• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹೊಸ ನೋಟಿನಲ್ಲಿ ತಪ್ಪಾದ ನಕ್ಷೆ ಮುದ್ರಿಸಿದ ಸೌದಿ ಅರೇಬಿಯ: ಭಾರತದಿಂದ ವಿರೋಧ

by
October 30, 2020
in ದೇಶ
0
ಹೊಸ ನೋಟಿನಲ್ಲಿ ತಪ್ಪಾದ ನಕ್ಷೆ ಮುದ್ರಿಸಿದ ಸೌದಿ ಅರೇಬಿಯ: ಭಾರತದಿಂದ ವಿರೋಧ
Share on WhatsAppShare on FacebookShare on Telegram

ಸೌದಿ ಇತ್ತೀಚೆಗೆ ಬಿಡುಗಡೆ ಮಾಡಿದ ನೋಟಿನಲ್ಲಿ ಭಾರತದ ಪ್ರಾದೇಶಿಕ ಗಡಿಗಳನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂದು ಭಾರತ ತನ್ನ “ಗಂಭೀರ ಕಳವಳವನ್ನು” ಸೌದಿ ಅರೇಬಿಯಾಕ್ಕೆ ತಿಳಿಸಿರುವುದಾಗಿ ವಿದೇಶಾಂಗ ಸಚಿವಾಲಯ ಹೇಳಿದೆ.

ADVERTISEMENT

ಜಿ20 ಶೃಂಗಸಭೆಯಲ್ಲಿ ಸೌದಿ ಅಧ್ಯಕ್ಷತೆಯ ಸ್ಮರಣಾರ್ಥ, ಸೌದಿ ಅರೇಬಿಯಾ ಬಿಡುಗಡೆ ಮಾಡಿರುವ ನೋಟಿನಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಭಾರತದಿಂದ ಹೊರಗಿರುವಂತೆ ಮುದ್ರಿಸಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸೌದಿ ಅರೇಬಿಯಾದ ಅಧಿಕೃತ ನೋಟಿನಲ್ಲಿ ಭಾರತದ ಬಾಹ್ಯ ಪ್ರಾದೇಶಿಕ ಗಡಿಗಳನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಿದ್ದಕ್ಕಾಗಿ ನಾವು ನವದೆಹಲಿಯಲ್ಲಿರುವ ಮತ್ತು ರಿಯಾದ್ನಲ್ಲಿರುವ ರಾಯಭಾರಿಯ ಮೂಲಕ ಸೌದಿ ಅರೇಬಿಯಾಗೆ ತಿಳಿಸಿದ್ದೇವೆ ಮತ್ತು ಇದನ್ನು ಸರಿಪಡಿಸಲು ಸೌದಿ ಕಡೆಯಿಂದ ತುರ್ತು ಕ್ರಮ ತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದೇವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖಿನ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗಗಳಾಗಿವೆ ಎಂದು ನಾನು ಪುನರುಚ್ಚರಿಸಲು ಬಯಸುತ್ತೇನೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದ ಶ್ರೀಮಂತ ರಾಷ್ಟ್ರವಾಗಿರುವ ಸೌದಿ ಅರೇಬಿಯಾ ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಮುಂದೆವರೆಸುತ್ತಾ ಬಂದಿದೆ. ಇದೀಗ, ನೋಟಿನಲ್ಲಿ ಭಾರತದ ತಪ್ಪಾದ ನಕಾಶೆಯನ್ನು ಸರಿಪಡಿಸುವ ಭಾರತದ ಆಗ್ರಹಕ್ಕೆ ಸೌದಿ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕಾದು ನೋಡಬೇಕು.

Tags: IndiaSaudi currencyಜಮ್ಮು ಕಾಶ್ಮೀರಭಾರತಲಡಾಖ್‌ಸೌದಿ ಅರೇಬಿಯಾ
Previous Post

ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿರಲು ಬಿಡಿ – ಸುಪ್ರಿಂ ಕೋರ್ಟ್

Next Post

ಚೀನಾ ಗಡಿ ಅತಿಕ್ರಮಣ ತಡೆಯಲು ಅವಶ್ಯಕವಾದ ಹೈ ಟೆಕ್ ಡ್ರೋನ್ ಭಾರತದಲ್ಲಿಲ್ಲ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಚೀನಾ ಗಡಿ ಅತಿಕ್ರಮಣ ತಡೆಯಲು ಅವಶ್ಯಕವಾದ ಹೈ ಟೆಕ್ ಡ್ರೋನ್ ಭಾರತದಲ್ಲಿಲ್ಲ

ಚೀನಾ ಗಡಿ ಅತಿಕ್ರಮಣ ತಡೆಯಲು ಅವಶ್ಯಕವಾದ ಹೈ ಟೆಕ್ ಡ್ರೋನ್ ಭಾರತದಲ್ಲಿಲ್ಲ

Please login to join discussion

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada