• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಿಜೆಐ ಬೊಬ್ಡೆ ಮಧ್ಯಪ್ರದೇಶ ಪ್ರವಾಸಕ್ಕೆ ಚಾಪರ್‌ ಒದಗಿಸಿದ ಸರ್ಕಾರ; ಪ್ರಶಾಂತ್‌ ಭೂಷಣ್‌ ಟೀಕೆ

by
October 21, 2020
in ದೇಶ
0
ಸಿಜೆಐ ಬೊಬ್ಡೆ ಮಧ್ಯಪ್ರದೇಶ ಪ್ರವಾಸಕ್ಕೆ ಚಾಪರ್‌ ಒದಗಿಸಿದ ಸರ್ಕಾರ; ಪ್ರಶಾಂತ್‌ ಭೂಷಣ್‌ ಟೀಕೆ
Share on WhatsAppShare on FacebookShare on Telegram

ಸದಾ ನ್ಯಾಯಾಂಗದಲ್ಲಿರುವ ಹುಳುಕನ್ನು ಎತ್ತಿ ತೋರಿಸುವ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರು ಈ ಬಾರಿ ಸುಪ್ರಿಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅರವಿಂದ್‌ ಎಸ್‌ ಬೊಬ್ಡೆಯನ್ನು ಟ್ವೀಟ್‌ ಮೂಲಕ ಟೀಕಿಸಿದ್ದಾರೆ.

CJI ಎಸ್‌ ಎ ಬೊಬ್ಡೆ ಅವರ ಪ್ರವಾಸಕ್ಕೆ ಮಧ್ಯಪ್ರದೇಶ ಸರ್ಕಾರವು ಚಾಪರ್‌ ಒದಗಿಸಿರುವುದು ಈಗಿನ ಟೀಕೆಗೆ ಕಾರಣ. ಮಧ್ಯಪ್ರದೇಶದಲ್ಲಿರುವ ಕಾನ್ಹಾ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲು ಜಬಲ್ಪುರದಿಂದ ಕಾನ್ಹಾ ಉದ್ಯಾನವನದ ವರೆಗೂ ಹಾಗೂ ಅಲ್ಲಿಂದ ತಮ್ಮ ಹುಟ್ಟೂರಾದ ನಾಗ್ಪುರಕ್ಕೆ ಭೇಟಿ ನೀಡಲು ಮಧ್ಯಪ್ರದೇಶ ಸರ್ಕಾರವು ಚಾಪರ್‌ ವ್ಯವಸ್ಥೆಯನ್ನು ಮಾಡುವಂತೆ ಆದೇಶ ಹೊರಡಿಸಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಸ್‌ ಮುಖಾಂತರ ಹೊರಡಿಸಿದ್ದ ಆದೇಶದಲ್ಲಿ ಸಿಜೆಐ ಬಿಬ್ಡೆ ಅವರ ಪ್ರವಾಸ ವಿವರನ್ನು ಉಲ್ಲೇಖಿಸಲಾಗಿದ್ದು, ಅವರು ರಾಜ್ಯದಲ್ಲಿ ಇರುವ ವರೆಗೂ ಅವರನ್ನು ರಾಜ್ಯದ ಅತಿಥಿಯಾಗಿ ನೋಡಿಕೊಳ್ಳಲು ಆದೇಶಿಸಲಾಗಿದೆ. ಅಪರಾಹ್ನ 12 ಗಂಟೆಗೆ ಚಾಪರ್‌ನಲ್ಲಿ ಜಬಲ್ಪುದಿಂದ ಹೊರಟು, 12.30ಕ್ಕೆ ಕಾನ್ಹಾ ರಾಷ್ಟ್ರೀಯ ಉದ್ಯಾನವನ ತಲುಪುತ್ತಾರೆ. ಅಲ್ಲಿಂದ ಸಂಜೆ 3.30ರ ವೇಳೆಗೆ ನಾಗ್ಪುರಕ್ಕೆ ಚಾಪರ್‌ನಲ್ಲಿ ಹೋಗಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ, ಮಧ್ಯಪ್ರದೇಶದ ಉಪ ಕಾರ್ಯದರ್ಶಿ ಹಾಗೂ ಶಿಷ್ಟಾಚಾರ ವಿಭಾಗದ ಅಧಿಕಾರಿಯಾದ ಡಿ ಕೆ ನಾಗೇಂದ್ರ ಅವರು ಆದೇಶ ನೀಡಿದ್ದರು.

The CJI avails a special chopper provided by the MP Govt (authorised by the CM) for a visit to Kanha National Park& then to his home town in Nagpur, while an important case of disqualification of defecting MLAs of MP is pending before him. Survival of MP govt depends on this case pic.twitter.com/XWkYVjHkvH

— Prashant Bhushan (@pbhushan1) October 21, 2020


ADVERTISEMENT

ಇಷ್ಟು ಮಾತ್ರ ವಿಷಯವಾಗಿದ್ದರೆ, ಸಿಜೆಐ ಅವರನ್ನು ಟೀಕಿಸುವ ಅಗತ್ಯವಿರಲಿಲ್ಲ. ಆದರೆ, ಆಪರೇಷನ್‌ ಕಮಲದಿಂದಾಗಿ ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಶಾಸಕರ ಹಾಗೂ ಸಂಸದರನ್ನು ಅಮಾನತುಗೊಳಿಸಿದ ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ. ಈ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಬೊಬ್ಡೆ ಅವರ ನೇತೃತ್ವದ ಪೀಠವು ನಡೆಸುತ್ತಿದೆ.

ಮಧ್ಯಪ್ರದೇಶ ಸರ್ಕಾರದ ಅಳಿವು ಉಳಿವಿನ ಪ್ರಶ್ನೆ ಇರುವಂತಹ ಈ ಪ್ರಕರಣ ಇತ್ಯರ್ಥವಾಗದೇ, ಅದೇ ರಾಜ್ಯದ ಅತಿಥಿ ಸತ್ಕಾರವನ್ನು ಸ್ವೀಕರಿಸುವುದು ಎಷ್ಟು ಸರಿ ಎಂಬುದು ಪ್ರಶಾಂತ್‌ ಭೂಷಣ್‌ ಅವರ ಟೀಕೆ.

ಈಗಾಗಲೇ ಸಿಜೆಐ ಬೊಬ್ಡೆ ಅವರು, ಬಿಜೆಪಿ ನಾಯಕನೋರ್ವನ ಐಶಾರಾಮಿ ಬೈಕ್‌ ಚಲಾಯಿಸಿದ್ದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಅದರ ಕುರಿತು ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರಶಾಂತ್‌ ಭೂಷಣ್‌ ವಿರುದ್ದ ನ್ಯಾಯಂಗ ನಿಂದನೆಯ ಪ್ರಕರಣವನ್ನೂ ದಾಖಲಿಸಲಾಗಿತ್ತು.

Tags: CJI S A BobdePrashant Bhushanಪ್ರಶಾಂತ್ ಭೂಷಣ್ಸಿಜೆಐ ಬೊಬ್ಡೆ
Previous Post

ಚುನಾವಣೆ ಬಂದಾಗ ಕುಮಾರಸ್ವಾಮಿ ಕಣ್ಣೀರು ಸುರಿಸುವುದು ಸಾಮಾನ್ಯ: ಸಿದ್ದರಾಮಯ್ಯ

Next Post

ಕರ್ನಾಟಕ: 5872 ಹೊಸ ಕರೋನಾ ಪ್ರಕರಣಗಳು ಪತ್ತೆ

Related Posts

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
0

ನವದೆಹಲಿ: ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆ (ಡಯಾಬಿಟಿಸ್) ಔಷಧಗಳ ಬೆಲೆ ಶೀಘ್ರದಲ್ಲೇ...

Read moreDetails
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

January 31, 2026
ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

January 31, 2026
Next Post
ಕರ್ನಾಟಕ: 5872 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 5872 ಹೊಸ ಕರೋನಾ ಪ್ರಕರಣಗಳು ಪತ್ತೆ

Please login to join discussion

Recent News

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada