ಪ್ರತಿಧ್ವನಿ ಇಂಪ್ಯಾಕ್ಟ್‌; ಅಕ್ರಮದ ಸಮಗ್ರ ತನಿಖೆಗೆ ಆಗ್ರಹಿಸಿದ ಡಿ.ಕೆ.ಶಿವಕುಮಾರ್‌

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತನಿಖೆಗೆ ಒತ್ತಾಯಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್‌ ರಾಜ್ಯ ಸರ್ಕಾರವೇ ಮತದಾರರ ಮಾಹಿತಿ ಕಳುವು ಮಾಡಿರುವ ಕುರಿತು ಉನ್ನತ ಮ್ಟದ ತನಿಖೆಗೆ ಆದೇಶಿಸಿದಿದ್ದರೆ ಕೇಂದ್ರ ಚುನಾವಣಾ ಆಯೋಗಕ್ಕೆ … Continue reading ಪ್ರತಿಧ್ವನಿ ಇಂಪ್ಯಾಕ್ಟ್‌; ಅಕ್ರಮದ ಸಮಗ್ರ ತನಿಖೆಗೆ ಆಗ್ರಹಿಸಿದ ಡಿ.ಕೆ.ಶಿವಕುಮಾರ್‌