Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ: ತಮಿಳುನಾಡಿನಲ್ಲಿ 2 ವಾರದಲ್ಲಿ 5ನೇ ಪ್ರಕರಣ!

ಪ್ರತಿಧ್ವನಿ

ಪ್ರತಿಧ್ವನಿ

July 28, 2022
Share on FacebookShare on Twitter

12ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಮೂಲಕ ತಮಿಳುನಾಡಿನಲ್ಲಿ ಕಳೆದ ಎರಡು ವಾರದಲ್ಲಿ 5ನೇ ಪ್ರಕರಣ ಇದಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ನೀರಿನ ಕೊಡ ಮುಟ್ಟಿದ ದಲಿತ ಬಾಲಕನನ್ನು ಹೊಡೆದು ಕೊಂದ ಶಿಕ್ಷಕ

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!

ಶಿವಗಂಗಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಗಣಿತ ಹಾಗೂ ಬಯೋಲಾಜಿ ವಿಷಯಗಳು ಕಷ್ಟವಾಗಿದೆ ಎಂದು ಡೆತ್‌ ನೋಟ್‌ ಬರೆದಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ 2 ವಾರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದು,ಇದು 5ನೇ ಪ್ರಕರಣವಾಗಿದೆ. 5 ವಿದ್ಯಾರ್ಥಿಗಳಲ್ಲಿ ನಾಲ್ವರು 12ನೇ ತರಗತಿ ಹಾಗೂ ಒಬ್ಬರು 11ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ.

ಶಿವಕಾಶಿಯಲ್ಲಿ ಇಂದು ಬೆಳಿಗ್ಗೆ 11ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿತ್ತು.

RS 500
RS 1500

SCAN HERE

[elfsight_youtube_gallery id="4"]

don't miss it !

ಕಾಂಗ್ರೆಸ್ ಒಳಜಗಳ ಮುಚ್ಚಿಹಾಕಲು ಸಿಎಂ ವಿರುದ್ದ ಟೀಕೆ ಮಾಡುತ್ತಿದ್ದಾರೆ : ಆರ್.ಅಶೋಕ್
ಕರ್ನಾಟಕ

ಕಾಂಗ್ರೆಸ್ ಒಳಜಗಳ ಮುಚ್ಚಿಹಾಕಲು ಸಿಎಂ ವಿರುದ್ದ ಟೀಕೆ ಮಾಡುತ್ತಿದ್ದಾರೆ : ಆರ್.ಅಶೋಕ್

by ಪ್ರತಿಧ್ವನಿ
August 10, 2022
ಮಳೆಗಾಲದ ಅವಾಂತರಗಳೂ ವ್ಯವಸ್ಥೆಯ ಲೋಪಗಳೂ
ಅಭಿಮತ

ಮಳೆಗಾಲದ ಅವಾಂತರಗಳೂ ವ್ಯವಸ್ಥೆಯ ಲೋಪಗಳೂ

by ನಾ ದಿವಾಕರ
August 9, 2022
ಲೋಕಾಯುಕ್ತ ದುರ್ಬಲಗೊಳಿಸಲು ರಾಜಕಾರಣಿಗಳಿಂದ ಕುತಂತ್ರ :ನ್ಯಾ. ಸಂತೋಷ್ ಹೆಗ್ಡೆ
ಕರ್ನಾಟಕ

ಲೋಕಾಯುಕ್ತ ದುರ್ಬಲಗೊಳಿಸಲು ರಾಜಕಾರಣಿಗಳಿಂದ ಕುತಂತ್ರ :ನ್ಯಾ. ಸಂತೋಷ್ ಹೆಗ್ಡೆ

by ಪ್ರತಿಧ್ವನಿ
August 12, 2022
RSSನವರು ಡೋಂಗಿ ದೇಶಭಕ್ತರು : ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕ

RSSನವರು ಡೋಂಗಿ ದೇಶಭಕ್ತರು : ಮಾಜಿ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
August 10, 2022
Uncategorized

Digital Marketing Equipment

by ಶ್ರುತಿ ನೀರಾಯ
August 11, 2022
Next Post
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ

ಜನೋತ್ಸವ ಸಮಾವೇಶ ರದ್ದು: ಸಿಎಂ ಬೊಮ್ಮಾಯಿ ಘೋಷಣೆ

ಸಚಿವ ಅರಗ ಜ್ಞಾನೇಂದ್ರಗೆ ಹೈಕಮಾಂಡ್‌ ಬುಲಾವ್‌; ಸಚಿವ ಸ್ಥಾನಕ್ಕೆ ಕುತ್ತು?

ಪಿಎಫ್​ಐ, ಎಸ್​​ಡಿಪಿಐ ಮೇಲೆ ಅನುಮಾನ: ಆರಗ ಜ್ಞಾನೇಂದ್ರ

ಮೇ 21ರವರೆಗೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬಂಗಾಳ ಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ 4 ದಿನ ಮಳೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist