• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಥ್ರಾಸ್ ಪ್ರಕರಣ ಯೋಗಿ ವಿರುದ್ಧದ ಅಂತರಾಷ್ಟ್ರೀಯ ಸಂಚು – UP ಪೊಲೀಸ್

by
October 5, 2020
in ದೇಶ
0
ಹಥ್ರಾಸ್ ಪ್ರಕರಣ ಯೋಗಿ ವಿರುದ್ಧದ ಅಂತರಾಷ್ಟ್ರೀಯ ಸಂಚು - UP ಪೊಲೀಸ್
Share on WhatsAppShare on FacebookShare on Telegram

ಹಥ್ರಾಸ್‌ ಪ್ರಕರಣದ ಹಿನ್ನೆಲೆಯಲ್ಲಿ ಜಾತಿಯಾಧಾರಿತ ಕಲಹ ಸೃಷ್ಟಿಸಿ ಯೋಗಿ ಸರ್ಕಾರಕ್ಕೆ ಕಳಂಕ ತರಲು ಅಂತರಾಷ್ಟ್ರೀಯ ಸಂಚು ನಡೆಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ. ಅಲ್ಲದೆ, ಇದೇ ʼಸಂಚಿನ ಆರೋಪದಲ್ಲಿʼ ಅಪರಿಚಿತ ವ್ಯಕ್ತಿಗಳ ಮೇಲೆ ದೇಶದ್ರೋಹ ಸೇರಿದಂತೆ ಐಪಿಸಿಯ ಹಲವು ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ADVERTISEMENT

Also Read: ಯೋಗಿ ಆದಿತ್ಯನಾಥ್ ಕನ್ನಡಿಯಲ್ಲಿ ಅವರ ಮುಖವನ್ನು ಅವರೇ ನೋಡಿಕೊಳ್ಳಬಲ್ಲರೆ?

ವೆಬ್‌ಸೈಟ್‌ ಒಂದರಲ್ಲಿ ಪ್ರತಿಭಟನೆಗಳನ್ನು ಹೇಗೆ ನಡೆಸಬೇಕು ಹಾಗೂ ಪೊಲೀಸರಿಂದ ಹೇಗೆ ತಪ್ಪಿಸಬೇಕು ಎಂಬ ಮಾಹಿತಿ ಹೊಂದಿರುವ justiceforhathrasvictim.carrd.co ಎಂಬ ವೆಬ್‌ಸೈಟ್‌ ಈ ಪಿತೂರಿಗೆ ಸಂಬಂಧಿಸಿರುವುದು ಎಂದು ಪೊಲೀಸ್ ಮೂಲಗಳು‌ ತಿಳಿಸಿವೆ. ಪ್ರಸ್ತುತ ಈ ವೆಬ್‌ಸೈಟನ್ನು ತೆಗೆದುಹಾಕಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪೊಲೀಸರು ಲಾಠೀ ಚಾರ್ಜ್‌ ನಡೆಸುವಾಗ ಹಾಗೂ ಆಶ್ರು ವಾಯು ಸಿಡಿಸುವಾಗ ಏನು ಮಾಡಬೇಕು ಹಾಗೂ ಏನು ಮಾಡಬಾರದೆಂಬ ಪಟ್ಟಿಯನ್ನೂ ಈ ವೆಬ್‌ಸೈಟಿನಲ್ಲಿ ನೀಡಲಾಗಿತ್ತು. ಬಹುತೇಕ ಬರಹಗಳು ಅಮೇರಿಕಾದಲ್ಲಿ ನಡೆದ ʼBlack Lives Mattersʼ ಪ್ರತಿಭಟನಾಕಾರರು ಬಳಸಿದವು ಎಂದು ಅವರು ಹೇಳಿದ್ದಾರೆ.

Also Read: ಯೋಗಿ ಆದಿತ್ಯನಾಥ್ ಕನ್ನಡಿಯಲ್ಲಿ ಅವರ ಮುಖವನ್ನು ಅವರೇ ನೋಡಿಕೊಳ್ಳಬಲ್ಲರೆ?

ಚಾಂದ್ಪ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿರುವುದನ್ನು ಉತ್ತರ ಪ್ರದೇಶ ಪೊಲೀಸರು ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಧೃಡಪಡಿಸಿದ್ದಾರೆ. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಡಲು ಅವರು ತಯಾರಿರಲಿಲ್ಲ ಎಂದು ಪತ್ರಿಕೆ ವರದಿ ಮಾಡಿದೆ.

ಐಪಿಎಸ್‌ ಸೆಕ್ಷನ್‌ 109, 120 ಬಿ ( ಕ್ರಿಮಿನಲ್‌ ಪಿತೂರಿ), 124 ಎ (ದೇಶದ್ರೋಹ), 153 ಎ (ಧರ್ಮ, ಜನಾಂಗ, ಭಾಷೆ, ಹುಟ್ಟಿದ ಸ್ಥಳ, ವಾಸಸ್ಥಳ ಅಡಿಯಲ್ಲಿ ಎರಡು ವಿಭಿನ್ನ ಗುಂಪುಗಳ ನಡುವೆ ಧ್ವೇಷ ಹರಡುವುದು) ಹಾಗೂ ಅದರ ನಾಲ್ಕು ಉಪವಿಭಾಗಗಳು, 153 ಬಿ (ರಾ಼ಷ್ಟ್ರೀಯ ಏಕತೆಗೆ, ಭದ್ರತೆಗೆ ಪೂರ್ವಗ್ರಹ ಪೀಡಿತ ಪ್ರಚೋದನೆ) 420 (ವಂಚನೆ) ಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

Also Read: ವೈಯಕ್ತಿಕ ಕೋಪಕ್ಕೆ ಹೊಡೆದಾಡಿ ಸಿಎಎ ಪ್ರತಿಭಟನಾಕಾರರು ಮೃತಪಟ್ಟರು : ಯೋಗಿ ಆದಿತ್ಯನಾಥ್

ಅಲ್ಲದೆ ಸುಳ್ಳು ಸಾಕ್ಷ್ಯ ಸೃಷ್ಟಿ, ಫೋರ್ಜರಿ, ಮಾನಹಾನಿ ಮಾಡುವ ಉದ್ದೇಶದಿಂದ ಫೋರ್ಜರಿ, ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ.

Tags: ಉತ್ತರ ಪ್ರದೇಶಯೋಗಿ ಆದಿತ್ಯನಾಥ್ಹಥ್ರಾಸ್‌ ಪ್ರಕರಣ
Previous Post

ಮುಂಬೈ ಪೊಲೀಸರ ಮಾನಹಾನಿ ಮಾಡಿದವರು ಕ್ಷಮೆ ಯಾಚಿಸಲಿ- ಶಿವಸೇನೆ

Next Post

ರಹಸ್ಯ ವಿಚಾರಣಾ ಪ್ರಕ್ರಿಯೆಯಿಂದ ಮಲ್ಯ ಹಸ್ತಾಂತರ ವಿಳಂಬ -ವಿದೇಶಾಂಗ ಸಚಿವಾಲಯ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ರಹಸ್ಯ ವಿಚಾರಣಾ ಪ್ರಕ್ರಿಯೆಯಿಂದ ಮಲ್ಯ ಹಸ್ತಾಂತರ ವಿಳಂಬ -ವಿದೇಶಾಂಗ ಸಚಿವಾಲಯ

ರಹಸ್ಯ ವಿಚಾರಣಾ ಪ್ರಕ್ರಿಯೆಯಿಂದ ಮಲ್ಯ ಹಸ್ತಾಂತರ ವಿಳಂಬ -ವಿದೇಶಾಂಗ ಸಚಿವಾಲಯ

Please login to join discussion

Recent News

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada