಾರೆ. ಆದರೆ ವಿಜಯೇಂದ್ರ ಅವರನ್ನು ಮಾತ್ರ ವೈಭವೀಕರಿಸಲಾಗುತ್ತಿದೆ, ಇದಕ್ಕೆ ನಾವೇನು ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ.

Also Read: BS ವಿಜಯೇಂದ್ರ ವಿರುದ್ಧ ಹೈಕಮಾಂಡ್‌ಗೆ ದೂರು ಕೊಟ್ಟವರು ಯಾರು..?

Tags: ಬಿ.ವೈ.ವಿಜಯೇಂದ್ರಸಚಿವ ಕೆ ಎಸ್ ಈಶ್ವರಪ್ಪ
Previous Post

ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

Next Post

ಅಮೇರಿಕಾದಲ್ಲಿ ವ್ಯಾಸಂಗ ಮಾಡುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಕೆ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಅಮೇರಿಕಾದಲ್ಲಿ ವ್ಯಾಸಂಗ ಮಾಡುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಕೆ

ಅಮೇರಿಕಾದಲ್ಲಿ ವ್ಯಾಸಂಗ ಮಾಡುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಕೆ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada