• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂಸತ್ತಿನಲ್ಲಿ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿದ ಸುಮಲತಾರಿಗೆ ವ್ಯಾಪಕ ಪ್ರಶಂಸೆ

by
September 20, 2020
in ಕರ್ನಾಟಕ
0
ಸಂಸತ್ತಿನಲ್ಲಿ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿದ ಸುಮಲತಾರಿಗೆ ವ್ಯಾಪಕ ಪ್ರಶಂಸೆ
Share on WhatsAppShare on FacebookShare on Telegram

ಕಳೆದ ಕೆಲವು ದಿನಗಳಿಂದ ಹಿಂದಿ ಹೇರಿಕೆ, ತ್ರಿಭಾಷಾ ಸೂತ್ರದ ವಿರುದ್ಧದ ಕಾವು ತೀವ್ರವಾಗುತ್ತಿದೆ. ಕೇಂದ್ರ ಸರ್ಕಾರ ತರಹೊರಟಿರುವ ಎನ್‌ಇಪಿ2020 ವಿರುದ್ಧ ಹಿಂದಿಯೇತರ ರಾಜ್ಯಗಳು ಸಿಡಿದೆದ್ದಿವೆ.

ಸಂಸತ್ತಿನಲ್ಲಿ ಅಧಿವೇಶನ ನಡೆಯುತ್ತಿದ್ದು, ಮಂಡ್ಯದ ಸಂಸದೆ ಕೇಂದ್ರದ ಭಾಷಾ ತಾರಾತಮ್ಯದ ವಿರುದ್ಧ ದನಿಯೆತ್ತಿದ್ದಾರೆ.

ಶನಿವಾರ ಲೋಕಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದೆ, ನಮ್ಮ ಭಾರತ ಒಕ್ಕೂಟ ವ್ಯವಸ್ಥೆ ಹಾಗೂ ಇಲ್ಲಿನ ವೈವಿಧ್ಯಮಯ ಭಾಷಾ ಸಂಸ್ಕೃತಿಯಿಂದಾಗಿ ವಿಶ್ವದಲ್ಲೇ ಒಂದು ಗುಣಮಟ್ಟ ದೇಶವಾಗಿದೆ. ಕರ್ನಾಟಕ ರಾಜ್ಯವು ಬಹುತ್ವದ ಸಂಪ್ರದಾಯ ಹಾಗೂ ಪರಂಪರೆಯನ್ನು ಮೈಗೂಡಿಸಿಕೊಂಡಿದ್ದು, ಅದನ್ನು ನಾವೆಲ್ಲರೂ ಗೌರವಿಸುತ್ತೇವೆ. ನಮ್ಮ ಭಾಷೆ ಸಾವಿರಾರು ವರ್ಷಗಳ ಹಿಂದಿನದ್ದು ಹಾಗೂ ಶಾಸ್ತ್ರೀಯ ಸ್ಥಾನಮಾನ ಪಡೆದುಕೊಂಡಿರುವುದು.

Kannadigas are as much Indian as anyone else. We love Hindi but love our mother tongue more. Forcing homogeneity through a single language has negative impacts , the issue I raised during Zero Hour todayhttps://t.co/sDfp1G98gohttps://t.co/p1bvCnMH3s

— Sumalatha Ambareesh ಸುಮಲತಾ ಅಂಬರೀಶ್ (@sumalathaA) September 19, 2020


ಹಿಂದಿಯನ್ನು ಪ್ರಮುಖ ಭಾಷೆಯನ್ನಾಗಿ ಮಾಡಿದರೆ ಕನ್ನಡ ಮಾತ್ರ ಬರುವವರಿಗೆ ಸಂವಹಿಸಲು ಕಷ್ಟವಾಗುತ್ತದೆ. ಹಾಗಾಗಿ ತ್ರಿಭಾಷಾ ಸೂತ್ರ ಹಲವಾರು ಸಮಸ್ಯೆಗಳನ್ನು ತಂದೊಡ್ಡುತ್ತವೆ.

ನಾನು ದಕ್ಷಿಣ ಭಾರತದ ಲಕ್ಷಾಂತರ ಜನರನ್ನು ಪ್ರತಿನಿಧಿಸಿ ಹೇಳುತ್ತೇನೆ. ಹಿಂದಿ ಭಾಷೆಯನ್ನು ಒತ್ತಾಯ ಪೂರ್ವಕವಾಗಿ ಹೇರುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಹಾಗಾಗಿ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ನಾವೂ ಹಿಂದಿಯನ್ನು ಪ್ರೀತಿಸುತ್ತೇವೆ. ಆದರೆ ಅದಕ್ಕೂ ಹೆಚ್ಚು ಕನ್ನಡವನ್ನು ಪ್ರೀತಿಸುತ್ತೇವೆ. ನಾವು ಕನ್ನಡಿಗರು, ನಾವು ಭಾರತೀಯರು ಎಂದು ಸುಮಲತಾ ಅಂಬರೀಷ್‌ ಹೇಳಿದ್ದಾರೆ.

ಸುಮಲತಾ ಅಂಬರೀಶ್ ಅವ್ರು ಸಂಸದರ ನಿದಿಯನ್ನು #PMCaresFund ಗೆ ಡೊನೇಟ್ ಮಾಡಿದ್ದನ್ನು ಕಂಡಿಸಿ ಒಂದು ಟ್ವೀಟ್ ಮಾಡಿದ್ದೆ ಅಶ್ಟಕ್ಕೆ ಅವರು ನನ್ನನ್ನು ಬ್ಲಾಕ್ ಮಾಡಿದ್ದಾರೆ, ಆದ್ರೆ ಇವತ್ತು ಕನ್ನಡಿಗರ ಸಮಸ್ಯೆಯನ್ನು ಸಂಸತ್ತಿನಲ್ಲಿ ಸರಳವಾಗಿ ಹೇಳಿಕೊಂಡಿದ್ದಾರೆ, ಇದು ನಮಗೆ ಬೇಕಾಗಿರೋದು. ಇಂತಾ ಕೆಲಸಗಳಿಗೆ ನಮ್ಮ ಬೆಂಬಲ ಸದಾ ಅವರಿಗಿದೆ. ನನ್ನೀ https://t.co/cEZBsVwO4W

— ಶುಕಮುನಿ(Shukki) (@sukamuni) September 19, 2020


ಸಂಸತ್ತಿನಲ್ಲಿ ಕನ್ನಡ ಪರವಾಗಿ ಮಾತನಾಡಿದ ಸುಮಲತಾರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಪಕ್ಷಗಳನ್ನು ಮೀರಿ ಸುಮಲತಾರನ್ನು ಸಾಮಾಜಿಕ ಜಾಲತಾಣ ಬಳಕೆದಾರರು ಬೆಂಬಲಿಸಿದ್ದಾರೆ. ಅಲ್ಲದೆ ಹಿಂದಿ ಹೇರಿಕೆಯನ್ನು ವಿರೋಧಿಸದ ಉಳಿದ ಸಂಸದರ ಬಗ್ಗೆ ಟೀಕೆಗಳು ವ್ಯಕ್ತವಾಗಿದೆ.

ನಾವು ಕನ್ನಡಿಗರು, ನಾವು ಭಾರತೀಯರು : ಸುಮಲತಾ ಅಂಬರೀಶ್

ಕೇಂದ್ರ ಸರಕಾರದ ಹಿಂದಿ ಹೇರಿಕೆ ಬಗ್ಗೆ ಸಂಸತ್ತಿನ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ, ಕನ್ನಡ ಅಭಿಮಾನವನ್ನು ಮೆರೆದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಧನ್ಯವಾದಗಳು.#ಕನ್ನಡಿಗ #HindiImposition #StopHindiImposition #ServeInMyLanguage @sumalathaA pic.twitter.com/dW4SNpHTPd

— Faizal Peraje (@faizal_peraje) September 19, 2020


ADVERTISEMENT
Tags: ಮಂಡ್ಯ ಸಂಸದೆಸುಮಲತಾ ಅಂಬರೀಶ್‌ಹಿಂದಿ ಹೇರಿಕೆ
Previous Post

ಕೃಷಿ ಮಸೂದೆ: ಬಿಜೆಪಿ ಜೊತೆ ಮೈತ್ರಿ ಕಡಿದುಕೊಳ್ಳುವಂತೆ ಜೆಜೆಪಿ ಮೇಲೆ ಒತ್ತಡ

Next Post

ಡಿಜಿಟಲ್ ಪಾವತಿ ಅವಲಂಬನೆಯಿಂದಾಗಿ ಹಣಕಾಸು ವಂಚನೆಗಳು ಹೆಚ್ಚಾಗುತ್ತವೆ: ಅಜಿತ್ ದೋವಲ್

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಡಿಜಿಟಲ್ ಪಾವತಿ ಅವಲಂಬನೆಯಿಂದಾಗಿ ಹಣಕಾಸು ವಂಚನೆಗಳು ಹೆಚ್ಚಾಗುತ್ತವೆ: ಅಜಿತ್ ದೋವಲ್

ಡಿಜಿಟಲ್ ಪಾವತಿ ಅವಲಂಬನೆಯಿಂದಾಗಿ ಹಣಕಾಸು ವಂಚನೆಗಳು ಹೆಚ್ಚಾಗುತ್ತವೆ: ಅಜಿತ್ ದೋವಲ್

Please login to join discussion

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada