• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವರಾತ್ರಿ ಸಂಭ್ರಮ – ಗದಗದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ !

ಪ್ರತಿಧ್ವನಿ by ಪ್ರತಿಧ್ವನಿ
March 8, 2024
in Top Story, ಕರ್ನಾಟಕ
0
ಶಿವರಾತ್ರಿ ಸಂಭ್ರಮ – ಗದಗದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ !
Share on WhatsAppShare on FacebookShare on Telegram

ಇತ್ತೀಚೆಗೆ ಸಮಾಜದಲ್ಲಿ ಕೋಮು ಕಲಗಹಳು, ವಿವಾದಗಳು ಯಾವ ಹಂತಕ್ಕೆ ಹೋಗಿದೆ ಎಂಬುದು ನಮ್ಮೆಲರಿಗೂ ತಿಳಿದಿರುವ ವಿಚಾರ. ಅದು ರಾಜಕಾರಣದ ಕಾರಣಕ್ಕೋ ಅಥವಾ ಮತ್ತಿನ್ಯಾವುದೇ ಕಾರಣಕ್ಕೆ ಇರಬಹುದು. ಇದ್ರ ಗಂಭೀರ ಪರಿಣಾಮ ಸಮಾಜದ ಶಾಂತಿಗೆ ಆಗಾಗ ಕಳಂಕ ತರುತ್ತದೆ. ಆದ್ರೆ ಇದೆಲ್ಲವನ್ನೂ ಮೀರಿ ಎಲ್ಲಾ ಧರ್ಮಗಳು ಒಂದಾದಗ – ಒಟ್ಟೊಟ್ಟಿಗೆ ಭಾವೈಕ್ಯತೆ ಮೆರೆದಾಗ ಅದೊಂದು ಅದ್ಭುತವನ್ನೇ ಸೃಷ್ಟಿ ಮಾಡುತ್ತೆದೆ. ಗದಗ ಈ ಬಾರಿಯ ಶಿವರಾತ್ರಿಗೆ ಇಂಥದ್ದೇ ಘಟನೆಗೆ ಸಾಕ್ಷಿಯಾಗಿದೆ.

ADVERTISEMENT

ಬಂಡಾಯದ ಮಣ್ಣಿನಲ್ಲಿ ಈಗ ಭಾವೈಕ್ಯತೆಯ ದೀಪ ಬೆಳಗುತ್ತಿದೆ. ಇಲ್ಲಿ ಮುಸ್ಲಿಂ ಸಮುದಾಯ ಹಿಂದೂ ಮಠಕ್ಕೆ ರಥ ಒಂದನ್ನ ದೇಣಿಗೆಯಾಗಿ ನೀಡುವ ಮೂಲಕ ಹಿಂದೂ-ಮುಸ್ಲಿಂ ಭಾವೈಕ್ಯತೆ ಮರೆಯೋ ಸಂದೇಶ ಸಾರಿದ್ದಾರೆ. ಹೌದು, ಗದಗದ ನರಗುಂದ ಪಟ್ಟಣದ ಶ್ರೀ ಸಿದ್ದೇಶ್ವರ ಪಂಚಗ್ರಹ ಗುಡ್ಡದ ಹಿರೇಮಠ ದೇವಸ್ಥಾನ ಇಂತದ್ದೊಂದು ಸಾಮರಸ್ಯಕ್ಕೆ ಸಾಕ್ಷಿಯಾಗಿದೆ..ರಥದ ಭವ್ಯ ಮೆರವಣಿಗೆ ಮಾಡೋ ಮೂಲಕ ಮುಸ್ಲಿಂ ಸಮುದಾಯ ಭಾವೈಕ್ಯತೆ ಸಾರಿದೆ. ನಂತರ ಈ ರಥವನ್ನು ಶ್ರೀ ಮಠಕ್ಕೆ ಹಸ್ತಾಂತರಿಸಿದ್ದಾರೆ. ಪಟ್ಟಣದ ಹಜರತ್ ಮೆಹಬೂಬ ಸುಭಾನಿ ದರ್ಗಾದ ಖಾದಿಮ್, ಬಾಬುಸಾಹೇಬ ಇಮಾಮಸಾಹೇಬ ಜಮಾದಾರಿಂದ ಸುಂದರವಾದ ರಥ ಹಿಂದೂ ಮಠಕ್ಕೆ ಕೊಡುಗೆ ನೀಡಿದ್ದಾರೆ..

ಹಿಜಾಬ್ ಮತ್ತು ಕೇಸರಿ ಶಾಲುವಿನ ವಿವಾದ ವಿಶ್ವ ಮಟ್ಟದಲ್ಲಿ ಚರ್ಚೆಯಾಗಿ ರಾಜ್ಯಕ್ಕೆ ಮುಜುಗರವನ್ನುಂಟು ಮಾಡಿತ್ತು. ಆದ್ರೆ ಅದಕ್ಕಿಂತ ಹೆಚ್ಚು ಸುದ್ದಿಯಾಗಬೇಕಿರೋದು ಇಂಥಹ ಭಾವೈಕ್ಯತೆ ಸಾರುವ ಆಚರಣೆಗಳು. ಸದ್ಯ ದೇಶದಾದ್ಯಂತ ಉಲ್ಬಣಿಸಿರುವ ಸೂಕ್ಷ್ಮ ಪರಿಸ್ಥಿತಿಯ ಸಂದರ್ಭದಲ್ಲಿ ಇಂಥಹ ಆರಣೆಗಳು ಸಮಾಜವನ್ನ ಸುಧಾರಿಸುವ ನಿದರ್ಶನಗಳಾಗಿ ಉಳಿಯುತ್ತವೆ.

Tags: Communal HarmonyGadagHinduHindu Muslim
Previous Post

ಹೃದಯ ಗೆಲ್ಲಲು ಬಂದಿರುವೆ: ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Next Post

ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಪೂಜೆ ಮುಂದಾದ ಹಿಂದೂ ಕಾರ್ಯಕರ್ತರು – ಪೋಲಿಸರು ಫುಲ್ ಅಲರ್ಟ್ !

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಪೂಜೆ ಮುಂದಾದ ಹಿಂದೂ ಕಾರ್ಯಕರ್ತರು – ಪೋಲಿಸರು ಫುಲ್ ಅಲರ್ಟ್ !

ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಪೂಜೆ ಮುಂದಾದ ಹಿಂದೂ ಕಾರ್ಯಕರ್ತರು - ಪೋಲಿಸರು ಫುಲ್ ಅಲರ್ಟ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada