• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಂಪಿ ವಿವಿ ಉಳಿಸಿಕೊಳ್ಳಲು ಕರವೇಯಿಂದ ಟ್ವಿಟರ್‌ ಅಭಿಯಾನ

by
December 17, 2020
in ಕರ್ನಾಟಕ
0
ಹಂಪಿ ವಿವಿ ಉಳಿಸಿಕೊಳ್ಳಲು ಕರವೇಯಿಂದ ಟ್ವಿಟರ್‌ ಅಭಿಯಾನ
Share on WhatsAppShare on FacebookShare on Telegram

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯು. ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಲು ಟ್ವಿಟರ್ ಅಭಿಯಾನವನ್ನು ಹಮ್ಮಿಕೊಂಡಿದೆ.

ADVERTISEMENT

#ಕನ್ನಡವಿವಿಉಳಿಸಿ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ರಾಜ್ಯ ಸರ್ಕಾರದ ತಾತ್ಸಾರ ಧೋರಣೆಯನ್ನು ಖಂಡಿಸಿ ಎಲ್ಲ ಕನ್ನಡಿಗರು ಸಂಜೆ 5 ಗಂಟೆಯಿಂದ ಟ್ವೀಟ್ ಮಾಡಬೇಕೆಂದು ಕರವೇ ಕೋರಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಕನ್ನಡ ನುಡಿ, ಸಾಹಿತ್ಯ, ಪರಂಪರೆಗಾಗಿ ಮೀಸಲಾದ ಏಕೈಕ ವಿಶ್ವವಿದ್ಯಾಲಯ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿರುವ ಹಂಪಿ ವಿಶ್ವವಿದ್ಯಾಲಯ. ವರ್ಷಕ್ಕೆ ಆರು ಕೋಟಿ ಅನುದಾನ ಬೇಡುವ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಈ ವರ್ಷ‌‌ನೀಡಿರುವ ಅನುದಾನ ಕೇವಲ 50 ಲಕ್ಷ‌ ರುಪಾಯಿಗಳು. ಸಂಸ್ಥೆಯ‌ ಗುತ್ತಿಗೆ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದಷ್ಟು ವಿವಿ ಬಡವಾಗಿದೆ. ಹೀಗಿರುವಾಗ ಸಂಶೋಧನೆಯಂಥ ಕೆಲಸಗಳಿಗೆ ಹಣವೆಲ್ಲಿರಲು ಸಾಧ್ಯ?” ಎಂದು ಕರವೇ ರಾಜ್ಯಾಧ್ಯಕ್ಷರಾಗಿರುವ ಟಿ ಎ ನಾರಾಯಣಗೌಡ ಅವರು ಹೇಳಿದ್ದಾರೆ.

“ರಾಜ್ಯ ಸರ್ಕಾರದ ಬಳಿ ವೋಟ್ ಬ್ಯಾಂಕ್ ರಾಜಕಾರಣ‌ ನಡೆಸುವ ಉದ್ದೇಶದಿಂದ ಹೊಸಹೊಸ ಪ್ರಾಧಿಕಾರ ಸ್ಥಾಪಿಸಲು ಹಣವಿದೆ. ಆದರೆ ಏಕೈಕ ಕನ್ನಡ ವಿವಿಗೆ ಕೊಡಲು ಹಣವಿಲ್ಲವೆಂದರೆ ಹೇಗೆ? ಇದನ್ನು ನಾವು ಒಕ್ಕೊರಲಿನಿಂದ ಖಂಡಿಸಬೇಕಿದೆ. ನಾಳೆ (18-12-2020) ರಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ‌ ಟ್ವಿಟರ್ ಆಂದೋಲನ‌ ನಡೆಸುವುದರ ಜತೆಗೆ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಿದೆ,” ಎಂದಿದ್ದಾರೆ.

Previous Post

ಅನ್ನದಾತರಿಗೆ ಕಂಟಕವಾಯ್ತು ದೆಹಲಿಯ ಹವಾಮಾನ ವೈಪರಿತ್ಯ

Next Post

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada