• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮೇ 10ನೇ ತಾರಿಖು..ಭ್ರಷ್ಟ ಬಿಜೆಪಿ ಸರ್ಕಾರವನ್ನ ಬಡಿದೋಡಿಸುವ ದಿನ ; ಡಿ.ಕೆ.ಶಿವಕುಮಾರ್‌

Any Mind by Any Mind
April 16, 2023
in Uncategorized
0
ಮೇ 10ನೇ ತಾರಿಖು..ಭ್ರಷ್ಟ ಬಿಜೆಪಿ ಸರ್ಕಾರವನ್ನ ಬಡಿದೋಡಿಸುವ ದಿನ ; ಡಿ.ಕೆ.ಶಿವಕುಮಾರ್‌
Share on WhatsAppShare on FacebookShare on Telegram

ಬೆಂಗಳೂರು : ಏ.16: ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಸತ್ಯ ನುಡಿದ ಜಾಗದಲ್ಲಿ ಈ ಸಮಾವೇಶ ಮಾಡಲಾಗುತ್ತಿದೆ. ನಾವೆಲ್ಲರೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ರಾಹುಲ್ ಗಾಂಧಿ ಅವರಿಗೆ ಶಕ್ತಿ ತುಂಬಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ADVERTISEMENT

ಕೋಲಾರದಲ್ಲಿ ನಡೆದ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮೇ 10ನೇ ತಾರಿಖು ರಾಜ್ಯದಲ್ಲಿ ಕೇವಲ ಮತದಾನದ ದಿನ ಮಾತ್ರವಲ್ಲ. ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ, ನಿಮ್ಮ ಭವಿಷ್ಯ ಬರೆಯುವ ದಿನ, ಜನರ ಸಮಸ್ಯೆಗಳಿಗೆ ಮುಕ್ತಿ ನೀಡುವ ದಿನ, ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಸುವ ದಿನ, ಕರ್ನಾಟಕ ರಾಜ್ಯದ ಸ್ವಾಭಿಮಾನ ಉಳಿಸುವ ದಿನ. ಗೃಹಜ್ಯೋತಿ, ಗೃಹಲಕ್ಷ್ಮಿ ಉಳಿಸುವ ದಿನ, ಬಡವರಿಗೆ ಅನ್ನಭಾಗ್ಯ ನೀಡುವ ದಿನ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ದಿನ.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ, ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದೇ ರೀತಿ ಇಂದು ಕಾಂಗ್ರೆಸ್ ಪಕ್ಷ ಜನರಿಗೆ ಬೆಲೆ ಏರಿಕೆಯಿಂದ ಮುಕ್ತಿ ನೀಡಲು ನಾಲ್ಕು ಗ್ಯಾರಂಟಿ ಯೋಜನೆ ನೀಡಿದೆ. ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 42 ಸಾವಿರ ಹಣ ಉಳಿತಾಯ ಮಾಡಬಹುದಾಗಿದೆ. ಈ ಯೋಜನೆಯ ಗ್ಯಾರಂಟಿ ಕಾರ್ಡ್ ಗೆ ನಾನು ಸಿದ್ದರಾಮಯ್ಯ ಅವರು ಸಹಿ ಹಾಕಿದ್ದು, ಅಧಿಕಾರಕ್ಕೆ ಬಂದ ಮೊದಲ ದಿನ ನಾವು ಈ ಯೋಜನೆ ಜಾರಿ ಮಾಡುತ್ತೇವೆ.

ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಏನಾಗುತ್ತಿದೆ ಎಂದು ನೀವು ನೋಡುತ್ತಿದ್ದೀರ. 47 ಜನ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಿದ್ದಾರೆ. ಯಾರೆಲ್ಲಾ ಪಕ್ಷ ಸೇರುತ್ತಾರೆ ಎಂದು ಮುಂದೆ ಮಾತನಾಡುತ್ತೇನೆ.

Tags: 2023 election2023 Election ResultAICCassembly electionBJPBSYcongressvsbjpDKShivakumarElection Commissionelection resultHDKJai Bharat' RallyJanasankalpa YatreJDSKarnataka ElectionKolarKPCC presidentMallikarjun KhargePancharatna YatreRahul GandhisiddaramaiahState ElectionVijayasankalpa
Previous Post

ನೀವು ಅದಾನಿಗೆ ನೆರವು ನೀಡಿ, ನಾವು ಬಡವರಿಗೆ ನೆರವು ನೀಡುತ್ತೇವೆ: ಕೋಲಾರದಲ್ಲಿ ರಾಹುಲ್‌ ಅಬ್ಬರ

Next Post

ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ; ಮಲ್ಲಿಕಾರ್ಜುನ ಖರ್ಗೆ ಟೀಕೆ

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ; ಮಲ್ಲಿಕಾರ್ಜುನ ಖರ್ಗೆ ಟೀಕೆ

ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ; ಮಲ್ಲಿಕಾರ್ಜುನ ಖರ್ಗೆ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada