• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹೈದರಾಬಾದ್ ಚುನಾವಣೆ ಫಲಿತಾಂಶ: ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ TRS

by
December 5, 2020
in ದೇಶ
0
ಹೈದರಾಬಾದ್ ಚುನಾವಣೆ ಫಲಿತಾಂಶ: ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ TRS
Share on WhatsAppShare on FacebookShare on Telegram

ಭಾರಿ ಕುತೂಹಲ ಹುಟ್ಟುಹಾಕಿದ್ದ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಚುನಾವಣೆಯಲ್ಲಿ ತೆಲಂಗಾನ ರಾಷ್ಟ್ರ ಸಮಿತಿ (TRS) ಪಕ್ಷವು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಅಸಾದುದ್ದೀನ್ ಓವೈಸಿ ನೇತೃತ್ವದ AIMIM ಪಕ್ಷವು ಎರಡನೇ ಸ್ಥಾನದಲ್ಲಿದೆ.

ADVERTISEMENT

ಈ ಚುನಾವಣೆಯನ್ನು ಪ್ರತಿಷ್ಟೆಯಾಗಿ ಪರಿಗಣಿಸಿದ್ದ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಕಾಂಗ್ರೆಸ್ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಫಲವಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

TRS ಪಕ್ಷವು ಒಟ್ಟು 55 ಕ್ಷೇತ್ರಗಳನ್ನು ಗೆದ್ದುಕೊಂಡರೆ, AIMIM 44 ಸ್ಥಾನಗಳನ್ನು ಪಡೆದುಕೊಂಡಿದೆ. ಮತ ಎಣಿಕೆ ಆರಂಭವಾದಾಗ ಸುಮಾರು 88 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಪಡೆದಿದ್ದ ಬಿಜೆಪಿ ಕೊನೆಗೆ 48 ಸ್ಥಾನಗಳನ್ನು ಗಳಿಸಿ ಎರಡನೆ ಸ್ಥಾನ ಪಡೆದುಕೊಂಡಿದೆ. ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎಐಎಮ್ಐಎಮ್ ನಡುವೆ ತೀವ್ರವಾದ ಪೈಪೋಟಿಯನ್ನು ಸೃಷ್ಟಿಸಿತ್ತು.

ಎಂಟು ಗಂಟೆಗೆ ಸರಿಯಾಗಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಭದ್ರತೆಗಾಗಿ ಸುಮಾರು 8 ಸಾವಿರಕ್ಕೂ ಮಿಕ್ಕಿ ಪಡೆಯನ್ನು ನೇಮಿಸಲಾಗಿತ್ತು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಾಜಿನಾಮೆ:

ಚುನಾವಣೆಯಲ್ಲಿ ಕೇವಲ 2 ಸ್ಥಾನಗಳನ್ನಷ್ಟೇ ಗಳಿಸಲು ಶಕ್ತವಾದ ಕಾಂಗ್ರೆಸ್‌ ನ ರಾಜ್ಯ ಉಸ್ತುವಾರಿಯಾಗಿರುವ ಉತ್ತಮ್ ಕುಮಾರ್ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಸೋಲಿನ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸಿದ್ದಾರೆಂದು ಕಾಂಗ್ರೆಸ್‌ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ನೈತಿಕ ಗೆಲುವು – ಬಿಜೆಪಿ:

ಚುನಾವಣೆಯಲ್ಲಿ ಬಿಜೆಪಿಯ ಸಾಧನೆಯು ನೈತಿಕ ಗೆಲುವು ಎಂದು ರಾಜ್ಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರು ಹೇಳಿ ದ್ದಾರೆ. TRS ಪಕ್ಷವನ್ನು ಬಿಟ್ಟರೆ ಯಾವುದಾದರೂ ಇತರ ಪಕ್ಷದ ಅಸ್ಥಿತ್ವ ಇದ್ದರೆ ಅದು ಬಿಜೆಪಿ ಮಾತ್ರ ಎಂದು ಅವರು ಹೇಳಿದ್ದಾರೆ.

Also Read: ಹೈದರಾಬಾದ್‌ಗೂ ಕಾಲಿಟ್ಟ ಬಿಜೆಪಿಯ ʼಮರುನಾಮಕರಣʼ ತಂತ್ರ

ಕಾರ್ಯಕರ್ತರನ್ನು ಶ್ಲಾಘಿಸಿದ ಅಮಿತ್ ಶಾ:

ಹೈದಾರಾಬಾದಿನಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಅಮಿತ್ ಶಾ ಧನ್ಯವಾಗಳನ್ನು ಅರ್ಪಿಸಿದ್ದಾರೆ. ಟ್ವೀಟ್ ಮೂಲಕ ಧನ್ಯವಾದ ಸಲ್ಲಿಸಿರುವ ಅಮಿತ್ ಶಾ, ತೆಲಂಗಾಣ ಜನತೆ ಪ್ರಧಾನಿ ಮೋದಿಯವರ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಆಭಾರಿಯಾಗೇದ್ದೇನೆ ಎಂದು ಹೇಳಿದ್ದಾರೆ.

ಇದರೊಂದಿಗೆ ಕಾರ್ಯಕರ್ತರ ಶ್ರಮವನ್ನೂ ಶ್ಲಾಘಿಸಿ, ಜೆಪಿ ನಡ್ಡಾ ಹಾಗೂ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನೂ ಅಭಿನಂದಿಸಿದ್ದಾರೆ.

ಬಿಜೆಪಿ ಗೆಲುವನ್ನು ಸಿಹಿ ಹಂಚಿ ಹೈದರಾಬಾದ್ನಲ್ಲಿ ಸಂಭ್ರಮಿಸಲಾಗಿದೆ.

20-25 ಕ್ಷೇತ್ರಗಳನ್ನು ಕಳೆದುಕೊಂಡಿದ್ದೇವೆ– TRS:

ಹೈದರಾಬಾದ್ ಜನತೆ TRS ಅನ್ನು ಆಯ್ಕೆ ಮಾಡಿದೆ. ನಾವು ಅಂದುಕೊಂಡಂತಹ ಫಲಿತಾಂಶ ಬಂದಿಲ್ಲ. 20-25 ಕ್ಷೇತ್ರಗಳು ನಮಗೆ ನಷ್ಟವಾಗಿವೆ. ಅದರಲ್ಲಿ 10-12 ಕ್ಷೇತ್ರಗಳನ್ನು ಅತೀ ಕಡಿಮೆ ಅಂತರದಿಂದ ಕಳೆದುಕೊಂಡಿದ್ದೇವೆ ಎಂದು ತೆಲಂಗಾಣ ಸಚಿವ ಕೆ ಟಿ ರಾಮರಾವ್ ಅವರು ಹೇಳಿದ್ದಾರೆ.

Tags: ಚುನಾವಣೆ ಫಲಿತಾಂಶಹೈದರಾಬಾದ್
Previous Post

ಕರ್ನಾಟಕ ಬಂದ್: ಪ್ರತಿಭಟನಾಕಾರರ ಬಂಧನ, ಹಲವೆಡೆ ಯತ್ನಾಳ್‌ ಪ್ರತಿಕೃತಿ ದಹನ

Next Post

ಆತ್ಮನಿರ್ಭರ ಭಾರತದಲ್ಲಿ ಚೀನಾ ಸಿರಪ್‌ನ ಕಲಬೆರಕೆ ಜೇನು

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಆತ್ಮನಿರ್ಭರ ಭಾರತದಲ್ಲಿ ಚೀನಾ ಸಿರಪ್‌ನ ಕಲಬೆರಕೆ ಜೇನು

ಆತ್ಮನಿರ್ಭರ ಭಾರತದಲ್ಲಿ ಚೀನಾ ಸಿರಪ್‌ನ ಕಲಬೆರಕೆ ಜೇನು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada