Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

100 ಮಾರ್ಗಗಳು, 150 ರೈಲುಗಾಡಿಗಳ ಖಾಸಗೀಕರಣ?

100 ಮಾರ್ಗಗಳು, 150 ರೈಲುಗಾಡಿಗಳ ಖಾಸಗೀಕರಣ?
100 ಮಾರ್ಗಗಳು

December 14, 2019
Share on FacebookShare on Twitter

150 ಪ್ಯಾಸೆಂಜರ್ ರೈಲುಗಾಡಿಗಳನ್ನು ಓಡಿಸಲು ಅನುವಾಗುವಂತೆ ಕನಿಷ್ಠ ಪಕ್ಷ ನೂರು ರೇಲ್ವೆ ಮಾರ್ಗಗಳನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ವಹಿಸಲು ಕೇಂದ್ರ ಸರ್ಕಾರ ಮುಂದಾಗತೊಡಗಿದೆ. ಈ ತಿಂಗಳ ಅಂತ್ಯದಲ್ಲಿ ನಡೆಯುವ ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮೌಲ್ಯಮಾಪನ ಸಮಿತಿಯ ಸಭೆಯಲ್ಲಿ ಈ ಪ್ರಸ್ತಾವ ಚರ್ಚೆಗೆ ಬರಲಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಹೆಚ್ಚು ಓದಿದ ಸ್ಟೋರಿಗಳು

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ನಿಮ್ಮಂತಹ ಪುಕ್ಕಲು ಸರ್ವಾಧಿಕಾರಿಗೆ ಹೆದರಲ್ಲ: ಮೋದಿ ವಿರುದ್ಧ ಪ್ರಿಯಾಂಕ ಗುಡುಗು.!

150 ಪ್ರಯಾಣಿಕರ ರೈಲುಗಾಡಿಗಳು ಎಂದರೆ ದೇಶದ ಒಟ್ಟು ರೇಲ್ವೆ ಕಾರ್ಯಾಚರಣೆಯ ಶೇ.5ರಷ್ಟು ಮಾತ್ರ ಎಂಬುದು ಸರ್ಕಾರಿ ಅಂದಾಜು.

ಈ ಪ್ರಸ್ತಾವದಿಂದ 22 ಸಾವಿರ ಕೋಟಿ ರುಪಾಯಿಗಳಿಗೂ ಹೆಚ್ಚು ಖಾಸಗಿ ಬಂಡವಾಳ ರೇಲ್ವೆಗೆ ಹರಿದು ಬರುವ ನಿರೀಕ್ಷೆಯಿರುವ ಈ ಪ್ರಸ್ತಾವವನ್ನು ರೇಲ್ವೆ ಮಂಡಳಿಯು ವ್ಯಾಪಕ ಸಮಾಲೋಚನೆಗಳ ನಂತರ ಅಂತಿಮಗೊಳಿಸಿದೆ.

ದೂರಸಂಪರ್ಕ ಮತ್ತು ನಾಗರಿಕ ವಿಮಾನಯಾನ ವಲಯಗಳಲ್ಲಿ ಈಗಾಗಲೆ ಆಗಿರುವಂತೆ ಪ್ರಯಾಣಿಕರ ರೈಲುಗಾಡಿಗಳ ಕಾರ್ಯಾಚರಣೆಯಲ್ಲೂ ಖಾಸಗಿ ವಲಯದ ಪ್ರವೇಶ ಅನಿವಾರ್ಯ ಎಂಬುದು ಸರ್ಕಾರದ ನಿಲುವು. ಐ.ಆರ್.ಸಿ.ಟಿ..ಸಿ. ನಡೆಸುವ ದೇಶದ ಮೊದಲ ಖಾಸಗಿ ರೈಲುಗಾಡಿ ತೇಜಸ್ ಎಕ್ಸ್ಪ್ ಪ್ರೆಸ್ ಗೆ ಕೆಲವು ರಿಯಾಯಿತಿಗಳನ್ನು ನೀಡಲಾಗಿದೆ. ಅದು ಸರ್ಕಾರಿ ಉದ್ಯಮವಾಗಿದ್ದು ಹೊಸ ವ್ಯಾಪಾರ ಮಾದರಿಯ ಪ್ರಾಯೋಗಿಕ ಕಾರ್ಯಾಚರಣೆಯಾಗಿರುವುದೇ ಈ ರಿಯಾಯಿತಿಗಳಿಗೆ ಕಾರಣ. ಈ ರಿಯಾಯತಿಗಳನ್ನು ಖಾಸಗಿಯವರಿಗೆ ನೀಡುವುದು ಸಾಧ್ಯವಿಲ್ಲ ಎನ್ನಲಾಗಿದೆ.

ತಾವು ಓಡಿಸುವ ಪ್ರಯಾಣಿಕರ ರೈಲುಗಾಡಿಗಳ ಪ್ರಯಾಣದರಗಳು ಮತ್ತು ನಿಲುಗಡೆಗಳನ್ನು ತಾವೇ ನಿರ್ಧರಿಸುವ ಸ್ವಾತಂತ್ರ್ಯವನ್ನು ಖಾಸಗಿಯವರಿಗೆ ನೀಡಲಾಗುತ್ತದೆ. ಪಾರ್ಸೆಲ್ ಗಳನ್ನೂ ಅವರು ತಾವು ನಿರ್ಧರಿಸಿದ ದರಗಳ ಮೇರೆಗೆ ರವಾನಿಸಬಹುದಾಗಿದೆ. ರೇಲ್ವೆ ಟರ್ಮಿನಲ್ ಗಳ ಬಳಕೆ, ವಿದ್ಯುತ್ ವೆಚ್ಚ, ರೈಲುಗಾಡಿಯ ರವಾನೆ, ಹಳಿಗಳ ನಿರ್ವಹಣೆ, ಸಿಗ್ನಲಿಂಗ್ ಮತ್ತು ಸಿಬ್ಬಂದಿ ವೆಚ್ಚದ ಶೇ.25ರಷ್ಟನ್ನು ಅವರು ಭರಿಸಬೇಕಿದೆ. ಈ ಎಲ್ಲ ವೆಚ್ಚ ಭರಿಸುವುದರ ಜೊತೆಗೆ ಪ್ರಯಾಣದರ ಮತ್ತು ಇತರೆ ಆದಾಯದಲ್ಲಿ ರೇಲ್ವೆಗೆ ಪಾಲು ನೀಡಬೇಕಿರುತ್ತದೆ.

ಅರ್ಹ ಉದ್ಯಮಿಗಳಿಗೆ ಈ ರೈಲು ಮಾರ್ಗಗಳನ್ನು 35 ವರ್ಷಗಳ ಗುತ್ತಿಗೆಗೆ ನೀಡಲಾಗುವುದು. ಕಳೆದ ಐದು ವರ್ಷಗಳಲ್ಲಿ ಉದ್ಯಮ ಇಲ್ಲವೇ ರೇಲ್ವೆ ಮೂಲಸೌಕರ್ಯಗಳಲ್ಲಿ 2,700 ಕೋಟಿ ರುಪಾಯಿಗಳನ್ನು ತೊಡಗಿಸಿರುವವರು ಮತ್ತು 450 ಕೋಟಿ ರುಪಾಯಿಗಳ ನಿವ್ವಳ ಸಂಪತ್ತನ್ನು ಹೊಂದಿದವರು ಈ ಗುತ್ತಿಗೆಗಳನ್ನು ಪಡೆಯಲು ಅರ್ಹರು.

ಟೂರ್ ಆಪರೇಟರುಗಳು, ವಿಮಾನಯಾನ ಕಂಪನಿಗಳು, ರೋಲಿಂಗ್ ಸ್ಟಾಕ್ ಕಂಪನಿಗಳು ಖಾಸಗಿ ರೇಲುಗಾಡಿಗಳನ್ನು ಓಡಿಸಲು ಮುಂದೆ ಬರುವ ನಿರೀಕ್ಷೆ ಇದೆ. ಪ್ರತಿಯೊಬ್ಬರಿಗೆ ಕನಿಷ್ಠ 12 ಮತ್ತು ಗರಿಷ್ಠ 30 ರೈಲುಗಾಡಿಗಳನ್ನು ನೀಡಲಾಗುವುದು. ಪ್ರತಿಯೊಂದು ರೈಲುಗಾಡಿಯಲ್ಲಿ ವಿಶ್ವದರ್ಜೆಯ ಕನಿಷ್ಠ 16 ಕೋಚ್ ಗಳು ಇರಲೇಬೇಕು.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಮುಸ್ಲಿಂ ಯುವಕ : Shimoga District Collector’s Office
Top Story

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಮುಸ್ಲಿಂ ಯುವಕ : Shimoga District Collector’s Office

by ಪ್ರತಿಧ್ವನಿ
March 19, 2023
SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :
Top Story

SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :

by ಪ್ರತಿಧ್ವನಿ
March 20, 2023
ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ
ವಿದೇಶ

ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ

by ಮಂಜುನಾಥ ಬಿ
March 20, 2023
ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ಬಂಧನ..!
Top Story

ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ಬಂಧನ..!

by ಪ್ರತಿಧ್ವನಿ
March 21, 2023
ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism
Top Story

ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism

by ಡಾ | ಜೆ.ಎಸ್ ಪಾಟೀಲ
March 21, 2023
Next Post
ಭವಿಷ್ಯದಲ್ಲಿ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ

ಭವಿಷ್ಯದಲ್ಲಿ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ

ಸಂಪುಟ ವಿಸ್ತರಣೆ ವಿಳಂಬಕ್ಕೆ ಜಾರ್ಖಂಡ್ ಚುನಾವಣೆ ನೆಪವಷ್ಟೆ

ಸಂಪುಟ ವಿಸ್ತರಣೆ ವಿಳಂಬಕ್ಕೆ ಜಾರ್ಖಂಡ್ ಚುನಾವಣೆ ನೆಪವಷ್ಟೆ

ಸಿಎಬಿ ಮೂಲಕ ಮೈಮೇಲೆ ಕಿಚ್ಚು ಹಚ್ಚಿಕೊಂಡ ಕೇಂದ್ರ

ಸಿಎಬಿ ಮೂಲಕ ಮೈಮೇಲೆ ಕಿಚ್ಚು ಹಚ್ಚಿಕೊಂಡ ಕೇಂದ್ರ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist