• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಿದ್ಯಾರ್ಥಿಗಳ ಹೊಡೆದಾಟದಲ್ಲಿ ಒಬ್ಬ ಸಾವು: ಶಿಕ್ಷಕ ಅಮಾನತು

ಪ್ರತಿಧ್ವನಿ by ಪ್ರತಿಧ್ವನಿ
May 2, 2022
in ದೇಶ
0
ವಿದ್ಯಾರ್ಥಿಗಳ ಹೊಡೆದಾಟದಲ್ಲಿ ಒಬ್ಬ ಸಾವು: ಶಿಕ್ಷಕ ಅಮಾನತು
Share on WhatsAppShare on FacebookShare on Telegram

ಬ್ಯಾಂಡ್ ಧರಿಸಿದ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು ಓರ್ವ ವಿದ್ಯಾರ್ಥಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ತಮಿಳುನಾಡಿಬ ತಿರುನಲ್ವೇಲಿ ಅಂಬಸಮುದ್ರಂನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದು ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ADVERTISEMENT

17 ವರ್ಷದ ಬಾಲಕ ಮೂವರು ವಿದ್ಯಾರ್ಥಿಗಳು ಕೈಗೆ ಬ್ಯಾಂಡ್ ಧರಿಸಿದ್ದನ್ನು ಪ್ರಶ್ನಿಸಿದ್ದಾನೆ ಇದು ಒಂದು ನಿರ್ದಿಷ್ಟ ಜಾತಿಯ ಗುರುತಾಗಿರುವುದರಿಂದ ತೆಗೆಯುವಂತೆ ಹೇಳಿದ್ದಾನೆ ಇದಕ್ಕೊಪ್ಪದ ಮೂವರು ವಿದ್ಯಾರ್ಥಿಗಳು ಜಗಳಕ್ಕಿಳಿದಿದ್ದಾರೆ.

ನಂತರ ಮೂವರು ವಿದ್ಯಾರ್ಥಿಗಳು ಸೇರಿ ಓರ್ವ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಕಾರಣ ವಿದ್ಯಾರ್ಥಿ ತೀವ್ರ ಅಸ್ವಸ್ಥನಾಗಿದ್ದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಸಾವನಪ್ಪಿದ ವಿದ್ಯಾರ್ಥಿಯು ಹಿಂದುಳಿದ ಜನಾಂಗಕ್ಕೆ ಸೇರಿದವನಾಗಿದ್ದು ಇನ್ನು ಮೂವರು ವಿದ್ಯಾರ್ಥಿಗಳು ಅನ್ಯ ಧರ್ಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಇಟ್ಟಿಗೆಯಿಂದ ಹಲ್ಲೆ ನಡೆಸಿದ ಕಾರಣ ವಿದ್ಯಾರ್ಥಿಯ ತಲೆ ಹಾಗು ಎಡ ಕಿವಿ ಭಾಗಕ್ಕೆ ತೀವ್ರ ಪೆಟ್ಟಾಗಿದ್ದ ಕಾರಣ ಬದುಕುಳಿಯಲಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತ್ತು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಹಾಗು ಗ್ರಾಮಸ್ಥರು ರಸ್ತೆ ತಡೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದರು.

Tags: 17 Year Old Dies After Fight With Schoolmates Over Caste Wrist Band
Previous Post

ಬ್ಯಾಕ್ ಟು ಸ್ಟಾರ್ಟ್ ಎಂದು ಟ್ವೀಟ್ ಮಾಡಿ ಸಂಚಲನ ಸೃಷ್ಟಿಸಿದ ಪ್ರಶಾಂತ್

Next Post

ಸಿಎಂ ಬೊಮ್ಮಾಯಿ ಹೇಳಿಕೆಯಿಂದ ನನಗೆ ಭಯ ಆಗುತ್ತಿದೆ: ಡಿಕೆ ಶಿವಕುಮಾರ್‌

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಈಶ್ವರಪ್ಪ ಬಂಧಿಸುವವರೆಗೂ ಹೋರಾಟ: ಡಿಕೆ ಶಿವಕುಮಾರ್‌

ಸಿಎಂ ಬೊಮ್ಮಾಯಿ ಹೇಳಿಕೆಯಿಂದ ನನಗೆ ಭಯ ಆಗುತ್ತಿದೆ: ಡಿಕೆ ಶಿವಕುಮಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada