• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ರಷ್ಯಾ ಆಕ್ರಮಣದ ಬಳಿಕ ಉಕ್ರೇನ್ ತೊರೆದ 10 ಮಿಲಿಯನ್ ಜನ : ವಿಶ್ವಸಂಸ್ಥೆ

ಪ್ರತಿಧ್ವನಿ by ಪ್ರತಿಧ್ವನಿ
March 21, 2022
in ವಿದೇಶ
0
ರಷ್ಯಾ ಆಕ್ರಮಣದ ಬಳಿಕ ಉಕ್ರೇನ್ ತೊರೆದ 10 ಮಿಲಿಯನ್ ಜನ : ವಿಶ್ವಸಂಸ್ಥೆ
Share on WhatsAppShare on FacebookShare on Telegram

ರಷ್ಯಾದ ಆಕ್ರಮಣದ ನಂತರ ಹತ್ತು ಮಿಲಿಯನ್ ಜನರು ಉಕ್ರೇನ್ನಲ್ಲಿ ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಮುಖ್ಯಸ್ಥರು ಭಾನುವಾರ ಹೇಳಿದ್ದಾರೆ.

ADVERTISEMENT

ಉಕ್ರೇನ್ ನ ಜನಸಂಖ್ಯೆಯ ಪೈಕಿ ಕಾಲುಭಾಗಕ್ಕಿಂತಲೂ ಹೆಚ್ಚು ಮಂದಿ ಯುದ್ಧದ ಬಳಿಕ ತಮ್ಮ ಮನೆಗಳನ್ನು ತೊರೆದಿದ್ದಾರೆ. UNHCR, UN ನಿರಾಶ್ರಿತರ ಏಜೆನ್ಸಿ ಪ್ರಕಾರ, ಒಟ್ಟು ಜನಸಂಖ್ಯೆಯ ಪೈಕಿ 3.4 ಮಿಲಿಯನ್ ಜನರು ನೆರೆಯ ದೇಶಗಳಿಗೆ, ಹೆಚ್ಚಾಗಿ ಪೋಲ್ಯಾಂಡ್ ಗಡಿಗೆ ಪಲಾಯನ ಮಾಡಿದ್ದಾರೆ ಎಂದು ಹೇಳಿದರು.

“ಜಗತ್ತಿನ ಎಲ್ಲೆಡೆ ಯುದ್ಧ ಮಾಡುವವರ ಜವಾಬ್ದಾರಿಗಳಲ್ಲಿ, ಮನೆಗಳನ್ನು ತೊರೆಯುವಂತೆ ಮಾಡಿದ, ಅನುಭವಿಸಿದ ಸಂಕಟಕ್ಕೂ ಸಹ ಆ ದೇಶದ ಹೊಣೆಯೇ ಆಗಿರುತ್ತದೆ” ಎಂದು UNHCR ಮುಖ್ಯಸ್ಥ ಫಿಲಿಪ್ಪೊ ಗ್ರಾಂಡಿ ರಷ್ಯಾವನ್ನು ದೂರಿದ್ದಾರೆ.

“ಉಕ್ರೇನ್ನಲ್ಲಿನ ಯುದ್ಧವು ಎಷ್ಟು ವಿನಾಶಕಾರಿಯಾಗಿದೆ ಎಂದರೆ 10 ಮಿಲಿಯನ್ ಜನರು ಪಲಾಯನ ಮಾಡಿದ್ದಾರೆ, ದೇಶದೊಳಗೆ ಸ್ಥಳಾಂತರಗೊಂಡಿದ್ದಾರೆ ಅಥವಾ ವಿದೇಶದಲ್ಲಿ ನಿರಾಶ್ರಿತರಾಗಿದ್ದಾರೆ” ಎಂದು ಹೇಳಿದರು.

ಫೆಬ್ರವರಿ 24 ರಂದು ರಷ್ಯಾ ಆಕ್ರಮಣ ಮಾಡಿದ ನಂತರ 3,389,044 ಉಕ್ರೇನಿಯನ್ನರು ದೇಶದ ಗಡಿಯುದ್ದಕ್ಕೂ ಪಲಾಯನ ಮಾಡಿದ್ದಾರೆ ಎಂದು UN ನಿರಾಶ್ರಿತರ ಸಂಸ್ಥೆ UNHCR ಭಾನುವಾರ ಹೇಳಿದೆ. ಶನಿವಾರದಿಂದ 60,352 ಮಂದಿ ವಲಸೆ ಹೋಗಿದ್ದಾರೆ. ವಲಸೆ ಹೋಗಿರುವವರ ಪೈಕಿ ಶೇ.90 ರಷ್ಟು ಮಂದಿ ಮಹಿಳೆಯರು ಹಾಗೂ ಮಕ್ಕಳೇ ಆಗಿದ್ದಾರೆ.

18 ರಿಂದ 60 ವರ್ಷ ವಯಸ್ಸಿನ ಉಕ್ರೇನಿಯನ್ ಪುರುಷರು ಮಿಲಿಟರಿ ಕರೆಗೆ ಅರ್ಹರಾಗಿರುವುದರಿಂದ ದೇಶ ಬಿಟ್ಟು ಹೋಗುವುದಕ್ಕೆ ಅವಕಾಶವಿಲ್ಲ. ಯುಎನ್ ಮಕ್ಕಳ ಏಜೆನ್ಸಿಯಾದ ಯುನಿಸೆಫ್ ಪ್ರಕಾರ, ವಿದೇಶಕ್ಕೆ 1.5 ಮಿಲಿಯನ್ಗಿಂತಲೂ ಹೆಚ್ಚು ಮಕ್ಕಳು ಪಲಾಯನ ಮಾಡಿದ್ದು, ಮಾನವ ಕಳ್ಳಸಾಗಣೆ ಸಿಲುಕಬಹುದು” ಎಂದು ಎಚ್ಚರಿಸಿದೆ.

UN’s ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಶನ್ (IOM) ಬುಧವಾರದ ಹೊತ್ತಿಗೆ 162,000 ಮೂರನೇ ದೇಶದ ಪ್ರಜೆಗಳು ಉಕ್ರೇನ್ನಿಂದ ನೆರೆಯ ರಾಜ್ಯಗಳಿಗೆ ಪಲಾಯನ ಮಾಡಿದ್ದಾರೆ ಎಂದು ಹೇಳಿದೆ. ಲಕ್ಷಾಂತರ ಜನರು ತಮ್ಮ ಮನೆಗಳನ್ನು ತೊರೆದಿದ್ದಾರೂ ಉಕ್ರೇನ್ನ ಗಡಿಯೊಳಗೆ ಉಳಿದಿದ್ದಾರೆ.

ಸಂಘರ್ಷದ ಮೊದಲು, ಉಕ್ರೇನ್ ಸರ್ಕಾರದ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ 37 ಮಿಲಿಯನ್ ಜನಸಂಖ್ಯೆಯನ್ನು ಹೊಂದಿತ್ತು.

Tags: 0 ಮಿಲಿಯನ್ ಜನBJPCongress PartyCovid 19ಬಿಜೆಪಿರಷ್ಯಾರಷ್ಯಾ - ಉಕ್ರೇನ್ ಬಿಕ್ಕಟ್ಟುರಷ್ಯಾ ಅಧ್ಯಕ್ಷ ಪುಟಿನ್ರಷ್ಯಾ ಉಕ್ರೇನ್ ಬಿಕ್ಕಟ್ಟುರಷ್ಯಾ ಉಕ್ರೇನ್‌ ಸಮರರಷ್ಯಾ ಮತ್ತು ಉಕ್ರೇನ್ರಷ್ಯಾ-ಉಕ್ರೇನ್‌ ಸಮರವಿಶ್ವಸಂಸ್ಥೆ
Previous Post

ಕೇಸರಿ ಭಾವುಟ ಹಾರಾಡಲಿದೆ ಎಂದಿರುವ ಪ್ರಭಾಕರ ಭಟ್ ಹಿನ್ನಲೆ ನನಗೆ ಗೊತ್ತಿಲ್ಲ : ಡಿಕೆ ಶಿವಕುಮಾರ್

Next Post

ಹಲವು ಸಮಸ್ಯೆ ನಡುವೆ ಗುಜರಾತ್ ಚುನಾವಣೆ ಎದುರಿಸಬೇಕಿರುವ ಕಾಂಗ್ರೆಸ್

Related Posts

Top Story

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

by ಪ್ರತಿಧ್ವನಿ
October 16, 2025
0

ಕೃಷಿ ಸಂಶೋಧನೆಗಳ ಅಧ್ಯಯನಕ್ಕಾಗಿ ಅಧಿಕೃತ ಫಿಲಿಪೈನ್ಸ್ (Philipines) ಪ್ರವಾಸಕ್ಕೆ ತೆರಳಿರುವ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಅಲ್ಲಿನ ವಿವಿಧ ಕೃಷಿ ವಿವಿಗಳಿಗೂ ಭೇಟಿ...

Read moreDetails

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

October 7, 2025
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

October 5, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

October 1, 2025
Next Post
ಹಲವು ಸಮಸ್ಯೆ ನಡುವೆ ಗುಜರಾತ್ ಚುನಾವಣೆ ಎದುರಿಸಬೇಕಿರುವ ಕಾಂಗ್ರೆಸ್

ಹಲವು ಸಮಸ್ಯೆ ನಡುವೆ ಗುಜರಾತ್ ಚುನಾವಣೆ ಎದುರಿಸಬೇಕಿರುವ ಕಾಂಗ್ರೆಸ್

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada