ಇಂದು ಮುಂಜಾನೆ ಹುಬ್ಬಳ್ಳಿ ನಗರದಲ್ಲಿನ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಬಿಜೆಪಿಗೆ ಸೇರ್ಪಡೆಗೊಳ್ಳುವ ವಿಷಯ ಕುರಿತಾದ ಪ್ರಶ್ನೆಗೆ ಉತ್ತರಿಸುತ್ತ ಹೊರಟ್ಟಿಯವರು ಈ ಕುರಿತಂತೆ ಇದುವರೆಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಅಂಥ ಹಿರಿಯ ಹಾಗೂ ಅನುಭವಿ ರಾಜಕೀಯ ನಾಯಕರ ನಡೆ ಕುರಿತಂತೆ ನಾವು ಮಾತನಾಡುವುದು ಸರಿಯಲ್ಲ ಎಂದವರು ನುಡಿದರು.
ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ
ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ನಕಾರಾತ್ಮಕತೆ ಹಾಗೂ ಬಾಡಿ ಶೇಮಿಂಗ್ ವಿರುದ್ಧ ಬಾಲಿವುಡ್ ನಟ ಸಲ್ಮಾನ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಬಿಗ್ ಬಾಸ್ 20'ರ ಇತ್ತೀಚಿನ...
Read moreDetails




