• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಲಿಬಿಯಾ | ಸಶಸ್ತ್ರ ಗುಂಪಿನ ಬಂಧನದಲ್ಲಿದ್ದ 17 ಭಾರತೀಯರ ರಕ್ಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಇದೀಗ, ವಿದೇಶ
0
ಲಿಬಿಯಾ

ಲಿಬಿಯಾದಿಂದ ಬಿಡುಗಡೆಯಾದ ಭಾರತದ ಪ್ರಜೆಗಳು

Share on WhatsAppShare on FacebookShare on Telegram

ಲಿಬಿಯಾ ದೇಶದ ಸಶಸ್ತ್ರ ಗುಂಪಿನ ಸೆರೆಯಲ್ಲಿದ್ದ 17 ಭಾರತೀಯರನ್ನು ರಕ್ಷಿಸಿ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗಿದೆ ಎಂದು ಸೋಮವಾರ (ಆಗಸ್ಟ್‌ 21) ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಮಾನವ ಕಳ್ಳಸಾಗಾಣಿಕೆಗೆ ಸಿಲುಕಿ ಲಿಬಿಯಾದಲ್ಲಿ ಸಿಲುಕಿದ್ದ ಪಂಜಾಬ್ ಮತ್ತು ಹರಿಯಾಣ ಮೂಲದವರಾದ 17 ಜನರು ಭಾನುವಾರ ಸಂಜೆ ದೆಹಲಿಗೆ ಮರಳಿದ್ದಾರೆ.

The Embassy of India to Libya successfully repatriated 17 Indian Nationals from Punjab and Haryana (on 19 August 2023), who were detained in Libya since February 2023. The Indians safely reached India on 20 August 2023 by Gulf Air flight at 2030 hrs. pic.twitter.com/gnRysnZaw5

— India in Tunisia (@IndiainTunisia) August 21, 2023

ಲಿಬಿಯಾ ಟ್ಯೂನಿಸ್‌ನಲ್ಲಿನ ಭಾರತದ ರಾಯಭಾರಿ ಕಚೇರಿಗೆ ಮನೆಯ ಸದಸ್ಯರು ನಾಪತ್ತೆಯಾಗಿರುವುದಾಗಿ ಮೇ 26ರಂದು ಕುಟುಂಬವು ಮಾಹಿತಿ ರವಾನಿಸಿತ್ತು.

ಜೂನ್ 13 ರಂದು ಜ್ವಾರ ನಗರದಲ್ಲಿ ಲಿಬಿಯನ್ ಅಧಿಕಾರಿಗಳು ಭಾರತೀಯರನ್ನು ಹಿಡಿದು, ಅಕ್ರಮವಾಗಿ ದೇಶ ನುಸುಳಿದ್ದಾರೆ ಎಂದು ತಮ್ಮ ವಶದಲ್ಲಿ ಇರಿಸಿಕೊಂಡಿದ್ದರು.

With blessings of Akalpurakh Waheguru jee we spearheaded successful evacuation of 17 youth of Punjab & Harayana from gallows of death in Libya where unscruplous agents duped them after taking 13 Lakh each . @BhagwantMann @mlkhattar immediate Firs shd be registered against agents… https://t.co/J8s5Vqc3gx

— Vikramjit Singh MP (@vikramsahney) August 21, 2023

ಬಳಿಕ ಲಿಬಿಯಾ ದೇಶದಲ್ಲಿನ ಭಾರತ ರಾಯಭಾರ ಕಚೇರಿ, ವಿದೇಶಾಂಗ ಸಚಿವಾಲಯವು ಲಿಬಿಯಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಕಾರಣ ಬಿಡುಗಡೆಗೆ ಒಪ್ಪಿದ್ದರು ಎಂದು ವಾಪಸ್ಸಾದ ಭಾರತೀಯರು ಹೇಳಿದ್ದಾರೆ.

ಪಾಸ್ಪೋರ್ಟ್ ಇಲ್ಲದ ಕಾರಣ ತುರ್ತು ಪ್ರಮಾಣ ಪತ್ರ ನೀಡುವ ಮೂಲಕ ಭಾರತ ರಾಯಭಾರ ಕಚೇರಿಯು ನಮ್ಮನ್ನು ಸುರಕ್ಷಿತವಾಗಿ ತಾಯ್ಯಾಡಿಗೆ ಮರಳುವಂತೆ ಮಾಡಿದೆ ಎಂದು ಪ್ರಶಂಸಿದ್ದಾರೆ.

Tags: indian embassyIndian nationalsLibyaTunisಟ್ಯೂನಿಸ್‌ಭಾರತದ ರಾಯಭಾರ ಕಚೇರಿಭಾರತೀಯ ಪ್ರಜೆಗಳುಲಿಬಿಯಾ
Previous Post

ಕಾವೇರಿ ನದಿ ನೀರು ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ: ಎಚ್‌.ಸಿ.ಮಹದೇವಪ್ಪ

Next Post

Breaking: ದೆಹಲಿ | ಅತ್ಯಾಚಾರ ಆರೋಪದಲ್ಲಿ ಅಮಾನತುಗೊಂಡ ಅಧಿಕಾರಿ ಪೊಲೀಸ್ ವಶ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ದೆಹಲಿ

Breaking: ದೆಹಲಿ | ಅತ್ಯಾಚಾರ ಆರೋಪದಲ್ಲಿ ಅಮಾನತುಗೊಂಡ ಅಧಿಕಾರಿ ಪೊಲೀಸ್ ವಶ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada