• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಿಎಎ ಸಂಘರ್ಷ: ʼಮಾನವೀಯತೆಯ ಆಧಾರʼದ ಮೇಲೆ ಸಫೂರ ಝರ್ಗಾರ್‌ಗೆ ಜಾಮೀನು

by
June 23, 2020
in ದೇಶ
0
ಸಿಎಎ ಸಂಘರ್ಷ: ʼಮಾನವೀಯತೆಯ ಆಧಾರʼದ ಮೇಲೆ ಸಫೂರ ಝರ್ಗಾರ್‌ಗೆ ಜಾಮೀನು
Share on WhatsAppShare on FacebookShare on Telegram

ದೆಹಲಿ ಗಲಭೆಯ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಜಾಮಿಯಾ ಮಿಲಿಯಾ ಯೂನಿವರ್ಸಿಟಿಯ ಗರ್ಭಿಣಿ ವಿದ್ಯಾರ್ಥಿನಿ ಸಫೂರ ಝರ್ಗಾರ್‌ಗೆ ಕೊನೆಗೂ ಜಾಮೀನು ಲಭಿಸಿದೆ. ಐದು ತಿಂಗಳ ಗರ್ಭಿಣಿಯಾಗಿರುವ ಸಫೂರರನ್ನು ʼಮಾನವೀಯತೆಯ ಆಧಾರʼದ ಮೇಲೆ ಜಾಮೀನು ನೀಡಲು ದೆಹಲಿ ಪೊಲೀಸರು ಅಡ್ಡಿ ಪಡಿಸಲಿಲ್ಲ.

ADVERTISEMENT

Also Read: ಗರ್ಭಿಣಿ ಸಫೂರಾ ಝರ್ಗಾರ್ ಇನ್ನೆಷ್ಟು ದಿನಗಳ ಕಾಲ ತಿಹಾರ್ ಜೈಲಿನಲ್ಲಿ!?

ಸಿಎಎ ವಿರುದ್ದದ ಹೋರಾಟದ ಸಂದರ್ಭದಲ್ಲಿ ಫೆಬ್ರವರಿಯಲ್ಲಿ ಜರುಗದಂತಹ ದೆಹಲಿ ಗಲಭೆಯ ವಿಚಾರದಲ್ಲಿ 27 ವರ್ಷದ ಅಫೂರ ಅವರನ್ನು ಏಪ್ರಿಲ್‌ 10ರಂದು ಬಂಧಿಸಲಾಗಿತ್ತು. ಅವರಿಗೆ ಆಗಲೇ ಜಾಮೀನು ಲಭಿಸಿತ್ತಾದರೂ, ಯುಎಪಿಎ ಕಾಯ್ದೆಯಡಿಲ್ಲಿ ಮತ್ತಷ್ಟು ಕಠಿಣ ಆರೋಪಗಳನ್ನು ದೆಹಲಿ ಪೊಲೀಸರು ಸಫೂರ ಮೇಲೆ ಹೊರಿಸಿದ್ದರಿಂದ ಜೈಲಿನಿಂದ ಹೊರಬರಲಾಗಿರಲಿಲ್ಲ.

Also Read: CAA ವಿರೋಧಿ ಹೋರಾಟಗಾರ್ತಿ ಸಫೂರಾ ಝರ್ಗಾರ್‌ ಬಂಧನಕ್ಕೆ ಲಂಡನ್‌ ಮೂಲದ 90 ವಿದ್ವಾಂಸರ ಕಳವಳ

ಈಗ ಶರತ್ತುಬದ್ದ ಜಾಮೀನು ವಿಧಿಸಿರುವ ದೆಹಲಿ ಹೈಕೋರ್ಟ್‌ ವಿಚಾರಣೆಯ ದಿಕ್ಕು ತಪ್ಪಿಸುವಂತಹ ಯಾವುದೇ ಚಟುವಟಿಗಳನ್ನು ಮಾಡದಂತೆ ಹಾಗೂ ಅನುಮತಿಯಿಲ್ಲದೇ ದೆಹಲಿ ಬಿಟ್ಟು ಬೇರೆಲ್ಲಿಯೂ ಹೋಗದಂತೆ ಸೂಚಿಸಿದೆ. ಇನ್ನು ವಿಚಾರಣೆ ನಡೆಸುತ್ತಿರುವ ಅಧಿಕಾರಿಯೊಂದಿಗೆ ಕನಿಷ್ಟ 15 ದಿನಗಳಿಗೊಮ್ಮೆ ಫೋನ್‌ ಮೂಲ ಸಂಪರ್ಕವನ್ನು ಇಟ್ಟುಕೊಳ್ಳಬೇಕು ಹಾಗೂ ರೂ. 10,000ದ ವೈಯಕ್ತಿಕ ಬಾಂಡ್‌ಅನ್ನು ಭರಿಸಬೇಕು ಎಂದು ಹೇಳಿದೆ.

Also Read: ತಿಹಾರ್‌ ಜೈಲಿನಿಂದಲೇ ʼರಂಝಾನ್‌ʼ ಆರಂಭಿಸುವಂತಾದ CAA ವಿರೋಧಿ ಗರ್ಭಿಣಿ ಹೆಣ್ಣು ಮಗಳು!

ಈ ಹಿಂದಿನ ಜಾಮೀನು ಅರ್ಜಿಗಳಿಗೆ ದೆಹಲಿ ಪೊಲೀಸರು ಬಹಳಷ್ಟು ವಿರೋಧ ವ್ಯಕ್ತಪಡಿಸಿದ್ದರು. ʼಸಫೂರ ಅವರ ವಿರುದ್ದ ದಾಖಲಾಗಿರುವ ಆರೋಪಗಳು ಬಹಳ ಗಂಭೀರವಾದಂತಹವು,ʼ ಎಂದು ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರು.

ಇನ್ನು ಕಳೆದ ಹತ್ತು ವರ್ಷಗಳಲ್ಲಿ ದೆಹಲಿಯ ಜೈಲುಗಳಲ್ಲಿ 39 ಹೆರಿಗೆಗಳು ನಡೆದಿವೆ. ಕರೋನಾ ಸೋಂಕು ಸಫೂರಾಗೆ ಹರಡದಂತೆ ವಿಶೇಷ ಕೋಣೆಯ ವ್ಯವಸ್ಥೆಯನ್ನೂ ಮಾಡಿದ್ದೇವೆಂದು ಹೇಳಿದ್ದರು.

ಜಾಫ್ರಾಬಾದ್‌ನಲ್ಲಿ ನಡೆದಂತಹ ಗಲಭೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರನ್ನು ಬೀದಿಗಿಳಿಸಿ ಪ್ರತಿಭಟನೆಯ ತೀವ್ರತೆಯನ್ನು ಹೆಚ್ಚಾಗಿಸಿದ ಆರೋಪ ಸಫೂರ ಅವರ ಮೇಲಿತ್ತು.

Tags: anti-CAA protesterssafoora zargarಸಫೂರ ಝರ್ಗಾರ್‌ಸಿಎಎ ವಿರುದ್ದದ ಹೋರಾಟಸಿಎಎ ಸಂಘರ್ಷ
Previous Post

ಭಾರತ-ಚೀನಾ: ಸಂಘರ್ಷದಿಂದ ಹಿಂದೆ ಸರಿಯಲು ಸಹಮತದ ತೀರ್ಮಾನ

Next Post

ಪ್ರತಿಹಂತದಲ್ಲೂ ಗೊಂದಲ ಸೃಷ್ಟಿಸಿ ಪಲಾಯನ ಮಾಡುತ್ತಿರುವ ಮೋದಿ ಸರ್ಕಾರ

Related Posts

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
0

ನವದೆಹಲಿ: ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು....

Read moreDetails
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

November 17, 2025
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025
ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

November 17, 2025
Next Post
ಪ್ರತಿಹಂತದಲ್ಲೂ ಗೊಂದಲ ಸೃಷ್ಟಿಸಿ ಪಲಾಯನ ಮಾಡುತ್ತಿರುವ ಮೋದಿ ಸರ್ಕಾರ

ಪ್ರತಿಹಂತದಲ್ಲೂ ಗೊಂದಲ ಸೃಷ್ಟಿಸಿ ಪಲಾಯನ ಮಾಡುತ್ತಿರುವ ಮೋದಿ ಸರ್ಕಾರ

Please login to join discussion

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada