Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮಳೆಗೆ 127 ಮಂದಿ ಸಾವು, 45,465 ಮನೆಗೆ ಹಾನಿ: ಕಂದಾಯ ಸಚಿವ ಆರ್.ಅಶೋಕ್‌

ಪ್ರತಿಧ್ವನಿ

ಪ್ರತಿಧ್ವನಿ

September 19, 2022
Share on FacebookShare on Twitter

ರಾಜ್ಯದಲ್ಲಿ ಕಳೆದ ಕಳೆದ ನಾಲ್ಕು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದ 127 ಮಂದಿ ಮೃತಪಟ್ಟಿದ್ದು, 45,465 ಮನೆಗಳಗೆ ಹಾನಿ ಆಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್‌ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕೆಎಎಸ್ ಅಧಿಕಾರಿಗಳಿಗೆ ಪ್ರಾಧಾನ್ಯತೆ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಪೂರಕ: ಬಸವರಾಜ ಬೊಮ್ಮಾಯಿ

ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಏನೆಲ್ಲಾ ಮಾತಾಡಿದ್ರೂ ಗೊತ್ತಾ..?

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಬೃಹತ್ ಪ್ರತಿಭಟನೆ; ನಾಯಕರ ಬಂಧನ ಬಿಡುಗಡೆ

ವಿಧಾನಸಭೆಯಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸುದೀರ್ಘ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಜೂನ್‌ 22ರಿಂದ ಇಲ್ಲಿಯವರೆಗೆ 127 ಮಂದಿ ಮೃತಪಟ್ಟಿದ್ದು, 1289 ಜಾನುವಾರುಹಾಗೂ 1.83 ಲಕ್ಷ ಕೋಳಿ ಮೃತಪಟ್ಟಿವೆ ಎಂದರು.

ರಾಜ್ಯದಲ್ಲಿ ಮಳೆಯಿಂದ 45,465 ಮನೆಗಳು ಹಾನಿಯಾಗಿದುದ, ಇವುಗಳ ಪೈಕಿ 2438 ಸಂಪೂರ್ಣ ಹಾನಿ ಆಗಿವೆ. 16,476 ಮನೆಗಳು ತೀವ್ರವಾಗಿ ಹಾನಿಯಾಗಿದ್ದು, 28,051 ಭಾಗಶಃ ಹಾನಿ ಆಗಿವೆ ಎಂದು ಅಶೋಕ್‌ ವಿವರಿಸಿದರು.

ರಾಜ್ಯದಲ್ಲಿ ಮಳೆಯಿಂದಾಗಿ ಕೃಷಿ ಭೂಮಿಯಲ್ಲಿ ನೀರು ನಿಲುಗಡೆ, ನೀರು ಹರಿವು ಮುಂತಾದ ಸಮಸ್ಯೆಗಳಿಂದ 8,91,187 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. 27,647 ರಸ್ತೆ ಹಾಳಾಗಿವೆ. 2325 ಸೇತುವೆ, ಕಾಲುವೆ ಹಾಳಾಗಿದೆ. 8627 ಶಾಲಾ ಕೊಠಡಿಗಳು ಹಾನಿಯಾಗಿದ್ದು, 269 ಪ್ರಾಥಮಿಕ ಆರೋಗ್ಯ ಕೇಂದ್ರ, 5194 ಅಂಗನವಾಡಿ, 33,475 ವಿದ್ಯುತ್‌ ಕಂಬಗಳು ಉರುಳಿಬಿದ್ದಿದ್ದು, 4136 ಕಿ.ಮೀ. ಉದ್ದದ ವಿದ್ಯುತ್‌ ಸಂಪರ್ಕ ಹಾನಿ ಆಗಿವೆ ಎಂದು ಅವರು ವಿವರಿಸಿದರು.

RS 500
RS 1500

SCAN HERE

Pratidhvani Youtube

«
Prev
1
/
5477
Next
»
loading
play
Kaveri | ಕಾವೇರಿ ಯಾರಿಗೆ ಸೇರಿದ್ದು..? ಯಾರ್ಯಾರ ರಾಜಕೀಯ ಏನು..? | HD Kumaraswamy | @PratidhvaniNews
play
Lakshmi Hebbalkar | ಆತ್ಮ ವಿಶ್ವಾಸದಿಂದ ಪಕ್ಷ ಸಂಘಟಿಸೋಣ | Congress Leader | @PratidhvaniNews
«
Prev
1
/
5477
Next
»
loading

don't miss it !

ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು “ನಾದ ಯೋಗಿ” ಯೂಟ್ಯೂಬ್ ಚಾನಲ್
ಸಿನಿಮಾ

ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು “ನಾದ ಯೋಗಿ” ಯೂಟ್ಯೂಬ್ ಚಾನಲ್

by ಪ್ರತಿಧ್ವನಿ
September 19, 2023
ಡಿಸಿಎಂ ಬಿಟ್ಟ ಅಸ್ತ್ರಕ್ಕೆ ಸಿಎಂ ಬ್ರಹ್ಮಾಸ್ತ್ರ ಬಳಕೆ.. ಕಾಂಗ್ರೆಸ್​ ಸುಟ್ಟು ಬಿಡುವ ಭೀತಿ..
Top Story

ಡಿಸಿಎಂ ಬಿಟ್ಟ ಅಸ್ತ್ರಕ್ಕೆ ಸಿಎಂ ಬ್ರಹ್ಮಾಸ್ತ್ರ ಬಳಕೆ.. ಕಾಂಗ್ರೆಸ್​ ಸುಟ್ಟು ಬಿಡುವ ಭೀತಿ..

by ಲಿಖಿತ್‌ ರೈ
September 21, 2023
ಕಾವೇರಿ ವಿವಾದದ ಕುರಿತಾಗಿ ಕಿಚ್ಚ ಸುದೀಪ್ ಟ್ವೀಟ್‌
Top Story

ಕಾವೇರಿ ವಿವಾದದ ಕುರಿತಾಗಿ ಕಿಚ್ಚ ಸುದೀಪ್ ಟ್ವೀಟ್‌

by ಪ್ರತಿಧ್ವನಿ
September 20, 2023
16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ – ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್
Top Story

16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ – ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್

by ಪ್ರತಿಧ್ವನಿ
September 21, 2023
ಅಂಕಣ | ಬಾಹ್ಯಾಕಾಶ ನಡಿಗೆಯಲ್ಲಿ ಮಹಿಳೆಯರ ಹೆಗ್ಗುರುತುಗಳು – ಭಾಗ 8
ಅಂಕಣ

ಅಂಕಣ | ಬಾಹ್ಯಾಕಾಶ ನಡಿಗೆಯಲ್ಲಿ ಮಹಿಳೆಯರ ಹೆಗ್ಗುರುತುಗಳು – ಭಾಗ 8

by ನಾ ದಿವಾಕರ
September 17, 2023
Next Post
ರಾಜ್ಯದಲ್ಲಿ ಮಹಾಮಳೆಗೆ 74 ಮಂದಿ ಬಲಿ:  ವಿಪತ್ತು ನಿರ್ವಹಣಾ ಸಮಿತಿ

ಪಾಕಿಸ್ತಾನದಲ್ಲಿ ಮತ್ತೆ ಪ್ರವಾಹ ಭೀತಿ!

ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್

ನಾಳೆ ಸದನದಲ್ಲಿ ಹಗರಣ ಬಯಲಿಗೆ: ಎಚ್‌.ಡಿ. ಕುಮಾರಸ್ವಾಮಿ

Zoom ಆಪ್‌ ನಲ್ಲಿ ಲೋಪ, ಕೂಡಲೇ ಅಪ್‌ ಡೇಟ್‌ ಮಾಡಲು ಕೇಂದ್ರ ಸೂಚನೆ!

Zoom ಆಪ್‌ ನಲ್ಲಿ ಲೋಪ, ಕೂಡಲೇ ಅಪ್‌ ಡೇಟ್‌ ಮಾಡಲು ಕೇಂದ್ರ ಸೂಚನೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist