• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಿದ್ಯಾರ್ಥಿಗಳ ಹೊಡೆದಾಟದಲ್ಲಿ ಒಬ್ಬ ಸಾವು: ಶಿಕ್ಷಕ ಅಮಾನತು

ಪ್ರತಿಧ್ವನಿ by ಪ್ರತಿಧ್ವನಿ
May 2, 2022
in ದೇಶ
0
ವಿದ್ಯಾರ್ಥಿಗಳ ಹೊಡೆದಾಟದಲ್ಲಿ ಒಬ್ಬ ಸಾವು: ಶಿಕ್ಷಕ ಅಮಾನತು
Share on WhatsAppShare on FacebookShare on Telegram

ಬ್ಯಾಂಡ್ ಧರಿಸಿದ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು ಓರ್ವ ವಿದ್ಯಾರ್ಥಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ತಮಿಳುನಾಡಿಬ ತಿರುನಲ್ವೇಲಿ ಅಂಬಸಮುದ್ರಂನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದು ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ADVERTISEMENT

17 ವರ್ಷದ ಬಾಲಕ ಮೂವರು ವಿದ್ಯಾರ್ಥಿಗಳು ಕೈಗೆ ಬ್ಯಾಂಡ್ ಧರಿಸಿದ್ದನ್ನು ಪ್ರಶ್ನಿಸಿದ್ದಾನೆ ಇದು ಒಂದು ನಿರ್ದಿಷ್ಟ ಜಾತಿಯ ಗುರುತಾಗಿರುವುದರಿಂದ ತೆಗೆಯುವಂತೆ ಹೇಳಿದ್ದಾನೆ ಇದಕ್ಕೊಪ್ಪದ ಮೂವರು ವಿದ್ಯಾರ್ಥಿಗಳು ಜಗಳಕ್ಕಿಳಿದಿದ್ದಾರೆ.

ನಂತರ ಮೂವರು ವಿದ್ಯಾರ್ಥಿಗಳು ಸೇರಿ ಓರ್ವ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಕಾರಣ ವಿದ್ಯಾರ್ಥಿ ತೀವ್ರ ಅಸ್ವಸ್ಥನಾಗಿದ್ದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಸಾವನಪ್ಪಿದ ವಿದ್ಯಾರ್ಥಿಯು ಹಿಂದುಳಿದ ಜನಾಂಗಕ್ಕೆ ಸೇರಿದವನಾಗಿದ್ದು ಇನ್ನು ಮೂವರು ವಿದ್ಯಾರ್ಥಿಗಳು ಅನ್ಯ ಧರ್ಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಇಟ್ಟಿಗೆಯಿಂದ ಹಲ್ಲೆ ನಡೆಸಿದ ಕಾರಣ ವಿದ್ಯಾರ್ಥಿಯ ತಲೆ ಹಾಗು ಎಡ ಕಿವಿ ಭಾಗಕ್ಕೆ ತೀವ್ರ ಪೆಟ್ಟಾಗಿದ್ದ ಕಾರಣ ಬದುಕುಳಿಯಲಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತ್ತು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಹಾಗು ಗ್ರಾಮಸ್ಥರು ರಸ್ತೆ ತಡೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದರು.

Tags: 17 Year Old Dies After Fight With Schoolmates Over Caste Wrist Band
Previous Post

ಬ್ಯಾಕ್ ಟು ಸ್ಟಾರ್ಟ್ ಎಂದು ಟ್ವೀಟ್ ಮಾಡಿ ಸಂಚಲನ ಸೃಷ್ಟಿಸಿದ ಪ್ರಶಾಂತ್

Next Post

ಸಿಎಂ ಬೊಮ್ಮಾಯಿ ಹೇಳಿಕೆಯಿಂದ ನನಗೆ ಭಯ ಆಗುತ್ತಿದೆ: ಡಿಕೆ ಶಿವಕುಮಾರ್‌

Related Posts

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ...

Read moreDetails

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
Next Post
ಈಶ್ವರಪ್ಪ ಬಂಧಿಸುವವರೆಗೂ ಹೋರಾಟ: ಡಿಕೆ ಶಿವಕುಮಾರ್‌

ಸಿಎಂ ಬೊಮ್ಮಾಯಿ ಹೇಳಿಕೆಯಿಂದ ನನಗೆ ಭಯ ಆಗುತ್ತಿದೆ: ಡಿಕೆ ಶಿವಕುಮಾರ್‌

Please login to join discussion

Recent News

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada