• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಪ್ರತಿಧ್ವನಿ by ಪ್ರತಿಧ್ವನಿ
August 14, 2022
in ಕರ್ನಾಟಕ
0
ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
Share on WhatsAppShare on FacebookShare on Telegram

ದೇಶ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪೊಲೀಸರ ಗಣನೀಯ ಸೇವೆಗೆ ನೀಡಲಾಗುವ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಲಭಿಸಿದೆ.

ADVERTISEMENT

ದೇಶದ ವಿವಿಧ ರಾಜ್ಯಗಳ ಪೊಲೀಸ್​ ಸಿಬ್ಬಂದಿ ಪದಕಗಳನ್ನು ಪಡೆದಿದ್ದು, ಈ ಸಂಬಂಧ ಪದಕ ವಿಜೇತರ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ.

ಕರ್ನಾಟಕದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಪಟ್ಟಿ ಇಂತಿವೆ

– ನಂಜಪ್ಪ ಶ್ರೀನಿವಾಸ್, ಎಸ್‌ಪಿ ಮತ್ತು ಪ್ರಿನ್ಸಿಪಲ್ ಪೊಲೀಸ್ ತರಬೇತಿ ಶಾಲೆ ಕಡೂರು.

– ಪ್ರತಾಪ್ ಸಿಂಗ್ ತುಕರಾಮ್ ತೋರಾಟ್, ಡಿವೈಎಸ್ ಪಿ, ಐಎಸ್ ಡಿ.(DYSP-ISD)

– ನಂಬೂರು ಶ್ರೀನಿವಾಸ್ ರೆಡ್ಡಿ, ಡಿವೈಎಸ್ ಪಿ, ಸಿಐಡಿ ಫಾರೆಸ್ಟ್ ಸೆಲ್

– ನರಸಿಂಹಮೂರ್ತಿ ಪಿಳ್ಳಮುನಿಯಪ್ಪ, ಡಿವೈಎಸ್ ಪಿ ಸಿಐಡಿ (DYSP-CID)

– ಪ್ರಕಾಶ್ .ಆರ್, ಡಿವೈಎಸ್ ಪಿ ಎಸಿಬಿ (ACB)

– ಶಿವಕುಮಾರ್ ಟಿ ಎಂ, ಎಸಿಪಿ ಸುಬ್ರಮಣ್ಯಪುರ ಬೆಂಗಳೂರು

– ಝಾಕೀರ್ ಹುಸೇನ್, ಎಸಿಪಿ ಕಲಬುರಗಿ ಉಪವಿಭಾಗ

– ರಾಘವೇಂದ್ರ ರಾವ್, ಎಸಿಪಿ, ಬೆರಳಚ್ಚು ವಿಭಾಗ ಬೆಂಗಳೂರು

– ರಾಜಚಿಕ್ಕಹನುಮೇಗೌಡ, ಇನ್ಸ್‌ಪೆಕ್ಟರ್ ವಿದ್ಯಾರಣ್ಯಪುರ ಮೈಸೂರು

– ಡಿ ಬಿ ಪಾಟೀಲ್, ಸರ್ಕಲ್ ಇನ್ಸ್‌ಪೆಕ್ಟರ್, ವಿಜಯಪುರ ರೈಲ್ವೆ

– ಮಹಮ್ಮದ್ ಅಲಿ, ಇನ್ಸ್‌ಪೆಕ್ಟರ್ ಎಸಿಬಿ (ACB)

– ರವಿ ಬೆಳವಾಡಿ, ಇನ್ಸ್‌ಪೆಕ್ಟರ್ ಶೃಂಗೇರಿ ಪೊಲೀಸ್ ಠಾಣೆ

– ಮುಪೀದ್ ಖಾನ್, ಸ್ಪೆಷಲ್ ಆರ್ ಪಿಐ, ಕೆಎಸ್‌ಆರ್ ಪಿ(KSRP)

– ಮುರಳಿ ರಾಮಕೃಷ್ಣಪ್ಪ, ಸ್ಪೆಷಲ್ ಎಆರ್ ಎಸ್‌ಐ, ಕೆಎಸ್‌ಆರ್ ಪಿ (KSRP)

– ಮಹದೇವಯ್ಯ, ಎಆರ್ ಎಸ್‌ಐ ಕೆಎಸ್‌ಆರ್ ಪಿ (KSRP)

– ಡಿ.ಬಿ. ಶಿಂಧೆ, ಎಎಸ್‌ಐ ಬೆಳಗಾವಿ ಸ್ಪೆಷಲ್ ಬ್ರಾಂಚ್

– ರಂಜಿತ್ ಶೆಟ್ಟಿ, ಎಎಸ್‌ಐ ಕೆಂಪೇಗೌಡನಗರ ಪೊಲೀಸ್ ಠಾಣೆ

– ಬಸವರಾಜು .ಬಿ, ಸ್ಪೆಷಲ್ ಎಆರ್ ಎಸ್‌ಐ (ARSI) ರಾಜ್ಯ ಗುಪ್ತದಳ

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪೊಲೀಸ್‌ ಅಧಿಕಾರಿಯ ಮೇಲಿನ ಹಗೆತನಕ್ಕೆ ದೇವಾಲಯಕ್ಕೆ ಮಾಂಸದ ತುಂಡು ಎಸೆದ ಚಂಚಲ್‌ ತ್ರಿಪಾಠಿ ಬಂಧನ

Next Post

9 ಕಿ.ಮೀ. ಉದ್ದದ ತ್ರಿವರ್ಣಧ್ವಜ ಹಿಡಿದು ವಿಶ್ವದಾಖಲೆ ಬರೆಯಲಿದ್ದಾರೆ 50,000 ಜನ!

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post
9 ಕಿ.ಮೀ. ಉದ್ದದ ತ್ರಿವರ್ಣಧ್ವಜ ಹಿಡಿದು ವಿಶ್ವದಾಖಲೆ ಬರೆಯಲಿದ್ದಾರೆ 50,000 ಜನ!

9 ಕಿ.ಮೀ. ಉದ್ದದ ತ್ರಿವರ್ಣಧ್ವಜ ಹಿಡಿದು ವಿಶ್ವದಾಖಲೆ ಬರೆಯಲಿದ್ದಾರೆ 50,000 ಜನ!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada