• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಕಾಬೂಲ್‌ ಶಾಲೆಯ ಮೇಲೆ ಆತ್ಮಾಹುತಿ ದಾಳಿಗೆ ಕನಿಷ್ಠ 100 ಮಕ್ಕಳು ಬಲಿ!

Any Mind by Any Mind
September 30, 2022
in ವಿದೇಶ
0
ಕಾಬೂಲ್‌ ಶಾಲೆಯ ಮೇಲೆ ಆತ್ಮಾಹುತಿ ದಾಳಿಗೆ ಕನಿಷ್ಠ 100 ಮಕ್ಕಳು ಬಲಿ!
Share on WhatsAppShare on FacebookShare on Telegram

ಶಾಲೆಯೊಂದರ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಕನಿಷ್ಠ 100 ಮಕ್ಕಳು ಮೃತಪಟ್ಟ ಆಘಾತಕಾರಿ ಘಟನೆ ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ನಲ್ಲಿ ನಡೆದಿದೆ.

ADVERTISEMENT

ಶುಕ್ರವಾರ ಬೆಳಿಗ್ಗೆ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಹಜಾರಸ್‌ ಮತ್ತು ಶಿಯಾಸ್‌ ಜನಾಂಗದ ಮಕ್ಕಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪತ್ರಕರ್ತರು ಹೇಳಿದ್ದಾರೆ.

ದಶತ್‌-ಇ-ಬಾರ್ಚಿಯಲ್ಲಿ ಕಾಜ್‌ ಶಿಕ್ಷಣ ಸಂಸ್ಥೆಯ ಮೇಲೆ ದಾಳಿ ನಡೆದಿದೆ. ಶಾಲೆಯಲ್ಲಿ ಪರೀಕ್ಷಾ ತಯಾರಿ ನಡೆದಿದ್ದರಿಂದ ತರಗತಿಗಳು ಸಂಪೂರ್ಣವಾಗಿ ಭರ್ತಿಯಾಗಿದ್ದವು. ಈಗಾಗಲೇ 100 ಮಕ್ಕಳ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಟ್ವೀಟರ್‌ ನಲ್ಲಿ ಪತ್ರಕರ್ತ ಆತಂಕ ವ್ಯಕ್ತಪಡಿಸಿದ್ದಾರೆ.

Previous Post

ಟಿ-20 ವಿಶ್ವಕಪ್‌ ವಿಜೇತ ತಂಡಕ್ಕೆ 1.6 ದಶಲಕ್ಷ ಡಾಲರ್‌ ಬಹುಮಾನ!

Next Post

ನಾವು ಚುನಾವಣೆಗೆ ಸರ್ವ ಸಿದ್ದತೆ ಮಾಡಿಕೊಂಡಿದ್ದೇವೆ : ಸಚಿವ ಆರ್‌.ಅಶೋಕ್‌

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ವಿದೇಶ

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

by ಪ್ರತಿಧ್ವನಿ
April 23, 2026
0

ಅಮೆರಿಕ: ಜನ್ಮಸಿದ್ಧ ಪೌರತ್ವ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ. ರಾಜಕೀಯ ವಿಶ್ಲೇಷಕ ಮೈಕೆಲ್ ಸ್ಯಾವೇಜ್​​ರ ಪಾಡ್‌ಕ್ಯಾಸ್ಟ್‌ನಲ್ಲಿನ ವಿವಾದಾತ್ಮಕ...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
Next Post
ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

ನಾವು ಚುನಾವಣೆಗೆ ಸರ್ವ ಸಿದ್ದತೆ ಮಾಡಿಕೊಂಡಿದ್ದೇವೆ : ಸಚಿವ ಆರ್‌.ಅಶೋಕ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada