• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

13,000 ಹೆಚ್ಚು SC,ST,OBC ವಿದ್ಯಾರ್ಥಿಗಳು IIT, IIMಗಳಿಂದ ಹೊರಕ್ಕೆ…!!

Any Mind by Any Mind
December 8, 2023
in ದೇಶ
0
13,000 ಹೆಚ್ಚು SC,ST,OBC ವಿದ್ಯಾರ್ಥಿಗಳು IIT, IIMಗಳಿಂದ ಹೊರಕ್ಕೆ…!!
Share on WhatsAppShare on FacebookShare on Telegram

ಕಳೆದ 5 ವರ್ಷಗಳ ಅವಧಿಯಲ್ಲಿ 13 ಸಾವಿರಕ್ಕೂ ಹೆಚ್ಚು ಎಸ್ ಸಿ ಎಸ್ಟಿ ಮತ್ತು ಒಬಿಸಿ ಸಮುದಾಯದ ಐಐಟಿ, ಐಐಎಂ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮೊಟಕುಗೊಳಿಸಿರುವ ವಿಚಾರ ಬೆಳಕಿಗೆ ಬಂದಿದೆ.

ADVERTISEMENT

ಈ ವಿಚಾರವನ್ನು ಟಿಎಂಸಿ ಸಂಸದ ರಿತೇಶ್ ಪಾಂಡೆ ಲೋಕಸಭಾ ಕಲಾಪದಲ್ಲಿ ಚರ್ಚೆಗೆ ತಂದಿದ್ದು, ಕೇಂದ್ರದ ಈ ಸರ್ವಶ್ರೇಷ್ಠ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡ್ತಿದ್ದ ಈ ಸಮುದಾಯಗಳ ವಿದ್ಯಾರ್ಥಿಗಳ ನಡೆ ಅಚ್ಚರಿ ಮತ್ತು ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿತು. ಈ ಪ್ರಕಾರ ಐಐಟಿಗಳಲ್ಲಿನ 2,066 OBC, 1,068 SC, and 408 ST ವಿದ್ಯಾರ್ಥಿಗಳು ಮತ್ತು ಐಐಎಂಗಳಲ್ಲಿ 163 OBC, 188 SC, and 91 ST ವಿದ್ಯಾರ್ಥಿಗಳು ಅರ್ಧಕ್ಕೆ ತಮ್ಮ ವ್ಯಾಸಂಗವನ್ನ ಮೊಟಕುಗೊಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಖಾತೆಯ ರಾಜ್ಯಸಚಿವ ಸುಭಾಷ್ ಸರ್ಕಾರ್ , ಒಟ್ಟು 4,596 OBC, 2,424 SC ಮತ್ತು 2,622 ST ವಿದ್ಯಾರ್ಥಿಗಳು ಕಾರಣಾಂತರಗಳಿಂದ ತಾವೇ ಆಯ್ದುಕೊಂಡ ಕೋರ್ಸ್ ಗಳಿಂದ ಬೇರೆ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೆಲವರು ಬೇರೆ ಸಂಸ್ಥೆಗಳಲ್ಲಿ ಮುಂದುವರಿದ್ರೆ ಇನ್ನೂ ಹಲವರು ಇದೇ ಸಂಸ್ಥೆಗಳಲ್ಲಿ ವ್ಯಾಸಂಗ ಮುಂದುವರಿಸಿದ್ದಾರೆ ಅಂತ ಮಾಹಿತಿ ನೀಡಿದ್ರು.  ಇನ್ನು ಮೀಸಲಾತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿಯೇ ಕಡಿಮೆ ಪ್ರವೇಶ ಶುಲ್ಕ, ಸ್ಕಾಲರ್ ಶಿಪ್ ಸೇರಿದಂತೆ ಸಾಕಷ್ಟು ವಿಶೇಷ ಸೌಲಭ್ಯಗಳನ್ನು ನೀಡಲಾಗಿದೆ ಎಂದ್ರು.

Tags: BJPCongress PartyIIMnamoOBCSC STನರೇಂದ್ರ ಮೋದಿ
Previous Post

CM Siddaramaiah v/s Yatnal: ಯತ್ನಾಳ್‌ ಟಾರ್ಗೆಟ್‌ ನಾನಲ್ಲ, ಮೋದಿ – ಫೋಟೋ ಸಮೇತ ಸಿಎಂ ಸಿದ್ದರಾಮಯ್ಯ ತಿರುಗೇಟು

Next Post

ಬಿಜೆಪಿಯಲ್ಲಿ ಭಿನ್ನಮತ.. ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಹೈಕಮಾಂಡ್‌ ಬುಲಾವ್..!?

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಬಿಜೆಪಿಯಲ್ಲಿ ಭಿನ್ನಮತ.. ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಹೈಕಮಾಂಡ್‌ ಬುಲಾವ್..!?

ಬಿಜೆಪಿಯಲ್ಲಿ ಭಿನ್ನಮತ.. ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಹೈಕಮಾಂಡ್‌ ಬುಲಾವ್..!?

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada