• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಳೆಗೆ 127 ಮಂದಿ ಸಾವು, 45,465 ಮನೆಗೆ ಹಾನಿ: ಕಂದಾಯ ಸಚಿವ ಆರ್.ಅಶೋಕ್‌

Any Mind by Any Mind
September 19, 2022
in ಕರ್ನಾಟಕ
0
ಮಳೆಗೆ 127 ಮಂದಿ ಸಾವು, 45,465 ಮನೆಗೆ ಹಾನಿ: ಕಂದಾಯ ಸಚಿವ ಆರ್.ಅಶೋಕ್‌
Share on WhatsAppShare on FacebookShare on Telegram

ರಾಜ್ಯದಲ್ಲಿ ಕಳೆದ ಕಳೆದ ನಾಲ್ಕು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದ 127 ಮಂದಿ ಮೃತಪಟ್ಟಿದ್ದು, 45,465 ಮನೆಗಳಗೆ ಹಾನಿ ಆಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್‌ ತಿಳಿಸಿದ್ದಾರೆ.

ADVERTISEMENT

ವಿಧಾನಸಭೆಯಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸುದೀರ್ಘ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಜೂನ್‌ 22ರಿಂದ ಇಲ್ಲಿಯವರೆಗೆ 127 ಮಂದಿ ಮೃತಪಟ್ಟಿದ್ದು, 1289 ಜಾನುವಾರುಹಾಗೂ 1.83 ಲಕ್ಷ ಕೋಳಿ ಮೃತಪಟ್ಟಿವೆ ಎಂದರು.

ರಾಜ್ಯದಲ್ಲಿ ಮಳೆಯಿಂದ 45,465 ಮನೆಗಳು ಹಾನಿಯಾಗಿದುದ, ಇವುಗಳ ಪೈಕಿ 2438 ಸಂಪೂರ್ಣ ಹಾನಿ ಆಗಿವೆ. 16,476 ಮನೆಗಳು ತೀವ್ರವಾಗಿ ಹಾನಿಯಾಗಿದ್ದು, 28,051 ಭಾಗಶಃ ಹಾನಿ ಆಗಿವೆ ಎಂದು ಅಶೋಕ್‌ ವಿವರಿಸಿದರು.

ರಾಜ್ಯದಲ್ಲಿ ಮಳೆಯಿಂದಾಗಿ ಕೃಷಿ ಭೂಮಿಯಲ್ಲಿ ನೀರು ನಿಲುಗಡೆ, ನೀರು ಹರಿವು ಮುಂತಾದ ಸಮಸ್ಯೆಗಳಿಂದ 8,91,187 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. 27,647 ರಸ್ತೆ ಹಾಳಾಗಿವೆ. 2325 ಸೇತುವೆ, ಕಾಲುವೆ ಹಾಳಾಗಿದೆ. 8627 ಶಾಲಾ ಕೊಠಡಿಗಳು ಹಾನಿಯಾಗಿದ್ದು, 269 ಪ್ರಾಥಮಿಕ ಆರೋಗ್ಯ ಕೇಂದ್ರ, 5194 ಅಂಗನವಾಡಿ, 33,475 ವಿದ್ಯುತ್‌ ಕಂಬಗಳು ಉರುಳಿಬಿದ್ದಿದ್ದು, 4136 ಕಿ.ಮೀ. ಉದ್ದದ ವಿದ್ಯುತ್‌ ಸಂಪರ್ಕ ಹಾನಿ ಆಗಿವೆ ಎಂದು ಅವರು ವಿವರಿಸಿದರು.

Previous Post

ಪ್ರಥಮ ದರ್ಜೆ ಸಹಾಯಕರ ಪರೀಕ್ಷಾ ಅಕ್ರಮ: ಪಿಎಸ್‌ ಐ ಅ‍ಶ್ವಿನಿ ಅನಂತಪುರ ಅಮಾನತು!

Next Post

ಪಾಕಿಸ್ತಾನದಲ್ಲಿ ಮತ್ತೆ ಪ್ರವಾಹ ಭೀತಿ!

Related Posts

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ
Top Story

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರಾಜ್ಯದಲ್ಲಿ ಗೃಹ ರಕ್ಷಕದಳ ಮತ್ತು ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಗಳು ನಿಯಮಬಾಹಿರವಾಗಿ ವಾಹನ ತಪಾಸಣಾ ನೆಪದಲ್ಲಿ ವಾಹನ ಸವಾರರಿಗೆ ಕಿರುಕುಳ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಿ...

Read moreDetails
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

May 14, 2026
Next Post
ರಾಜ್ಯದಲ್ಲಿ ಮಹಾಮಳೆಗೆ 74 ಮಂದಿ ಬಲಿ:  ವಿಪತ್ತು ನಿರ್ವಹಣಾ ಸಮಿತಿ

ಪಾಕಿಸ್ತಾನದಲ್ಲಿ ಮತ್ತೆ ಪ್ರವಾಹ ಭೀತಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada