• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವೀರ ಸಾರ್ವಕರ್‌ ಫ್ಲೆಕ್ಸ್ ವಿವಾದ: ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿ

Any Mind by Any Mind
August 15, 2022
in ಕರ್ನಾಟಕ
0
ವೀರ ಸಾರ್ವಕರ್‌ ಫ್ಲೆಕ್ಸ್ ವಿವಾದ: ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿ
Share on WhatsAppShare on FacebookShare on Telegram

ವೀರ ಸಾವರ್ಕರ್‌ ಫ್ಲೆಕ್ಸ್ ಕಿತ್ತು ಹಾಕಿದ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಎರಡು ದಿನ ನಿಷೇದಾಜ್ಞೆ ಜಾರಿಗಳಿಸಲಾಗಿದೆ.

ADVERTISEMENT

ತಹಸೀಲ್ದಾರ್‌ ನಾಗರಾಜ್‌ ಸೋಮವಾರ ಆದೇಶ ಹೊರಡಿಸಿದ್ದು, ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಗರದಲ್ಲಿ ಸೆಕ್ಷನ್‌ 144ರ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಅಮೀರ್‌ ಅಹ್ಮದ್‌ ವೃತ್ತದಲ್ಲಿ ವೀರ ಸಾವರ್ಕರ್‌ ಫ್ಲೆಕ್ಸ್‌ ಹಾಕಲಾಗಿತ್ತು.

ವೀರ ಸಾವರ್ಕರ್‌ ಫ್ಲೆಕ್ಸ್ ಗೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯ ಯುವಕರು  ಫ್ಲೆಕ್ಸ್‌ ತೆಗೆದು ಹಾಕಿದ್ದರು. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದರು.

ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಫ್ಲೆಕ್ಸ್‌ ತೆಗೆದು ಹಾಕಿದ ಯುವಕರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ನಂತರ ವೃತ್ತದ ಬಳಿ ಇದ್ದ ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೇ . ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬೆನ್ನಲ್ಲೇ ವೀರ ಸಾವರ್ಕರ್‌ ಫೋಟೊ ತೆಗೆದುಹಾಕಿದ್ದಕ್ಕೆ ಹಿಂದೂಪರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿ ಧರಣಿ ನಡೆಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಈ ಪ್ರದೇಶದಲ್ಲಿ ಹಿಂದೆ ಟಿಪ್ಪು ಸುಲ್ತಾನ್‌ ಫೋಟೊ ಇರಿಸಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ವೀರ ಸಾವರ್ಕರ್‌ ಫೋಟೊ ಹಾಕಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದರು.

Previous Post

BBMP ಚುನಾವಣೆ ಮುಂದೂಡಲು ಬಿಜೆಪಿ ಸರ್ಕಾರ ಕುತಂತ್ರ ನಡೆಸಿದೆ : HDK

Next Post

ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌

ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada