• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಲಾ ಕಾಲೇಜು ಪುನರಾರಂಭ: ಶಿಕ್ಷಕರೊಂದಿಗೆ ಸಂವಾದ ನಡೆಸಿದ ಸಚಿವ ಸುರೇಶ್ ಕುಮಾರ್

by
December 30, 2020
in ಕರ್ನಾಟಕ
0
ಶಾಲಾ ಕಾಲೇಜು ಪುನರಾರಂಭ: ಶಿಕ್ಷಕರೊಂದಿಗೆ ಸಂವಾದ ನಡೆಸಿದ ಸಚಿವ ಸುರೇಶ್ ಕುಮಾರ್
Share on WhatsAppShare on FacebookShare on Telegram

ಕರೋನಾ ಸೋಂಕಿನಿಂದ ರಾಜ್ಯದಲ್ಲಿ ಮುಚ್ಚಲ್ಪಟ್ಟ ಶಾಲೆಗಳು ಜ1 2021 ರಂದು ಮತ್ತೆ ತೆರೆಯುತ್ತಿದೆ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭ ಮಾಡಲಾಗುತ್ತಿದೆ ಎಂದು ಕೆಲವು ದಿನಗಳ ಹಿಂದೆ ರಾಜ್ಯಸರ್ಕಾರ ಅಧಿಕೃತ ಮಾಹಿತಿ ಹೊರಹಾಕಿದೆ. ಡಿ30ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ನಗರದ ಕೆಲವು ಶಾಲಾ ಕಾಲೇಜುಗಳಿಗೆ ಭೇಟಿನೀಡಿ ಶಿಕ್ಷಕರೊಂದಿಗೆ ಚರ್ಚೆ ನಡೆಸಿದ್ದಾರೆ.

ADVERTISEMENT

ಯಲಹಂಕ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾರಾಣಿ ಲಕ್ಷ್ಮೀ ಅಮ್ಮಣಿ ಕಾಲೇಜು, ಮಲ್ಲೇಶ್ವರಂ, ಹೆಬ್ಬಾಳ ಸೇರಿದಂತೆ ನಗರದ ಇತೆರೆಡೆ ಭೇಟಿ ನೀಡಿ ಕೊಠಡಿ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಜೊತೆಗೆ ಶಿಕ್ಷಕರಿಗೆ ಕೆಲವೊಂದು ಸಲಹೆ ನೀಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರೋನಾ ಮುಂಜಾಗೃತೆಯ ಬಗ್ಗೆ ಮಕ್ಕಳಿಗೆ ಪೋಷಕರಿಗೆ ಸೂಕ್ತ ಸಲಹೆ ನೀಡುವುದು. ಪ್ರತಿನಿತ್ಯ ಶಾಲಾ ಆವರಣ ಕೊಠಡಿ ಶೌಚಾಲಯಗಳಿಗೆ ಸ್ಯಾನಿಟೈಝರ್ ಬಳಸಿ ಶುಚಿಗೊಳಿಸ ಬೇಕು. ಫೇಸ್ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಬಳಕೆ ಮಾಡುವುದು. ಶಿಕ್ಷಕರು ಮಕ್ಕಳ ಸಾಮಾಜಿಕ ಅಂತರ ಮತ್ತು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕೆಂದು ಸಲಹೆ ನೀಡಿದ್ದಾರೆ.

ಶಿಕ್ಷಕರು ಪಠ್ಯ ಕ್ರಮವನ್ನು ಪೂರ್ಣಗೊಳಿಸುವತ್ತ ಗಮನಹರಿಸಬೇಕು. ಮಕ್ಕಳು ಶಾಲೆಗೆ ಗೈರಾಗದಂತೆ ಸೂಚನೆ ನೀಡಬೇಕು. ಹಿಂದಿನ ವರ್ಷದ ಬಸ್‌ ಪಾಸ್ ಬಳಕೆಗೆ ಅವಕಾಶವಿದ್ದು, ಅದನ್ನೆ ಬಳಸಬಹುದು ಎಂಬ ಮಾಹಿತಿ ವಿದ್ಯಾರ್ಥಿಗಳಿಗೆ ತಿಳಿಸಬೇಕೆಂದಿದ್ದಾರೆ.

ಈ ವೇಳೆ ಸಚಿವರೊಂದಿಗೆ ಪ್ರತಿಕ್ರಿಯಿಸಿದ ಪ್ರಾಂಶುಪಾಲರೊಬ್ಬರು ಈಗಾಗಲೆ ಪೋಷಕರೊಂದಿಗೆ ಚರ್ಚಿಸಲಾಗಿದ್ದು, ಸರ್ಕಾರದಿಂದ ಬಂದ ಮಾರ್ಗಸೂಚಿಗಳನ್ನು ತಿಳಿಸಲಾಗಿದೆ. ಪೋಷಕರು ಮಕ್ಕಳನ್ನು ಶಾಲಾಗೆ ಕಳುಹಿಸಲು ಉತ್ಸುಕರಾಗಿದ್ದಾರೆ. ಉಳಿದ ತರಗತಿಗಳ ಆರಂಭದ ಬಗ್ಗೆ ಸಚಿವರೊಂದಿಗೆ ವಿಚಾರಿಸಿದಾಗ ಈ ಬಗ್ಗೆ ಸದ್ಯದಲ್ಲಿಯೇ ತಿಳಿಸಲಾಗುವುದು ಎಂದಿದ್ದಾರೆ.

ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿ ಸಾಧನೆಯ ಬಗ್ಗೆ ನೆನಪಿಸಿಕೊಂಡ ಸುರೇಶ್‌ ಕುಮಾರ್ ಈ ಬಾರಿಯ ಎಸ್ಎಸ್ಎಲ್ಸಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರ್ಕಾರಿ ಶಾಲಾ ಮಕ್ಕಳು ಮೇಲುಗೈ ಸಾಧಿಸಿದ್ದಾರೆ. ಇದು ರಾಜ್ಯಕ್ಕೆ ಹೆಮ್ಮೆ ತರುವಂತಹ ವಿಚಾರ ಎಂದಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಶಿಕ್ಷಕರಿಗೆ ಸಲಹೆ ನೀಡಿದ್ದಾರೆ.

Tags: Education MinisterEducation Minister Suresh Kumarಶಾಲಾ ಕಾಲೇಜು ಪುನರಾರಂಭಶಿಕ್ಷಣ ಸಚಿವ ಸುರೇಶ್ ಕುಮಾರ್
Previous Post

ಗ್ರಾ.ಪಂ. ಚುನಾವಣೆ ಫಲಿತಾಂಶಗಳನ್ನು ಪಕ್ಷವಾರು ಪ್ರಸಾರ ಮಾಡಬೇಡಿ; EC

Next Post

ಗ್ರಾ.ಪಂ ಚುನಾವಣೆ; ರೈತ-ಬಡವರ ಪರ ಕಾರ್ಯವೈಖರಿಗಳೆ ಗೆಲುವಿಗೆ ಕಾರಣ -ಸಿದ್ದರಾಮಯ್ಯ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಗ್ರಾ.ಪಂ ಚುನಾವಣೆ; ರೈತ-ಬಡವರ ಪರ ಕಾರ್ಯವೈಖರಿಗಳೆ ಗೆಲುವಿಗೆ ಕಾರಣ -ಸಿದ್ದರಾಮಯ್ಯ

ಗ್ರಾ.ಪಂ ಚುನಾವಣೆ; ರೈತ-ಬಡವರ ಪರ ಕಾರ್ಯವೈಖರಿಗಳೆ ಗೆಲುವಿಗೆ ಕಾರಣ -ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada