• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಶೇಷ ಪ್ಯಾಕೇಜ್‌ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಿ: ಸಿಎಂ ಗೆ ಸ್ಲಂ ಜನಾಂದೋಲನ ಒತ್ತಾಯ

by
May 12, 2020
in ಕರ್ನಾಟಕ
0
ವಿಶೇಷ ಪ್ಯಾಕೇಜ್‌ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಿ: ಸಿಎಂ ಗೆ ಸ್ಲಂ ಜನಾಂದೋಲನ ಒತ್ತಾಯ
Share on WhatsAppShare on FacebookShare on Telegram

ಕೋವಿಡ್-19 ನಿಂದ ಲಾಕ್ ಡೌನ್‌ನಲ್ಲಿ ಸಿಲುಕಿರುವ ಕೆಲವೊಂದು ಸಮುದಾಯಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿರುವ 1,610 ಕೋಟಿ ವಿಶೇಷ ಪ್ಯಾಕೇಜ್ ನಲ್ಲಿ ಸ್ಲಂ ನಿವಾಸಿಗಳನ್ನು ಕೈಬಿಟ್ಟಿರುವುದನ್ನು ಖಂಡಿಸಿ ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ಮತ್ತು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯು ಬೆಂಗಳೂರಿನ ಲಗ್ಗೆರಿ ಜೈಭೀಮ್ ನಗರ ಸ್ಲಂ ನಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟಿಸಿತು.

ADVERTISEMENT

ಕೋವಿಡ್-19 ಲಾಕ್ ಡೌನ್ ಪರಿಣಾಮವಾಗಿ ತೊಂದರೆಗೆ ಸಿಲುಕಿರುವ ಕ್ಷೌರಿಕರು, ಅಗಸರು, ಆಟೋ/ಟ್ಯಾಕ್ಸಿ ಚಾಲಕರು, ಕಟ್ಟಡ ಕಾರ್ಮಿಕರು, ನೇಕಾರರು , ಹೂಗಳನ್ನು ಬೆಳೆದ ರೈತರು ಹಾಗೂ ಇತರರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ 1,610 ಕೋಟಿ ನೆರವು ಘೋಷಣೆ ಮಾಡಿರುವುದು ಸ್ವಾಗತಾರ್ಹ.ಆದರೆ ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಸ್ಲಂ ಜನರಿಗೆ ಮತ್ತು ಅಸಂಘಟಿತ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೆರವು ನೀಡದೆ ಕಡೆಗಣಿಸಿರುವುದನ್ನು ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ಮತ್ತು ಸ್ಲಂ ಜನಾಂದೋಲನ ಕರ್ನಾಟಕ ಖಂಡಿಸುತ್ತದೆ ಎಂದು ಜಿಲ್ಲಾ ಸಂಚಾಲಕರಾದ ಚಂದ್ರಮ್ಮ ಹೇಳಿದರು.

“ರಾಜಕೀಯ ಲೆಕ್ಕಚಾರವಿಟ್ಟುಕೊಂಡು ಒಂದು ವಿಭಾಗಕ್ಕೆ ಮಾತ್ರ ಪರಿಹಾರ ಘೋಷಣೆ ಮಾಡಿರುವುದು ಸರ್ವರನ್ನೊಳಗೊಂಡ ನೆರವಲ್ಲ. ಇದು ತಾರತಮ್ಯದ ಪರಿಹಾರ ಪ್ಯಾಕೇಜ್ ಆಗಿದೆ. ಆದ್ದರಿಂದ ನಗರದ ಕೊಳಗೇರಿಗಳಲ್ಲಿರುವ ಬೀದಿವ್ಯಾಪಾರಿಗಳು, ಮನೆಗೆಲಸದವರು, ಗಾರ್ಮೆಂಟ್ಸ್ ಕಾರ್ಮಿಕರು, ಬೀಡಿ ಕಾರ್ಮಿಕರು, ಹಮಾಲಿಗಳು, ಖಾಸಗಿ ಬಸ್ ಮತ್ತು ಟ್ರಕ್ ಚಾಲಕರು ಮೆಕಾನಿಕ್‌ಗಳು, ಚಿಂದಿ ಆಯುವವರು, ಲೈಂಗಿಕ ಕಾರ್ಯಕರ್ತೆಯರು, ಅಂಗವಿಕಲರು, ದೇವದಾಸಿಯರು, ಮತ್ತು ತೃತೀಯ ಲಿಂಗಿಗಳಿಗೆ ಪ್ಯಾಕೇಜ್‌ನಲ್ಲಿ ನೆರವು ನೀಡಬೇಕಾಗಿತ್ತು” ಎಂದು ಅವರು ಒತ್ತಾಯಿಸಿದ್ದಾರೆ.

ಅಲ್ಲದೇ ಲಾಕ್‌ಡೌನ್‌ನಿಂದ ತಮ್ಮ ನಿತ್ಯದ ದುಡಿಮೆ ಕಳೆದುಕೊಂಡಿರುವ ನಗರದ ವಂಚಿತ ಸಮುದಾಯಗಳಿಗೆ ಆರೋಗ್ಯ ಮತ್ತು ಮೂಲಭೂತ ಹಕ್ಕುಗಳನ್ನು ಕಾಪಾಡುವ ದೃಷ್ಟಿಯಿಂದ ರಾಜ್ಯ ಸರ್ಕಾರ ತನ್ನ ಕರ್ತವ್ಯವಾಗಿ ಈಗಾಗಲೇ ಹಸಿವು ಮತ್ತು ಅನಾರೋಗ್ಯದಿಂದ ತತ್ತರಿಸಿರುವ ಸ್ಲಂ ಕುಟುಂಬಗಳಿಗೆ ಆರೋಗ್ಯ ಕಾಪಾಡಿಕೊಳ್ಳಲು ಚಿಕಿತ್ಸೆ ಮತ್ತು ಔಷಧಿ ಹಾಗೂ ಮನೆ ಬಾಡಿಗೆ ಖರ್ಚು ಹಾಗೂ ಜೀವನೋಪಾಯ ನಿಭಾಯಿಸಲು ಎಲ್ಲಾ ಕುಟುಂಬಗಳಿಗೂ ಸೆಪ್ಟೆಂಬರ್ ವರೆಗೆ ಮಾಸಿಕ 9,600 ರೂಪಾಯಿಗಳ ವೇತನ/ಕೂಲಿ ನಷ್ಟ ಪರಿಹಾರ ಭತ್ಯೆಯನ್ನು ಕರ್ನಾಟಕ ಸರ್ಕಾರ ಘೋಷಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಅನುಷ್ಠಾನಕ್ಕೆ ತರಬೇಕು. ಹಾಗೂ ಲಾಕ್‌ಡೌನ್ ಸಂತ್ರಸ್ತ ಅಸಂಘಟಿತ ಕಾರ್ಮಿಕರು ಮತ್ತು ಸ್ಲಂ ಜನರ ಬದುಕು ಹಕ್ಕು ರಕ್ಷಣೆಗಾಗಿ ಸಿಎಂ ಬಿಎಸ್‌ವೈ ತಮ್ಮ ಬದ್ಧತೆ ಪ್ರದರ್ಶಿಸಬೇಕಿದೆ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಸ್ಲಂ ಸಮಿತಿಯ ಭಾಗ್ಯಮ್ಮ, ನೀಲಮ್ಮ, ಬಸಮ್ಮ, ಮಹದೇವಮ್ಮ, ಲಕ್ಷ್ಮಮ್ಮ, ಶಂಕ್ರಮ್ಮ, ವೆಂಕಟೇಶಪ್ಪ, ಗೂಳಿಯಪ್ಪ ಮತ್ತು ಇತರೆ ಸ್ಲಂ ನಿವಾಸಿಗಳು ಭಾಗವಹಿಸಿ ಹಕ್ಕುಗಳಿಗಾಗಿ ಆಗ್ರಹಿಸಿ ಪ್ರತಿಭಟಿಸಿದ್ದಾರೆ.

Tags: BenagaluruCM BSYCovid 19slum janandolana karnatakaಕೋವಿಡ್-19ಬಿಎಸ್ ಯಡಿಯೂರಪ್ಪಬೆಂಗಳೂರುಸ್ಲಂ ಜನಾಂದೋಲನ ಕರ್ನಾಟಕ
Previous Post

ಕ್ಯಾಪ್ಟನ್ ಮಣಿವಣ್ಣನ್‌ರನ್ನು ಹೊಸ ಹುದ್ದೆಗೆ ನೇಮಕ ಮಾಡಿದ ಸರ್ಕಾರ

Next Post

ಆರ್ಥಿಕ ಸಂಕಷ್ಟದಲ್ಲಿ ಪ್ರಧಾನಿ ಮೋದಿಗೆ ಮಾದರಿಯಾಗಬಲ್ಲರು ವಿ ಪಿ ಸಿಂಗ್.!

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಆರ್ಥಿಕ ಸಂಕಷ್ಟದಲ್ಲಿ ಪ್ರಧಾನಿ ಮೋದಿಗೆ ಮಾದರಿಯಾಗಬಲ್ಲರು ವಿ ಪಿ ಸಿಂಗ್.!

ಆರ್ಥಿಕ ಸಂಕಷ್ಟದಲ್ಲಿ ಪ್ರಧಾನಿ ಮೋದಿಗೆ ಮಾದರಿಯಾಗಬಲ್ಲರು ವಿ ಪಿ ಸಿಂಗ್.!

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada