• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿಗೆ 10 ಜನ ಪಕ್ಷೇತರರ ಬೆಂಬಲ! ಬಿಜೆಪಿಗೆ ಹೆಚ್ಚಾದ ಬಲ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ದೇಶ, ರಾಜಕೀಯ
0
ಗೆಲುವು, ಸೋಲು ರಾಜಕೀಯ ಭಾಗ; ಅಸಲಿ ಆಟ ಮತ್ತೆ ಶುರು
Share on WhatsAppShare on FacebookShare on Telegram

ಹೊಸದಿಲ್ಲಿ: ವೈಯಕ್ತಿಕವಾಗಿ ಬಹುಮತ ಸಾಧಿಸದಿದ್ದರೂ ಬಿಜೆಪಿಯು ಜೆಡಿಯು ಹಾಗೂ ಟಿಡಿಪಿ ಸಹಾಯದೊಂದಿಗೆ ಅಧಿಕಾರ ರಚಿಸಲು ಮುಂದಾಗಿದೆ. ಇದರ ಮಧ್ಯೆ ಸಣ್ಣ ಪಕ್ಷಗಳ ಹಾಗೂ ಪಕ್ಷೇತರವಾಗಿ ಗೆದ್ದ 10 ಸಂಸದರು ಎನ್‌ ಡಿಎಗೆ ಬೆಂಬಲ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಪರಿಣಾಮವಾಗಿ ಎನ್ ಡಿಎ ಮೈತ್ರಿಯ ಬಲ 303ಕ್ಕೆ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಬೆಂಬಲ ನೀಡಿದ 10 ಜನ ಸಂಸದರ ಹೆಸರು ಬಹಿರಂಗವಾಗಿಲ್ಲ. ಸಿಕ್ಕಿಂ ಕ್ರಾಂತಿ ಮೋರ್ಚಾ, ಶಿರೋಮಣಿ ಅಕಾಲಿ ದಳ, ವೈಸ್ ಆಫ್‌ ಪೀಪಲ್ಸ್‌ ಪಾರ್ಟಿ, ಮಿಜೋರಾಂನ ಜೆಡ್‌ಪಿಎಂನ ತಲಾ ಒಬ್ಬ ಸಂಸದರ ಬೆಂಬಲ ಸಿಗುವ ಸಾಧ್ಯತೆ ಇತ್ತು. ಹೀಗಾಗಿ ಇನ್ನುಳಿದವರ ಹೆಸರು ಬಹಿರಂಗವಾಗಬೇಕಿದೆ.

ಈ ಬೆಂಬಲ ಸಿಕ್ಕಿದ್ದರಿಂದಾಗಿ ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗಿದೆ. ಜೆಡಿಯು ಹಾಗೂ ಟಿಡಿಪಿಯನ್ನು ಸೆಳೆದು ಎನ್ ಡಿಎ ಒಕ್ಕೂಟದ ನಿರ್ಧಾರಕ್ಕೆ ವ್ಯಕ್ತಪಡಿಸಬೇಕೆಂಬ ಇಂಡಿಯಾ ಒಕ್ಕೂಟದ ಪ್ರಯತ್ನ ಕೂಡ ಮತ್ತಷ್ಟು ಕಠಿಣವಾಗುವಂತಾಗಿದೆ. ನೂತನವಾಗಿ ಆಯ್ಕೆಯಾಗಿರುವ ಇನ್ನುಳಿದ 7 ಜನರ ಬೆಂಬಲ ಮೋದಿಗೆ ಸಿಗುವುದು ಕಷ್ಟ.

7 ಜನ ಪಕ್ಷೇತರ ಸಂಸದರಲ್ಲಿ ಇಬ್ಬರು ಖಲಿಸ್ತಾನಿ ಬೆಂಬಲಿಗರಿದ್ದಾರೆ. ಅಮೃತ್‌ಪಾಲ್‌ ಸಿಂಗ್‌, ಸರಬ್‌ಜಿತ್‌ ಸಿಂಗ್‌ ಖಲ್ಸಾ ವಿವಿಧ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈ ಇಬ್ಬರ ಬೆಂಬಲ ಮೋದಿಗೆ ಸಿಗುವುದು ಬಹುತೇಕ ಕಷ್ಟ. ದೇಶದ್ರೋಹದ ಆರೋಪದ ಮೇಲೆ ಎಂಜಿನಿಯರ್‌ ರಶೀದ್‌ ಜೈಲಲ್ಲಿದ್ದಾನೆ. ಆತ ಬೆಂಬಲಿಸುವುದಿಲ್ಲ. ಬಿಹಾರದ ರಂಜನ್‌ ರಾಜೇಶ್‌ ಅಲಿಯಾಸ್‌ ಪಪ್ಪು ಯಾದವ್‌ ಕ್ರಿಮಿನಲ್‌ ಹಿನ್ನೆಲೆಯ ವ್ಯಕ್ತಿ. ಅವರ ಬೆಂಬಲವೂ ಬಿಜೆಪಿಗೆ ಕಷ್ಟ. ಎಐಎಂಐಎಂ ಸಂಸದ ಅಸಾದುದ್ದೀನ್‌ ಓವೈಸಿ, ಲಡಾಕ್‌ನಿಂದ ಆಯ್ಕೆಯಾಗಿಧಿರುವ ಮೊಹಮ್ಮದ್‌ ಹನೀಫ್‌, ಉತ್ತರ ಪ್ರದೇಶದಿಂದ ಗೆದ್ದಿರುವ ಚಂದ್ರಶೇಖರ್‌ ಆಜಾದ್‌, ಮಹಾರಾಷ್ಟ್ರದ ಸಾಂಗ್ಲಿಯ ಸಂಸದ ವಿಕಾಸ್‌ ಪ್ರಕಾಶ್‌ಬಾಬು ಪಾಟೀಲ್‌, ಉಮೇಶ್‌ ಬಾಬೂಧಿಭಾಯ್‌ ಪಟೇಲ್‌ ಬಿಜೆಪಿ ಬೆಂಬಲಿಸುವ ಸಾಧ್ಯತೆ ಕಡಿಮೆ. ಈ ಬೆಂಬಲ ಸಿಕ್ಕಿದ್ದರಿಂದಾಗಿ ಬಿಜೆಪಿಗೆ ಜೆಡಿಯು ಹಾಗೂ ಟಿಡಿಪಿಯ ತಲೆನೋವು ಕೊಂಚ ಕಡಿಮೆ ಆದಂತೆ ಕಾಣುತ್ತಿದೆ.

Tags: ModimpNDA
Previous Post

ಎಸ್ಪಿ ಕಚೇರಿಯನ್ನೇ ಮಾರಲು ಯತ್ನಿಸಿದ ಖದೀಮರು!

Next Post

ಫ್ಯಾಕ್ಟರಿ ಮಷಿನ್ ಆಪರೇಟ್ ವೇಳೆ ಅವಘಡ ಕಾರ್ಮಿಕನ ಕೈ ತುಂಡು..

Related Posts

Top Story

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

by ಪ್ರತಿಧ್ವನಿ
December 12, 2025
0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...

Read moreDetails
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025

ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು-ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಕೃಷ್ಣ ಬೈರೇಗೌಡ

December 12, 2025

ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

December 12, 2025
Next Post
ಫ್ಯಾಕ್ಟರಿ ಮಷಿನ್ ಆಪರೇಟ್ ವೇಳೆ ಅವಘಡ ಕಾರ್ಮಿಕನ ಕೈ ತುಂಡು..

ಫ್ಯಾಕ್ಟರಿ ಮಷಿನ್ ಆಪರೇಟ್ ವೇಳೆ ಅವಘಡ ಕಾರ್ಮಿಕನ ಕೈ ತುಂಡು..

Recent News

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
December 13, 2025
Top Story

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

by ಪ್ರತಿಧ್ವನಿ
December 12, 2025
Top Story

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
December 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada