• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸೋನಿಯಾ ಗಾಂಧಿ ಮೇಲೆ ಪ್ರಕರಣ ದಾಖಲಿಸಿದ ಅಧಿಕಾರಿ ಅಮಾನತಿಗೆ ಡಿಕೆಶಿ ಆಗ್ರಹ

by
May 21, 2020
in ಕರ್ನಾಟಕ
0
ಸೋನಿಯಾ ಗಾಂಧಿ ಮೇಲೆ ಪ್ರಕರಣ ದಾಖಲಿಸಿದ ಅಧಿಕಾರಿ ಅಮಾನತಿಗೆ ಡಿಕೆಶಿ ಆಗ್ರಹ
Share on WhatsAppShare on FacebookShare on Telegram

ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಪೋಲಿಸ್‌ ಅಧಿಕಾರಿಯನ್ನು ಅಮಾನತು ಮಾಡುವಂತೆ KPCC ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

A BJP activist has filed a complaint against Smt.Sonia Gandhi with a political motive based on false information.

Have written to CM @BSYBJP demanding withdrawal of the FIR

I also urge him to register a FIR against the police officer for misusing process of law & to suspend him pic.twitter.com/oWpqyFVI4Y

— DK Shivakumar (@DKShivakumar) May 21, 2020


ADVERTISEMENT

ಶಿವಮೊಗ್ಗದ ಸಾಗರ ಪಟ್ಟಣದಲ್ಲಿ ವಕೀಲರೊಬ್ಬರು ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್‌ನ ಉಳಿದ ನಾಯಕರ ಮೇಲೆ ದೂರು ದಾಖಲಿಸಿದ್ದರು. ಕಾಂಗ್ರೆಸ್‌ ನೇತಾರರ ವಿರುದ್ಧದ ದೂರಿನಲ್ಲಿ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರು ಸರ್ಕಾರ ಹಾಗೂ ಪ್ರಧಾನಿ ಮೋದಿಯ ವಿರುದ್ಧ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿಲಾಗಿತ್ತು.

ಈ ದೂರಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಆದ್ಯಕ್ಷೆ ಹಾಗೂ ಇತರೆ ನೇತಾರರ ಮೇಲೆ ಸೆಕ್ಷನ್ 153 ಹಾಗೂ ಸೆಕ್ಷನ್ 505 ಅಡಿಯಲ್ಲಿ ಶಿವಮೊಗ್ಗ ಪೋಲಿಸರು ಪ್ರಕರಣ ದಾಖಲಿಸಿದ್ದರು.

Also Read: PM-CARES ಕುರಿತ ಕಾಂಗ್ರೆಸ್ ಟ್ವೀಟ್; ಶಿವಮೊಗ್ಗದಲ್ಲಿ ಸೋನಿಯಾ ಗಾಂಧಿ ವಿರುದ್ಧ FIR!

ಪ್ರಕರಣ ದಾಖಲಿಸಿರುವುದನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಪ್ರಕರಣವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ರಾಜಕೀಯ ಪ್ರೇರಿತವಾಗಿ ನೀಡಿರುವ ಸುಳ್ಳು ಮಾಹಿತಿಯ ದೂರಿನನ್ವಯ, ಪೋಲಿಸ್‌ ಅಧಿಕಾರಿ ತಮ್ಮ ಅಧಿಕಾರ ಬಳಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಅಧಿಕಾರ ದುರುಪಯೋಗಿಸಿಕೊಂಡ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

Previous Post

ಈಕೆ ಕಲಿಯುಗದ ಶ್ರವಣ ʻಕುಮಾರಿʼ : ಸೈಕಲ್‌ ತುಳಿದು ತಂದೆಯನ್ನು ಊರು ಸೇರಿಸಿದ 15 ವರ್ಷದ ಬಾಲಕಿ.!

Next Post

1605ಕ್ಕೆ ಏರಿದ ಕರೋನಾ ಸೋಂಕಿತರ ಸಂಖ್ಯೆ; ಹೊಸದಾಗಿ 15 ಮಂದಿ ಗುಣಮುಖ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
1605ಕ್ಕೆ ಏರಿದ ಕರೋನಾ ಸೋಂಕಿತರ ಸಂಖ್ಯೆ; ಹೊಸದಾಗಿ 15 ಮಂದಿ ಗುಣಮುಖ

1605ಕ್ಕೆ ಏರಿದ ಕರೋನಾ ಸೋಂಕಿತರ ಸಂಖ್ಯೆ; ಹೊಸದಾಗಿ 15 ಮಂದಿ ಗುಣಮುಖ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada