• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹೊಸ ತಳಿಯ ಕರೋನಾ ವೈರಾಣು ಕುರಿತು ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು – ಪ್ರಿಯಾಂಕ್ ಖರ್ಗೆ

by
December 22, 2020
in ದೇಶ
0
ಹೊಸ ತಳಿಯ ಕರೋನಾ ವೈರಾಣು ಕುರಿತು ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು – ಪ್ರಿಯಾಂಕ್ ಖರ್ಗೆ
Share on WhatsAppShare on FacebookShare on Telegram

ಕರೋನಾ ಸೋಂಕಿನ ಹೊಸ ತಳಿಯ ವೈರಾಣುಗಳು ಯುಕೆಯಲ್ಲಿ ಪತ್ತೆಯಾದ ಬೆನ್ನಲ್ಲೇ, ಭಾರತಕ್ಕೂ ಸೋಂಕು ತಲುಪಿದೆ. ಈ ಸಂದರ್ಭದಲ್ಲಿ ಸರ್ಕಾರವನ್ನು ಎಚ್ಚರಿಸುವ ಪ್ರಯತ್ನ ಮಾಡಿರುವ ಶಾಸಕ ಪ್ರಿಯಾಂಕ್‌ ಖರ್ಗೆ ಅವರು, ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಕರೋನಾ ನಿರ್ಲಕ್ಷ್ಯಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮತ್ತೆ ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ. ಕರೋನಾ ಕಂಡುಬಂದ ಆರಂಭದಲ್ಲಿ ಸೋಂಕನ್ನು ಕಡೆಗಣಿಸಿತ್ತು. ತಕ್ಷಣ ಎಚ್ಚೆತ್ತು ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡಿದ್ದರೆ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರಲಿಲ್ಲ. ಕೆಲವರನ್ನು ಕ್ವಾರಂಟೈನ್ ಮಾಡುವ ಅವಕಾಶವನ್ನು ಕೈಚೆಲ್ಲಿದ ಕೇಂದ್ರ ಸರ್ಕಾರ, ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಅವೈಜ್ಞಾನಿಕ ಲಾಕ್ ಡೌನ್ ಜಾರಿ ಮಾಡಿ ದೇಶವನ್ನ ಅಧೋಗತಿಗೆ ತಳ್ಳಿತ್ತು. ಈಗ ಮತ್ತೊಮ್ಮೆ ಅದೇ ರೀತಿಯ ನಿರ್ಲಕ್ಷ್ಯವನ್ನು ಸರ್ಕಾರ ಅನುಸರಿಸಿದೆ. ಸೋಂಕು ಇಳಿಮುಖವಾಗಿದೆ ಎಂದು ಎಲ್ಲಾ ಮುನ್ನೆಚೆರಿಕೆಗಳನ್ನು ಗಾಳಿಗೆ ತೂರಲಾಗಿದೆ,” ಎಂದಿದ್ದಾರೆ.

ಕೊರೊನಾ ನಿರ್ಲಕ್ಷ್ಯಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮತ್ತೆ ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ.

ಕೊರೊನಾ ಕಂಡುಬಂದ ಆರಂಭದಲ್ಲಿ ಸೋಂಕನ್ನು ಕಡೆಗಣಿಸಿತ್ತು. ತಕ್ಷಣ ಎಚ್ಚೆತ್ತು ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡಿದ್ದರೆ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರಲಿಲ್ಲ.
1/n

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 22, 2020


ADVERTISEMENT

ಜನರಿಗೆ ಮಾತ್ರ ಮಾಸ್ಕ್ ಧರಿಸಬೇಕೆಂದು ಒತ್ತಡ ಹೇರಿ ದಂಡ ವಸೂಲಿ ಮಾಡಲಾಗುತ್ತಿದೆ.‌ಆದರೆ ಸರ್ಕಾರ ಮಾತ್ರ ತನ್ನ ಪಾಲಿನ ಜವಾಬ್ದಾರಿಗಳಿಂದ ನುಣಚಿಕೊಳ್ಳುತ್ತಿದೆ. ಶಾಲಾ ಕಾಲೇಜು ಆರಂಭಿಸಲಾಗಿದೆ. ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ಮುಕ್ತವಾಗಿ ತೆರೆದಿಡಲಾಗಿದೆ. ಆದರೆ ಎಲ್ಲಿಯೂ ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಕಳೆದ ಸೆಪ್ಟಂಬರ್ ನಿಂದಲೂ ಇಂಗ್ಲೆಂಡ್ ನಲ್ಲಿ ಸಕ್ರಿಯವಾಗಿರುವ ಹೊಸ ತಳಿಯ ವೈರಸ್ ಕೋವಿಡ್ -19ಗಿಂತಲೂ ಶೇ.70ರಷ್ಟು ವೇಗವಾಗಿ ಹರಡುತ್ತಿದೆ ಎಂಬ ವರದಿ ಇದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಬಹಿರಂಗಗೊಂಡು ವಾರವಾಗಿದೆ. ನಮ್ಮ ದೇಶದ ಆರೋಗ್ಯ ಇಲಾಖೆ ನಿನ್ನೆಯವರೆಗೂ ಎಚ್ಚೆತ್ತುಕೊಂಡಿಲ್ಲ, ಎಂದು ಆರೋಗ್ಯ ಇಲಾಖೆಯ ವಿರುದ್ದ ಕಿಡಿಕಾರಿದ್ದಾರೆ.

Also Read: ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಕರೋನಾ: ವಿಮಾನ ಸಂಚಾರ ನಿರ್ಬಂಧಿಸಿದ ಭಾರತ

“ಇಂಗ್ಲೆಂಡ್ ನಿಂದ 2 ದಿನದಲ್ಲಿ 291 ಮಂದಿ ದೇಶಕ್ಕೆ ಬಂದಿದ್ದಾರೆ. ಅವರಲ್ಲಿ 69 ಮಂದಿ ಬಳಿ ಕರೋನಾ ನೆಗೆಟಿವ್ ವರದಿ ಇಲ್ಲ. ಕರ್ನಾಟಕಕ್ಕೆ 138 ಮಂದಿ ಬಂದಿದ್ದಾರೆ. ಜನರಿಗೆ ಮಾಸ್ಕ್ ಹಾಕಿಲ್ಲ ಎಂದು ದಂಡ ಹಾಕುವ ಸರ್ಕಾರ ವಿದೇಶದಿಂದ ಬರುವವರನ್ನು ಪರೀಕ್ಷಿಸದೆ ಒಳ ಬಿಡುತ್ತಿದೆ. ಅವರಿಗೆ ಕ್ವಾರಂಟೈನ್ ಇಲ್ಲ,” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಇಂಗ್ಲೆಂಡ್ ನಿಂದ ಬಂದವರು ದೇಶದ ಒಳಗೆ ಸಂಚರಿಸಲು ಸುಲಭವಾಗಿ ಬಿಡಲಾಗಿದೆ. ಹೊಸ ತಳಿಯ ಸೋಂಕು ಅವರಿಂದ ಹಬ್ಬಿದ್ದರೆ ಅದರ ಹೊಣೆ ಯಾರು ಹೊರುತ್ತಾರೆ? ಮತ್ತೆ ಚಿಕಿತ್ಸೆ ಹೆಸರಿನಲ್ಲಿ ಲೂಟಿ ಹೊಡೆಯಲು ಬೊಕ್ಕಸದಲ್ಲೂ ಹಣ ಇಲ್ಲ. ಹಾಗಿದ್ದೂ ಸರ್ಕಾರ ಜನರ ಪ್ರಾಣದ ಜೊತೆ ಆಟ ಆಡುತ್ತಿರುವುದೇಕೆ?, ಎಂದು ಅವರು ಹೇಳಿದ್ದಾರೆ.

Tags: ಕರೋನಾಪ್ರಿಯಾಂಕ್ ಖರ್ಗೆ
Previous Post

ನ್ಯೂಸ್ 18 ನೆಟ್ವರ್ಕ್ ಸಮೀಕ್ಷೆಯ ಹೆಸರಲ್ಲಿ ರೈತರ ಎದೆಗುಂದಿಸುವ ತಂತ್ರ!

Next Post

ಮುಂದಿನ ಎರಡೇ ವರ್ಷದಲ್ಲಿ ಟೋಲ್ ಬೂತ್‌ ರಹಿತ ಇಂಡಿಯಾ: ನಿತಿನ್ ಗಡ್ಕರಿ

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಮುಂದಿನ ಎರಡೇ ವರ್ಷದಲ್ಲಿ ಟೋಲ್ ಬೂತ್‌ ರಹಿತ ಇಂಡಿಯಾ: ನಿತಿನ್ ಗಡ್ಕರಿ

ಮುಂದಿನ ಎರಡೇ ವರ್ಷದಲ್ಲಿ ಟೋಲ್ ಬೂತ್‌ ರಹಿತ ಇಂಡಿಯಾ: ನಿತಿನ್ ಗಡ್ಕರಿ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada