• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂಪುಟ ವಿಸ್ತರಣೆಯೋ, ಪುನರ್‌ರಚನೆಯೋ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು – BSY

by
November 14, 2020
in ಕರ್ನಾಟಕ
0
ಸಂಪುಟ ವಿಸ್ತರಣೆಯೋ
Share on WhatsAppShare on FacebookShare on Telegram

ಸಂಪುಟ ವಿಸ್ತರಣೆ ನಡೆಸಬೇಕೆ ಬೇಡವೇ ಎಂದು ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ಲಾಬಿ ನಡೆಯುತ್ತಿದ್ದು, ಬಿ ಎಸ್‌ ಯಡಿಯೂರಪ್ಪರಿಗೆ ಸವಾಲಾಗುತ್ತಿದೆ. ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದೆಂದು ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು. ಇದೀಗ ಎರಡೂ ಕ್ಷೇತ್ರಗಳಲ್ಲಿ ಚುನಾವಣೆ ಮುಗಿದು, ಫಲಿತಾಂಶ ಬಂದಿದ್ದು, ಎರಡರಲ್ಲೂ ಬಿಜೆಪಿ ಜಯಭೇರಿ ಬಾರಿಸಿದ್ದು, ಸಚಿವ ಸ್ಥಾನ ಆಕಾಂಕ್ಷಿತರು ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ.

Also Read: ದೀಪಾವಳಿಗೆ ಸಂಪುಟ ವಿಸ್ತರಣೆಯ ಸಮಾಧಾನವೊ, ಪುನರ್ ರಚನೆಯ ಸಂಭ್ರಮವೊ?

ಹಾಗಾಗಿ ಸಚಿವ ಸಂಪುಟದ ವಿಸ್ತರಣೆಯ ಕುರಿತು ಮಾತನಾಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆ ಮಾಡಬೇಕೆ ಅಥವಾ ಮಾಡಬಾರದೇ ಎಂದು ಹೈಕಮಾಮಡ್‌ ನಾಯಕರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದಿದ್ದಾರೆ.

ಸದ್ಯ ಕೇಂದ್ರ ನಾಯಕರು ಬಿಹಾರ ಸರ್ಕಾರ ರಚನೆಯಲ್ಲಿ ನಿರತಾರಗಿದ್ದು, ಬಿಹಾರ ಸರ್ಕಾರ ರಚನೆ ಮುಗಿದ ತರುವಾಯ ನಾನು ಭೇಟಿಯಾಗಿ ಕರ್ನಾಟಕ ಮಂತ್ರಿಮಂಡಲದ ಬಗ್ಗೆ ಚರ್ಚಿಸುತ್ತೇನೆ, ಅದಕ್ಕಾಗಿ ಮತ್ತೆ ದೆಹಲಿಗೆ ಪ್ರವಾಸ ನಡೆಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Also Read: ಉಪಚುನಾವಣೆ ಬಳಿಕ ಮಂತ್ರಿಮಂಡಲ ವಿಸ್ತರಣೆ – ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ

“ನಾನು ಕೇಂದ್ರ ನಾಯಕತ್ವವನ್ನು ಸಂಪರ್ಕಿಸಲು ದೆಹಲಿಗೆ ಹೋಗಬೇಕಾಗಿದೆ, ಆದರೆ ಬಿಹಾರ ಮುಖ್ಯಮಂತ್ರಿ ಆಯ್ಕೆಯಾದ ಬಳಿಕವೇ ಅವರನ್ನು ಭೇಟಿಯಾಗಲು ಸಾಧ್ಯವಾಗುತ್ತದೆ ಎಂದು ತೋರುತ್ತಿದೆ.” ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆಯೇ ಅಥವಾ ಸಂಪುಟ ಪುನರ್ರಚನೆಯಾಗುತ್ತದೆಯೇ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಸಂಪುಟ ವಿಸ್ತರಣೆಯೋ, ಪುನರ್‌ರಚನೆಯೋ ನಿರ್ಧಾರ ಹೈಕಮಾಂಡ್‌ಗೆ ನಿರ್ಧಾರದ ಮೇಲೆ ಅವಲಂಬಿಸಿರುತ್ತದೆ ಎಂದು ಹೇಳಿದ್ದಾರೆ.

Also Read: ವರಿಷ್ಠರು ಓಕೆ ಎಂದರೂ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದೇಕೆ?

ಉಪಚುನಾವಣೆ ಫಲಿತಾಂಶ ಬಳಿಕ ಸಂಪುಟ ವಿಸ್ತರಣೆಯಾಗುವುದೆಂದು ಯಡಿಯೂರಪ್ಪ ಹೇಳಿದ್ದರಿಂದ, ನವೆಂಬರ್‌ 10 ರ ಬಳಿಕ ರಾಜ್ಯ ಬಿಜೆಪಿಯೊಳಗಿನ ರಾಜಕೀಯ ಚಟುವಟಿಕೆಗಳು ತೀವ್ರ ಗರಿಗೆರಿದ್ದವು. ಕಾಂಗ್ರೆಸ್‌ನಿಂದ ಬಿಜೆಪಿ ಬಂದು ಗೆದ್ದ ಮುನಿರತ್ನ ಕೂಡಾ ಸಚಿವ ಸ್ಥಾನ ಆಕಾಂಕ್ಷಿಯೆಂದು ಹೇಳಲಾಗುತ್ತಿದ್ದು, ಸಚಿವ ಸ್ಥಾನಕ್ಕೆ ಪೈಪೋಟಿ ಇನ್ನಷ್ಟು ಹೆಚ್ಚಿದೆ.

ಬಿಜೆಪಿ ಹಿರಿಯ ನಾಯಕರಾದ ಉಮೇಶ್‌ ಕತ್ತಿ ಮೊದಲಾದವರು ಸಂಪುಟ ಸೇರ್ಪಡೆಗೊಳ್ಳುವ ಅವಕಾಶಕ್ಕಾಗಿ ತೀವ್ರವಾಗಿ ಕಾಯುತ್ತಿದ್ದರೆ, ಸರ್ಕಾರ ರಚಿಸಲು ಸಹಾಯ ಮಾಡಿದ ಮಾಜಿ ಕಾಂಗ್ರೆಸ್‌ ಶಾಸಕರೂ ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದಾರೆ. ಇದು ಯಡಿಯೂರಪ್ಪರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ.

Also Read: ಸಂಪುಟ ಸಂಕಟ- CM BSY ಬೆಂಬಲಕ್ಕೆ ನಿಂತ ವರಿಷ್ಠರು 

Tags: ಯಡಿಯೂರಪ್ಪಯಡಿಯೂರಪ್ಪ ಸಚಿವ ಸಂಪುಟಯಡಿಯೂರಪ್ಪ ಸಂಪುಟ
Previous Post

ತಂಡಗಳ ಸಂಖ್ಯೆ ಹೆಚ್ಚುಗೊಳಿಸಲು ಐಪಿಎಲ್ ಸಿದ್ಧವಾಗಿದೆ- ರಾಹುಲ್ ದ್ರಾವಿಡ್

Next Post

ಸಿಟಿ ರವಿಯವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲಿರುವ ನೂತನ ಜವಾಬ್ದಾರಿ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಸಿಟಿ ರವಿಯವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲಿರುವ ನೂತನ ಜವಾಬ್ದಾರಿ

ಸಿಟಿ ರವಿಯವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲಿರುವ ನೂತನ ಜವಾಬ್ದಾರಿ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada