• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇರಳ | ಪೌರ ಕಾರ್ಮಿಕ ಮಹಿಳೆಯರಿಗೆ ಒಲಿದ ಅದೃಷ್ಟ ; 11 ಮಂದಿಗೆ 10 ಕೋಟಿ ರೂ. ಲಾಟರಿ

ಪ್ರತಿಧ್ವನಿ by ಪ್ರತಿಧ್ವನಿ
July 28, 2023
in ದೇಶ, ವಿದೇಶ
0
ಕೇರಳ
Share on WhatsAppShare on FacebookShare on Telegram

ಕೇರಳ ಮಲಪ್ಪುರಂ ನಗರ ಸ್ವಚ್ಛಗೊಳಿಸುವ 11 ಪೌರಕಾಮಿಕ ಮಹಿಳೆಯರಿಗೆ ಅದೃಷ್ಟ ಒಲಿದು ಬಂದಿದೆ. 11 ಮಂದಿ ಮಹಿಳೆಯರ ಪೌರಕಾರ್ಮಿಕ ಗುಂಪಿಗೆ 110 ಕೋಟಿ ರೂ. ಲಾಟರಿ ಹಣ ಬಂದಿದೆ.

ADVERTISEMENT

ಕೆಲವು ವಾರಗಳ ಹಿಂದೆ 250 ರೂಪಾಯಿ ಮೌಲ್ಯದ ಲಾಟರಿ ಟಿಕೆಟ್ ಖರೀದಿಸಲು ಹಣ ಸಂಗ್ರಹಿಸಲು ನಿರ್ಧರಿಸಿದಾಗ ಕೆಲವರ ಪರ್ಸ್‌ನಲ್ಲಿ 25 ರೂಪಾಯಿ ಕೂಡ ಇರಲಿಲ್ಲ. ಇವರಲ್ಲಿ ಒಬ್ಬರು ಈ ಅಲ್ಪ ಮೊತ್ತದ ಹಣವನ್ನು ಸಾಲ ಕೂಡ ಪಡೆದಿದ್ದರು. ಇದೀಗ ಅವರಿಗೆ ಅದೃಷ್ಟ ಒಲಿದಿದೆ.

ಕೇರಳ ರಾಜ್ಯ ಸರ್ಕಾರದ ಲಾಟರಿ ವಿಭಾಗ ಮಾನ್ಸೂನ್ ಬಂಪರ್ ಆಫರ್ ವಿಜೇತರನ್ನು ಘೋಷಣೆ ಮಾಡಿದೆ. ಪರಪ್ಪನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ 11 ಮಹಿಳೆಯರು 10 ಕೋಟಿ ರೂ. ಮೊತ್ತದ ಬಹುಮಾನ ಜಯಿಸಿದ್ದಾರೆ.

ಹರಿತ ಕರ್ಮ ಸೇನೆಯ 11 ಮಹಿಳೆಯರು ತಲಾ 125 ಷೇರು ಹಾಕಿ ವಾರದ ಹಿಂದೆ 7250 ರೂ. ಮೊತ್ತದ ಲಾಟರಿ ಟಿಕೇಟ್ ಖರೀದಿಸಿದ್ದರು. ಇದೀಗ ಅವರು ಕೋಟ್ಯಧಿಪತಿಗಳಾಗಿದ್ದಾರೆ.

“ನಾವು ಮೊದಲು ಹಣವನ್ನು ಸಂಗ್ರಹಿಸಿ ಲಾಟರಿ ಟಿಕೇಟ್ ಖರೀದಿಸಿದ್ದೆವು. ಈಗ ಬಹುಮಾನ ಗೆದ್ದಿರುವುದು ಸಂತಸ ಹೆಚ್ಚಿಸಿದೆ” ಎಂದು ಲಾಟರಿ ಹಣ ವಿಜೇತೆ ರಾಧಾ ಸಂತಸ ವ್ಯಕ್ತಪಡಿಸುತ್ತಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ನಯಾ ಪೈಸೆ ಬಿಡುಗಡೆ ಮಾಡಿಲ್ಲ

“ಸಾಲಗಳ ಬಾಕಿ, ಮಕ್ಕಳ ಮದುವೆ, ಆಸ್ಪತ್ರೆ, ಚಿಕಿತ್ಸೆಯ ವೆಚ್ಚ ಸೇರಿ ನಾವೆಲ್ಲರೂ ಅರ್ಥಿಕವಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದೆವು. ಈಗ ಹಣ ಗೆದ್ದಿರುವುದು ಬದುಕಿನಲ್ಲಿ ಹಲವು ಸಮಸ್ಯೆಗಳ ನಿವಾರಣೆಗೆ ನೆರವಾಗಲಿದೆ” ಎಂದು ಮತ್ತೊಬ್ಬ ಮಹಿಳೆ ಹೇಳುತ್ತಾರೆ.

ಕೇರಳ ನಗರಸಭೆಯ ಹರಿತ ಕರ್ಮ ಸೇನೆ ಒಕ್ಕೂಟದ ಅಧ್ಯಕ್ಷೆ ಶೀಜಾ ಮಾತನಾಡಿ, “ಈ ಬಾರಿ ಅತ್ಯಂತ ಅರ್ಹರಿಗೆ ಅದೃಷ್ಟ ಒಲಿದು ಬಂದಿದೆ. ಎಲ್ಲಾ ವಿಜೇತರು ತುಂಬಾ ಶ್ರಮಜೀವಿಗಳು ಮತ್ತು ಅವರ ಕುಟುಂಬಗಳಿಗೆ ಅವರೇ ಆದಾಯದ ಮೂಲವಾಗಿದ್ದರು. ಅನೇಕರಿಗೆ ತೀರಿಸಲು ಸಾಲಗಳಿವೆ. ಮದುವೆಯಾಗಲು ಹೆಣ್ಣುಮಕ್ಕಳಿದ್ದಾರೆ. ಕುಟುಂಬಸ್ಥರ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಾಗಿದೆ. ಅವರು ತುಂಬಾ ಸಣ್ಣ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ಈ ಲಾಟರಿ ಹಣ ಅವರಿಗೆ ತುಂಬಾ ಅನುಕೂಲವಾಗಲಿದೆ” ಎಂದು ಹೇಳಿದರು.

Tags: Civil Labor WomenKeralaLotteryಕೇರಳಪೌರ ಕಾರ್ಮಿಕ ಮಹಿಳೆಯರು
Previous Post

ಬೆಂಗಳೂರಿನಲ್ಲಿ ಬಗೆಹರಿಯದ ಸಮಸ್ಯೆ..! ದಿಲ್ಲಿಗೆ ಬರುವಂತೆ ಬುಲಾವ್..

Next Post

ಸ್ವಲ್ಪ ತಡವಾಗಿದ್ದಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಬಿಟ್ಟು ಹಾರಿದ ಏರ್ ಏಷಿಯಾ ವಿಮಾನ

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
ಬಿಕೆ ಹರಿಪ್ರಸಾದ್‌ಗೆ ಶಾಕ್..?‌ : ಗಲಾಟೆಯಲ್ಲೇ “ಶೇಷ” ವಾಗುತ್ತಾ, ವಿಶೇಷ ಅಧಿವೇಶನ..?

ಬಿಕೆ ಹರಿಪ್ರಸಾದ್‌ಗೆ ಶಾಕ್..?‌ : ಗಲಾಟೆಯಲ್ಲೇ “ಶೇಷ” ವಾಗುತ್ತಾ, ವಿಶೇಷ ಅಧಿವೇಶನ..?

January 23, 2026
BIG BREAKING: ಅಮೆಜಾನ್‌ನಿಂದ ಮತ್ತೆ 16 ಸಾವಿರ ಉದ್ಯೋಗಿಗಳಿಗೆ ಗೇಟ್‌ ಪಾಸ್‌

BIG BREAKING: ಅಮೆಜಾನ್‌ನಿಂದ ಮತ್ತೆ 16 ಸಾವಿರ ಉದ್ಯೋಗಿಗಳಿಗೆ ಗೇಟ್‌ ಪಾಸ್‌

January 23, 2026
Next Post
ಥಾವರ್‌ಚಂದ್‌ ಗೆಹಲೋತ್‌

ಸ್ವಲ್ಪ ತಡವಾಗಿದ್ದಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಬಿಟ್ಟು ಹಾರಿದ ಏರ್ ಏಷಿಯಾ ವಿಮಾನ

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada