Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ದಸರಾ ಜಂಬೂಸವಾರಿಗೆ 14 ಗಜಪಡೆಗಳ ಪಟ್ಟಿ ಸಿದ್ಧ!

ಪ್ರತಿಧ್ವನಿ

ಪ್ರತಿಧ್ವನಿ

August 5, 2022
Share on FacebookShare on Twitter

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಬಾರಿ ನಡೆಯಲಿರುವ ದಸರಾದ ಜಂಬೂಸವಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು ಸೇರಿದಂತೆ 14 ಗಜಪಡೆಗಳ ಪಟ್ಟಿ ಅಂತಿಮಗೊಂಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಜನೋತ್ಸವವನ್ನ ಮುಂದೂಡಿದ ಬಿಜೆಪಿ

ಬಿಬಿಎಂಪಿ ಚುನಾವಣೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಿ ಸರ್ಕಾರ ಆದೇಶ : ಕೈ ನಾಯಕರು ಕೊತಕೊತ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

ದಸರಾ ಜಂಬೂಸವಾರಿಗೆ 4 ಹೆಣ್ಣಾನೆ ಸೇರಿದಂತೆ 14 ಆನೆಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ಆಗಸ್ಟ್‌ 7ರಂದು ಮೈಸೂರು ಜಿಲ್ಲೆಯ ಹುಣಸೂರು ತಾಲೀಕಿನ ದೊಡ್ಡ ಹೆಜ್ಜೂರು ಗ್ರಾಮದ  ವೀರನಹೊಸಹಳ್ಳಿ ಅರಣ್ಯ ಪ್ರದೇಶಲ್ಲಿ ಗಜಪಡೆ ಪ್ರಯಾಣ ಆರಂಭಿಸಲಿದೆ.

ಮತ್ತಿಗೋಡು ಶಿಬಿರದಿಂದ 39 ವರ್ಷದ ಗೋಪಾಲಸ್ವಾಮಿ, 57 ವರ್ಷದ ಅಭಿಮನ್ಯು, 22 ವರ್ಷದ ಭೀಮ, ಬಳ್ಳೆ ಶಿಬಿರದಿಂದ 63 ವರ್ಷದ ಅರ್ಜುನ, ದುಬಾರೆಯಿಂದ 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ಕಾವೇರಿ 41 ಗೋಪಿ, 40 ಶ್ರೀರಾಮ, 63 ವಿಜಯಾ ಆಯ್ಕೆಯಾಗಿವೆ.

ರಾಮಾಪುರ ಆನೆ ಶಿಬಿರದಿಂದ 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮೀ,  18 ವರ್ಷದ ಪಾರ್ಥ ಸಾರಥಿ ಆನೆಯಗಳನ್ನು ಆಯ್ಕೆ ಮಾಡಲಾಗಿದ್ದು, ಮೊದಲ ಹಂತದಲ್ಲಿ 9 ಆನೆಗಳು ಗಜ ಪ್ರಯಾಣ ಆರಂಭಿಸಲಿವೆ ಎಂದು ಮೂಲಗಳು ತಿಳಿಸಿವೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಮಲ್ಲಸಮುದ್ರ ಗಲಾಟೆಗೆ ಕೋಮು ಬಣ್ಣ: IGP SatheeshKumar#pratidhvaninews #pratidhvaninews #karnataka #police
ವಿಡಿಯೋ

ಮಲ್ಲಸಮುದ್ರ ಗಲಾಟೆಗೆ ಕೋಮು ಬಣ್ಣ: IGP SatheeshKumar#pratidhvaninews #pratidhvaninews #karnataka #police

by ಪ್ರತಿಧ್ವನಿ
August 13, 2022
ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸಾಮಾಜಿಕ & ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ : ಸಿದ್ದರಾಮಯ್ಯ
ಕರ್ನಾಟಕ

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸಾಮಾಜಿಕ & ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ : ಸಿದ್ದರಾಮಯ್ಯ

by ಪ್ರತಿಧ್ವನಿ
August 12, 2022
‘ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಮಳೆಗಿಂತ ಮನೆ ಬೀಳುವುದೇ ಹೆಚ್ಚು’; ಬಿಬಿಎಂಪಿಯಿಂದ ಸರ್ವೇ
ಕರ್ನಾಟಕ

‘ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಮಳೆಗಿಂತ ಮನೆ ಬೀಳುವುದೇ ಹೆಚ್ಚು’; ಬಿಬಿಎಂಪಿಯಿಂದ ಸರ್ವೇ

by ಕರ್ಣ
August 13, 2022
ಈ ನೆಲದ ಕಾನೂನು ಗೌರವಿಸಲೇಬೇಕು,  ಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ : ಸಚಿವ ಸುಧಾಕರ್‌
ಕರ್ನಾಟಕ

ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ನಾಳೆ ವಿಶೇಷ ಜಾಗೃತಿ ಕಾರ್ಯಕ್ರಮ: ಸಚಿವ ಡಾ.ಕೆ.ಸುಧಾಕರ್‌

by ಪ್ರತಿಧ್ವನಿ
August 12, 2022
ಅಗ್ನಿಪಥ್ ಯೋಜನೆಯು ಭಾರತೀಯ ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಹೊಡೆಯಲಿರುವ ಕೊನೆಯ ಮೊಳೆ? ಭಾಗ-೧
ಅಭಿಮತ

ಅಗ್ನಿಪಥ್ ಯೋಜನೆಯು ಭಾರತೀಯ ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಹೊಡೆಯಲಿರುವ ಕೊನೆಯ ಮೊಳೆ? ಭಾಗ-೨

by ಡಾ | ಜೆ.ಎಸ್ ಪಾಟೀಲ
August 13, 2022
Next Post
ಲಾಲ್ ಬಾಗ್ ಫ್ಲವರ್ ಶೋಗೆ ಅದ್ದೂರಿ ಚಲಾನೆ : ಗಂಧದಗುಡಿಯ ಕುಡಿಗೆ ಪುಷ್ಪ ಗೌರವ.. ಅಪ್ಪು ನೋಡಿ ಭಾವುಕರಾದ ಜನರು!

ಲಾಲ್ ಬಾಗ್ ಫ್ಲವರ್ ಶೋಗೆ ಅದ್ದೂರಿ ಚಲಾನೆ : ಗಂಧದಗುಡಿಯ ಕುಡಿಗೆ ಪುಷ್ಪ ಗೌರವ.. ಅಪ್ಪು ನೋಡಿ ಭಾವುಕರಾದ ಜನರು!

ಬಣ್ಣ ಅಲ್ಲ.. ಸೆಗಣಿ ಎರಚಿ ಇಲ್ಲಿ ಓಕುಳಿ ಆಡ್ತಾರೆ!

ಬಣ್ಣ ಅಲ್ಲ.. ಸೆಗಣಿ ಎರಚಿ ಇಲ್ಲಿ ಓಕುಳಿ ಆಡ್ತಾರೆ!

ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್

ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist