• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ: ಗಾಲಿ ಜನಾರ್ದನ ರೆಡ್ಡಿ

Any Mind by Any Mind
March 6, 2023
in ಕರ್ನಾಟಕ, ರಾಜಕೀಯ
0
ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ: ಗಾಲಿ ಜನಾರ್ದನ ರೆಡ್ಡಿ
Share on WhatsAppShare on FacebookShare on Telegram

ಉತ್ತರ ಕರ್ನಾಟಕದಲ್ಲಿ(North Karnataka) ನಾನು ಅಭ್ಯರ್ಥಿ ಘೋಷಣೆ ಮಾಡಿದ್ರೆ ಅಲ್ಲಿ ಪಕ್ಷ ಗೆಲ್ಲಲೇಬೇಕು 31 ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ನನ್ನ ಜೀವನದ ಆಸೆ ಆಭಿವೃದ್ಧಿ ಮಾಡಿ ಉಸಿರುಬಿಡುತ್ತೇನೆಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ (onvention of Kalyan Rajya Pragati Party workers) ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.ನನಗೆ ರಾಜಿಕೀಯದಲ್ಲಿ ತೊಂದರೆ ಕೊಟ್ಟವರು ಈಗ ಪ್ರತಿ ದಿನ 20 ರಿಂದ 30 ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ , ನಾನು ನೋಡಿ ಯಾವುದೇ ಮಾತ್ರೆ ತಗೊಳ್ಳದೆ ಚನ್ನಾಗಿದ್ದೇನೆ ನನಗೆ ನಿಮ್ಮ ಆಶೀರ್ವಾದ ಬೇಕು ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ. (15 thousand every year for farmers) ಬಿತ್ತನೆ ಬೀಜ, ಗೊಬ್ಬರವನ್ನ ರೈತರ ಮನೆ ಬಾಗಿಲಿಗೆ ತಲುಪಿಸುತ್ತೇನೆ ಗಾಲಿ ಜನಾರ್ದನ ರೆಡ್ಡಿ (Gali Janardhana Reddy) ಭರವಸೆ ನೀಡಿದ್ರು.

ADVERTISEMENT

2008ರಲ್ಲಿ ಯಡಿಯೂರಪ್ಪ ಅವರನ್ನ ಸಿಎಂ ಮಾಡಿದ್ದು ಜನಾರ್ದನ ರೆಡ್ಡಿ ಎಂದು ಜನ ಮಾತನಾಡಿದ್ದರು. ನಾನು ಪ್ರಾರಂಭ ಮಾಡಿದ್ದ ಶಿವಮೊಗ್ಗ ವಿಮಾನ ನಿಲ್ದಾಣವನ್ನ ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಧಿಕಾರದಲ್ಲಿದಾಗ ನೀರಾವರಿ ಯೋಜನೆ ಕೈಗೊಳ್ಳಲು ವಿಫಲವಾಗಿದ್ದಾರೆ. ಅವರು ನಮ್ಮ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸ ಮಾಡಿಲ್ಲ ನನ್ನ ರಾಜಿಕೀಯದಿಂದ ನನ್ನ 12 ವರ್ಷ ದೂರು ಇಟ್ಟರು ಪರವಾಗಿಲ್ಲ ನಾನು ಈಗ ನಿಮ್ಮ ಸೇವೆ ಮಾಡಲು ಬಂದಿದ್ದೇನೆ ನಿಮ್ಮ ಆಶೀರ್ವಾದ ನನ್ನ ಮೇಲೆ ಇದ್ದರೆ ಜನಾರ್ದನ ರೆಡ್ಡಿ ಇತಿಹಾಸ ಮಾಡುತ್ತಾನೆಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆʻ

Tags: 31 in the fieldonvention of Kalyan Rajya Pragati Party workersಉತ್ತರ ಕರ್ನಾಟಕಬಿಜೆಪಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಯಡಿಯೂರಪ್ಪ
Previous Post

ಸಚಿವ ನಾರಾಯಣ ಗೌಡ ಕಾಂಗ್ರೆಸ್​ ಸೇರ್ಪಡೆಗೆ ವಿರೋಧ : ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ

Next Post

ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಗೆಲ್ಲಿಸಿ ಕಳುಹಿಸುತ್ತೇವೆ: ಕೆ.ಎಚ್.ಮುನಿಯಪ್ಪ

Related Posts

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರು ಇಂದು ದೂರದ ಪ್ರಯಾಣ ಹೋಗುವ ಸಾಧ್ಯತೆ ಹೆಚ್ಚಿದೆ. ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ ಹೆಚ್ಚಾಗುತ್ತದೆ. ಇಂದು ನಿಮ್ಮ...

Read moreDetails

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
Next Post
2023 ಚುನಾವಣೆ; ಕೋಲಾರದಿಂದ ಸ್ಪರ್ದಿಸುವುದಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದು

ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಗೆಲ್ಲಿಸಿ ಕಳುಹಿಸುತ್ತೇವೆ: ಕೆ.ಎಚ್.ಮುನಿಯಪ್ಪ

Please login to join discussion

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

December 4, 2025

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada